AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: 17 ದಿನಗಳ ಪ್ರವಾಸ ಮುಗಿಸಿ ಮನೆಗೆ ಬಂದ ಮಹಿಳೆಗೆ ಕಾದಿತ್ತು ದೊಡ್ಡ ಶಾಕ್!

ಪ್ರವಾಸಕ್ಕೆಂದು ಬೇರೆ ಊರಿಗೆ ಹೋಗಿದ್ದ ಮಹಿಳೆ 17 ದಿನಗಳ ಸುದೀರ್ಘ ಪ್ರಯಾಣದ ನಂತರ ಮನೆಗೆ ಬಂದಳು. ಆದರೆ, ಮನೆಯೊಳಗೆ ಹೋದ ಆ ಮಹಿಳೆಗೆ ಭಾರೀ ಆಘಾತ ಎದುರಾಗಿತ್ತು. ಅಷ್ಟಕ್ಕೂ ಅಲ್ಲಿ ಆಗಿದ್ದೇನು? ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

Viral News: 17 ದಿನಗಳ ಪ್ರವಾಸ ಮುಗಿಸಿ ಮನೆಗೆ ಬಂದ ಮಹಿಳೆಗೆ ಕಾದಿತ್ತು ದೊಡ್ಡ ಶಾಕ್!
ಮೈಕ್ರೋ ಓವನ್​ನಲ್ಲಿ ಕಂಡ ದೃಶ್ಯ
ಸುಷ್ಮಾ ಚಕ್ರೆ
|

Updated on: Jul 24, 2024 | 4:15 PM

Share

17 ದಿನಗಳ ಸುದೀರ್ಘ ಪ್ರವಾಸ ಮುಗಿಸಿ ಮನೆಗೆ ಮರಳಿದ ಮಹಿಳೆಯೊಬ್ಬರಿಗೆ ಭಾರೀ ಶಾಕ್ ಉಂಟಾಗಿದೆ. ತನ್ನ ಮನೆಯ ಅಡುಗೆಮನೆಯಲ್ಲಿ ಮೈಕ್ರೋ ಓವನ್​ನಲ್ಲಿನ ದೃಶ್ಯ ಕಂಡು ಆಕೆ ಬೆಚ್ಚಿಬಿದ್ದಿದ್ದಾಳೆ. ಈ ವೇಳೆ ಆಘಾತದಿಂದ ಸುಧಾರಿಸಿಕೊಂಡು ಆಕೆ ಮನೆಯವರಿಗೆ ವಿಷಯ ತಿಳಿಸಿದ್ದಾಳೆ. ಅಮೆರಿಕದಲ್ಲಿ ಬೆಳಕಿಗೆ ಬಂದಿರುವ ಈ ಘಟನೆ ಸ್ಥಳೀಯವಾಗಿ ಮಾತ್ರವಲ್ಲದೆ ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ವೈರಲ್ ಆಗಿದೆ.

ಜನಪ್ರಿಯ ಚರ್ಚಾ ವೇದಿಕೆ ರೆಡ್ಡಿಟ್‌ನಲ್ಲಿ ಆ ಮಹಿಳೆ ಉಲ್ಲೇಖಿಸಿರುವ ವಿವರಗಳ ಪ್ರಕಾರ, ಆಕೆ 17 ದಿನಗಳ ಪ್ರವಾಸವನ್ನು ಮುಗಿಸಿ ಇತ್ತೀಚೆಗೆ ಮನೆಗೆ ಮರಳಿದ್ದಾರೆ. ಸ್ವಲ್ಪ ಹೊತ್ತು ಕುಳಿತ ನಂತರ ಅಡುಗೆ ಕೋಣೆಗೆ ಹೋದಳು. ಈ ಪ್ರಕ್ರಿಯೆಯಲ್ಲಿ ಆಕೆ ತನ್ನ ಅಡುಗೆಮನೆಯ ಮೈಕ್ರೊವೇವ್ ಓವನ್‌ನಲ್ಲಿನ ದೃಶ್ಯವನ್ನು ನೋಡಿ ಅವಳು ಆಘಾತಕ್ಕೊಳಗಾದಳು.

ಇದನ್ನೂ ಓದಿ: Viral Video: ಹಾವನ್ನು ಇಡಿಯಾಗಿ ನುಂಗಿ ಮತ್ತೆ ಹೊರಹಾಕಿದ ಬೃಹತ್ ನಾಗರಹಾವು; ಮೈ ಜುಮ್ಮೆನಿಸುವ ವಿಡಿಯೋ ವೈರಲ್

ಅಲ್ಲಿ ಆಕೆಗೆ ಮೈಕ್ರೋಓವನ್ ಒಳಗಿನಿಂದ ಮೇಲ್ಭಾಗಕ್ಕೆ ಕೆಲವು ಬಿಳಿ ದಾರಗಳು ನೇತಾಡುತ್ತಿರುವುದು ಕಂಡುಬಂದಿತು. ಮಹಿಳೆಗೆ ಇದೇನೆಂದು ಸ್ವಲ್ಪವೂ ಅರ್ಥವಾಗಲಿಲ್ಲ. ಕ್ಷಣಕಾಲ ಗಾಬರಿಯಾದ ಆಕೆ ಓವನ್​ನ ಬಾಗಿಲು ತೆರೆಯುವ ಧೈರ್ಯ ಮಾಡಲಿಲ್ಲ. ಕೊನೆಗೆ ಅವಳು ಅದರ ಫೋಟೋ ತೆಗೆದುಕೊಂಡು ರೆಡ್ಡಿಟ್​ನಲ್ಲಿ ಪೋಸ್ಟ್ ಮಾಡಿದ್ದಾಳೆ.

ಆ ಫೋಟೋ ನೋಡಿದ ನೆಟಿಜನ್‌ಗಳು ವಿವಿಧ ಕಮೆಂಟ್‌ಗಳನ್ನು ಮಾಡಿದ್ದಾರೆ. ಓವನ್​ ಒಳಗೆ ಕೆಲವು ಶಿಲೀಂಧ್ರಗಳು ಬೆಳೆದಿರಬಹುದು ಎಂದು ಕೆಲವರು ಹೇಳಿದ್ದಾರೆ. ಇನ್ನು ಕೆಲವರು ಇದು ಸೊಳ್ಳೆಗಳಿಂದ ಉಂಟಾಗಿರಬಹುದು ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ