AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಲಾಸ್​ರೂಂನಲ್ಲಿ ಹುಡುಗಿಯರಿಗೇ ಬೇರೆ ಸಾಲು ಮಾಡಿ ಎಂಬ ಬಾಲಕರು; ಕಾರಣ ಕೇಳಿದ್ರೆ ನಗೋದು ಗ್ಯಾರಂಟಿ!

ಶಾಲೆಯ ವಿದ್ಯಾರ್ಥಿಗಳ ಗುಂಪೊಂದು ತಮ್ಮ ಕ್ಲಾಸ್​ರೂಂನಲ್ಲಿ ಹುಡುಗಿಯರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಬೇಕೆಂದು ವಿನಂತಿಸಿ ತಮ್ಮ ಪ್ರಿನ್ಸಿಪಾಲ್​ಗೆ ಪತ್ರ ಬರೆದಿರುವ ಘಟನೆ ನಡೆದಿದೆ. ಈ ಪತ್ರದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕ್ಲಾಸ್​ರೂಂನಲ್ಲಿ ಹುಡುಗಿಯರಿಗೇ ಬೇರೆ ಸಾಲು ಮಾಡಿ ಎಂಬ ಬಾಲಕರು; ಕಾರಣ ಕೇಳಿದ್ರೆ ನಗೋದು ಗ್ಯಾರಂಟಿ!
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Aug 09, 2024 | 8:30 PM

Share

ತಮ್ಮ ಕ್ಲಾಸ್​ರೂಂನಲ್ಲಿ ಹುಡುಗಿಯರಿಗೆ ಪ್ರತ್ಯೇಕ ಸಾಲನ್ನು ಮಾಡಬೇಕೆಂದು ಬಾಲಕರು ಪ್ರಿನ್ಸಿಪಾಲ್​ಗೆ ಪತ್ರ ಬರೆದಿದ್ದಾರೆ. ಇದಕ್ಕೆ ಕಾರಣ ಕೇಳಿದರೆ ನಿಮಗೆ ನಗದೇ ಇರಲು ಸಾಧ್ಯವೇ ಇಲ್ಲ. ತಮ್ಮ ತರಗತಿಯ ಹುಡುಗಿಯರು ಪ್ರತಿ ಬೆಂಚಿನಲ್ಲಿ ಮೊದಲ ಎರಡು ಸ್ಥಾನಗಳನ್ನು ದಿನವೂ ಆಕ್ರಮಿಸಿಕೊಳ್ಳುತ್ತಾರೆ. ನಮ್ಮ ಮೇಜಿನ ಮೇಲೆ ಅವರ ಉದ್ದನೆಯ ಕೂದಲು ಬೀಳುತ್ತದೆ. ಇದರಿಂದ ನಮಗೆ ತೊಂದರೆಯಾಗುತ್ತದೆ. ಹೀಗಾಗಿ, ಅವರನ್ನು ಬೇರೆ ಸಾಲಿನಲ್ಲಿ ಕೂರಿಸಿ ಎಂದು ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಆನ್‌ಲೈನ್‌ನಲ್ಲಿ ಈ ಪತ್ರದ ಫೋಟೋವನ್ನು ಶೇರ್ ಮಾಡಿಕೊಳ್ಳಲಾಗಿದ್ದು, “ನನ್ನ ತಮ್ಮ ಮತ್ತು ಅವನ ತರಗತಿಯ ಹುಡುಗರಿಗೆ ಪ್ರತ್ಯೇಕ ಸಾಲು ಬೇಕಂತೆ” ಎಂದು ಎಕ್ಸ್ ಬಳಕೆದಾರ ಅಪೂರ್ವ ಬರೆದಿದ್ದಾರೆ. ಹುಡುಗಿಯರ ಹಿಂದೆ ಕುಳಿತುಕೊಳ್ಳುವ ಹುಡುಗರಿಗೆ ತಮ್ಮ ಡೆಸ್ಕ್‌ಗಳ ಮೇಲೆ ಬೀಳುವ ಹುಡುಗಿಯರ ಉದ್ದನೆಯ ಕೂದಲು ತೊಂದರೆ ಮಾಡುತ್ತದೆ ಎಂದು ಅದರಲ್ಲಿ ಹೇಳಲಾಗಿದೆ. ಆ ಅರ್ಜಿಯಲ್ಲಿ ಆ ದಿನ ತರಗತಿಯಲ್ಲಿದ್ದ ಹುಡುಗರ ಸಹಿಯೂ ಇತ್ತು.

ಇದನ್ನೂ ಓದಿ: Viral Video: ಚಾಲಕನಿಲ್ಲದೇ ರಸ್ತೆಯಲ್ಲಿ ಹಿಮ್ಮುಖವಾಗಿ ಚಲಿಸಿದ ವ್ಯಾನ್; ವಿಡಿಯೋ ವೈರಲ್​​​​

ಹಂಚಿಕೊಂಡ ನಂತರ, ಆ ಪತ್ರ 5 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಮತ್ತು 8,400ಕ್ಕೂ ಹೆಚ್ಚು ಲೈಕ್​ಗಳನ್ನು ಗಳಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ