AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ಸೋಫಾ ಮೇಲೆ ಮಲಗಿದ್ದ ಯುವತಿ ಬಳಿ ಇದ್ದಕ್ಕಿದ್ದಂತೆ ಬಂದ ಮೊಸಳೆ; ಕೊನೆಗೆ ಏನಾಯ್ತು?

ಮನೆಗಳಲ್ಲಿ ಆಗಾಗ ಹಾವು, ಚೇಳು, ಹಲ್ಲಿಗಳು, ಜಿರಲೆಗಳು ಕಾಣಿಸಿಕೊಳ್ಳುವುದು ಸಾಮಾನ್ಯ. ಆದರೆ, ಮನೆಯೊಳಗೆ ಇದ್ದಕ್ಕಿದ್ದಂತೆ ಮೊಸಳೆ ಕಂಡುಬಂದಿರುವುದನ್ನು ಎಂದಾದರೂ ನೋಡಿದ್ದೀರಾ? ಈ ಕುರಿತ ಅಚ್ಚರಿಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Shocking Video: ಸೋಫಾ ಮೇಲೆ ಮಲಗಿದ್ದ ಯುವತಿ ಬಳಿ ಇದ್ದಕ್ಕಿದ್ದಂತೆ ಬಂದ ಮೊಸಳೆ; ಕೊನೆಗೆ ಏನಾಯ್ತು?
ಮೊಸಳೆ
ಸುಷ್ಮಾ ಚಕ್ರೆ
|

Updated on: Jul 24, 2024 | 3:56 PM

Share

ಮನೆಗಳಲ್ಲಿ ಎಲ್ಲಿಂದಲಾದರೂ ಹಾವು, ಚೇಳು, ಹಲ್ಲಿ, ಜಿರಲೆ ಬಂದರೂ ಕೆಲವು ಜನರು ಕಂಗಾಲಾಗುತ್ತಾರೆ, ಓಡಿಹೋಗುತ್ತಾರೆ. ಆದರೆ, ಈ ಪ್ರದೇಶದಲ್ಲಿ ಕೆಲವೊಮ್ಮೆ ಹುಲಿಗಳು ಮತ್ತು ಸಿಂಹಗಳು ಕೂಡ ಕಾಡಿನ ಸಮೀಪವಿರುವ ಮನೆಗಳಿಗೆ ನುಸುಳುವುದು ಸಾಮಾನ್ಯವಾಗಿದೆ. ಇಂತಹ ಆಘಾತಕಾರಿ ಘಟನೆಗಳ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಅದೇ ರೀತಿ ಇತ್ತೀಚೆಗೆ ಮೊಸಳೆಯೊಂದರ ವೀಡಿಯೋ ಹರಿದಾಡುತ್ತಿದೆ. ಮನೆಯೊಳಗೆ ಯುವತಿ ಸೋಫಾದಲ್ಲಿ ಮಲಗಿದ್ದಾಗ ಮೊಸಳೆಯೊಂದು ಏಕಾಏಕಿ ಆಕೆಯ ಸಮೀಪಕ್ಕೆ ಬಂದಿದೆ. ಕೊನೆಗೆ ಏನಾಯ್ತು ನೋಡಿ…

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದೆ. ಫ್ಲೋರಿಡಾದಲ್ಲಿ ಈ ಘಟನೆ ನಡೆದಿದೆ. ಇತ್ತೀಚೆಗೆ ಸ್ಥಳೀಯ ಪ್ರದೇಶಕ್ಕೆ ಸೇರಿದ ಮನೆಯೊಂದರಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಯುವತಿಯೊಬ್ಬಳು ತನ್ನ ಮನೆಯ ಸೋಫಾ ಮೇಲೆ ಮಲಗಿದ್ದಾಗ ಅನಿರೀಕ್ಷಿತ ಘಟನೆ ನಡೆದಿದೆ. ಒಂದು ದೊಡ್ಡ ಮೊಸಳೆ ಮನೆಯೊಳಗೆ ಬಂದು ನಿಧಾನವಾಗಿ ಅವಳ ಸೋಫಾಕ್ಕೆ ಬಂದಿತು. ಆಕೆಗೆ ಅನುಮಾನ ಬಂದು ಹಿಂತಿರುಗಿ ನೋಡಿ ಕಿರುಚುತ್ತಾಳೆ. ತಕ್ಷಣ ಅಲ್ಲಿಂದ ಓಡಿ ಹೋಗಿದ್ದಾಳೆ. ಈ ದೃಶ್ಯ ಮನೆಯೊಳಗಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆಕೆಯ ಕೂಗಿಗೆ ಮನೆಯವರೆಲ್ಲಾ ಅಲ್ಲಿ ಸೇರಿದ್ದಾರೆ.

ಇದನ್ನೂ ಓದಿ: Viral Video: ಹಾವನ್ನು ಇಡಿಯಾಗಿ ನುಂಗಿ ಮತ್ತೆ ಹೊರಹಾಕಿದ ಬೃಹತ್ ನಾಗರಹಾವು; ಮೈ ಜುಮ್ಮೆನಿಸುವ ವಿಡಿಯೋ ವೈರಲ್

ಮೊಸಳೆ ಸೋಫಾದತ್ತ ಬಂದು ನಿಧಾನವಾಗಿ ಸೋಫಾ ಏರಲು ಪ್ರಯತ್ನಿಸಿತು. ಮೊಸಳೆಯ ಹಿಂದೆ ಒಬ್ಬ ಯುವಕನೂ ಇದ್ದಾನೆ. ಬಹಳ ಹೊತ್ತು ಮೊಸಳೆ ಮನೆಯಲ್ಲಿ ಗಲಾಟೆ ಮಾಡಿತ್ತು. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ