AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ಸೋಫಾ ಮೇಲೆ ಮಲಗಿದ್ದ ಯುವತಿ ಬಳಿ ಇದ್ದಕ್ಕಿದ್ದಂತೆ ಬಂದ ಮೊಸಳೆ; ಕೊನೆಗೆ ಏನಾಯ್ತು?

ಮನೆಗಳಲ್ಲಿ ಆಗಾಗ ಹಾವು, ಚೇಳು, ಹಲ್ಲಿಗಳು, ಜಿರಲೆಗಳು ಕಾಣಿಸಿಕೊಳ್ಳುವುದು ಸಾಮಾನ್ಯ. ಆದರೆ, ಮನೆಯೊಳಗೆ ಇದ್ದಕ್ಕಿದ್ದಂತೆ ಮೊಸಳೆ ಕಂಡುಬಂದಿರುವುದನ್ನು ಎಂದಾದರೂ ನೋಡಿದ್ದೀರಾ? ಈ ಕುರಿತ ಅಚ್ಚರಿಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Shocking Video: ಸೋಫಾ ಮೇಲೆ ಮಲಗಿದ್ದ ಯುವತಿ ಬಳಿ ಇದ್ದಕ್ಕಿದ್ದಂತೆ ಬಂದ ಮೊಸಳೆ; ಕೊನೆಗೆ ಏನಾಯ್ತು?
ಮೊಸಳೆ
ಸುಷ್ಮಾ ಚಕ್ರೆ
|

Updated on: Jul 24, 2024 | 3:56 PM

Share

ಮನೆಗಳಲ್ಲಿ ಎಲ್ಲಿಂದಲಾದರೂ ಹಾವು, ಚೇಳು, ಹಲ್ಲಿ, ಜಿರಲೆ ಬಂದರೂ ಕೆಲವು ಜನರು ಕಂಗಾಲಾಗುತ್ತಾರೆ, ಓಡಿಹೋಗುತ್ತಾರೆ. ಆದರೆ, ಈ ಪ್ರದೇಶದಲ್ಲಿ ಕೆಲವೊಮ್ಮೆ ಹುಲಿಗಳು ಮತ್ತು ಸಿಂಹಗಳು ಕೂಡ ಕಾಡಿನ ಸಮೀಪವಿರುವ ಮನೆಗಳಿಗೆ ನುಸುಳುವುದು ಸಾಮಾನ್ಯವಾಗಿದೆ. ಇಂತಹ ಆಘಾತಕಾರಿ ಘಟನೆಗಳ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಅದೇ ರೀತಿ ಇತ್ತೀಚೆಗೆ ಮೊಸಳೆಯೊಂದರ ವೀಡಿಯೋ ಹರಿದಾಡುತ್ತಿದೆ. ಮನೆಯೊಳಗೆ ಯುವತಿ ಸೋಫಾದಲ್ಲಿ ಮಲಗಿದ್ದಾಗ ಮೊಸಳೆಯೊಂದು ಏಕಾಏಕಿ ಆಕೆಯ ಸಮೀಪಕ್ಕೆ ಬಂದಿದೆ. ಕೊನೆಗೆ ಏನಾಯ್ತು ನೋಡಿ…

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದೆ. ಫ್ಲೋರಿಡಾದಲ್ಲಿ ಈ ಘಟನೆ ನಡೆದಿದೆ. ಇತ್ತೀಚೆಗೆ ಸ್ಥಳೀಯ ಪ್ರದೇಶಕ್ಕೆ ಸೇರಿದ ಮನೆಯೊಂದರಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಯುವತಿಯೊಬ್ಬಳು ತನ್ನ ಮನೆಯ ಸೋಫಾ ಮೇಲೆ ಮಲಗಿದ್ದಾಗ ಅನಿರೀಕ್ಷಿತ ಘಟನೆ ನಡೆದಿದೆ. ಒಂದು ದೊಡ್ಡ ಮೊಸಳೆ ಮನೆಯೊಳಗೆ ಬಂದು ನಿಧಾನವಾಗಿ ಅವಳ ಸೋಫಾಕ್ಕೆ ಬಂದಿತು. ಆಕೆಗೆ ಅನುಮಾನ ಬಂದು ಹಿಂತಿರುಗಿ ನೋಡಿ ಕಿರುಚುತ್ತಾಳೆ. ತಕ್ಷಣ ಅಲ್ಲಿಂದ ಓಡಿ ಹೋಗಿದ್ದಾಳೆ. ಈ ದೃಶ್ಯ ಮನೆಯೊಳಗಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆಕೆಯ ಕೂಗಿಗೆ ಮನೆಯವರೆಲ್ಲಾ ಅಲ್ಲಿ ಸೇರಿದ್ದಾರೆ.

ಇದನ್ನೂ ಓದಿ: Viral Video: ಹಾವನ್ನು ಇಡಿಯಾಗಿ ನುಂಗಿ ಮತ್ತೆ ಹೊರಹಾಕಿದ ಬೃಹತ್ ನಾಗರಹಾವು; ಮೈ ಜುಮ್ಮೆನಿಸುವ ವಿಡಿಯೋ ವೈರಲ್

ಮೊಸಳೆ ಸೋಫಾದತ್ತ ಬಂದು ನಿಧಾನವಾಗಿ ಸೋಫಾ ಏರಲು ಪ್ರಯತ್ನಿಸಿತು. ಮೊಸಳೆಯ ಹಿಂದೆ ಒಬ್ಬ ಯುವಕನೂ ಇದ್ದಾನೆ. ಬಹಳ ಹೊತ್ತು ಮೊಸಳೆ ಮನೆಯಲ್ಲಿ ಗಲಾಟೆ ಮಾಡಿತ್ತು. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ