AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: 17 ದಿನಗಳ ಪ್ರವಾಸ ಮುಗಿಸಿ ಮನೆಗೆ ಬಂದ ಮಹಿಳೆಗೆ ಕಾದಿತ್ತು ದೊಡ್ಡ ಶಾಕ್!

ಪ್ರವಾಸಕ್ಕೆಂದು ಬೇರೆ ಊರಿಗೆ ಹೋಗಿದ್ದ ಮಹಿಳೆ 17 ದಿನಗಳ ಸುದೀರ್ಘ ಪ್ರಯಾಣದ ನಂತರ ಮನೆಗೆ ಬಂದಳು. ಆದರೆ, ಮನೆಯೊಳಗೆ ಹೋದ ಆ ಮಹಿಳೆಗೆ ಭಾರೀ ಆಘಾತ ಎದುರಾಗಿತ್ತು. ಅಷ್ಟಕ್ಕೂ ಅಲ್ಲಿ ಆಗಿದ್ದೇನು? ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

Viral News: 17 ದಿನಗಳ ಪ್ರವಾಸ ಮುಗಿಸಿ ಮನೆಗೆ ಬಂದ ಮಹಿಳೆಗೆ ಕಾದಿತ್ತು ದೊಡ್ಡ ಶಾಕ್!
ಮೈಕ್ರೋ ಓವನ್​ನಲ್ಲಿ ಕಂಡ ದೃಶ್ಯ
ಸುಷ್ಮಾ ಚಕ್ರೆ
|

Updated on: Jul 24, 2024 | 4:15 PM

Share

17 ದಿನಗಳ ಸುದೀರ್ಘ ಪ್ರವಾಸ ಮುಗಿಸಿ ಮನೆಗೆ ಮರಳಿದ ಮಹಿಳೆಯೊಬ್ಬರಿಗೆ ಭಾರೀ ಶಾಕ್ ಉಂಟಾಗಿದೆ. ತನ್ನ ಮನೆಯ ಅಡುಗೆಮನೆಯಲ್ಲಿ ಮೈಕ್ರೋ ಓವನ್​ನಲ್ಲಿನ ದೃಶ್ಯ ಕಂಡು ಆಕೆ ಬೆಚ್ಚಿಬಿದ್ದಿದ್ದಾಳೆ. ಈ ವೇಳೆ ಆಘಾತದಿಂದ ಸುಧಾರಿಸಿಕೊಂಡು ಆಕೆ ಮನೆಯವರಿಗೆ ವಿಷಯ ತಿಳಿಸಿದ್ದಾಳೆ. ಅಮೆರಿಕದಲ್ಲಿ ಬೆಳಕಿಗೆ ಬಂದಿರುವ ಈ ಘಟನೆ ಸ್ಥಳೀಯವಾಗಿ ಮಾತ್ರವಲ್ಲದೆ ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ವೈರಲ್ ಆಗಿದೆ.

ಜನಪ್ರಿಯ ಚರ್ಚಾ ವೇದಿಕೆ ರೆಡ್ಡಿಟ್‌ನಲ್ಲಿ ಆ ಮಹಿಳೆ ಉಲ್ಲೇಖಿಸಿರುವ ವಿವರಗಳ ಪ್ರಕಾರ, ಆಕೆ 17 ದಿನಗಳ ಪ್ರವಾಸವನ್ನು ಮುಗಿಸಿ ಇತ್ತೀಚೆಗೆ ಮನೆಗೆ ಮರಳಿದ್ದಾರೆ. ಸ್ವಲ್ಪ ಹೊತ್ತು ಕುಳಿತ ನಂತರ ಅಡುಗೆ ಕೋಣೆಗೆ ಹೋದಳು. ಈ ಪ್ರಕ್ರಿಯೆಯಲ್ಲಿ ಆಕೆ ತನ್ನ ಅಡುಗೆಮನೆಯ ಮೈಕ್ರೊವೇವ್ ಓವನ್‌ನಲ್ಲಿನ ದೃಶ್ಯವನ್ನು ನೋಡಿ ಅವಳು ಆಘಾತಕ್ಕೊಳಗಾದಳು.

ಇದನ್ನೂ ಓದಿ: Viral Video: ಹಾವನ್ನು ಇಡಿಯಾಗಿ ನುಂಗಿ ಮತ್ತೆ ಹೊರಹಾಕಿದ ಬೃಹತ್ ನಾಗರಹಾವು; ಮೈ ಜುಮ್ಮೆನಿಸುವ ವಿಡಿಯೋ ವೈರಲ್

ಅಲ್ಲಿ ಆಕೆಗೆ ಮೈಕ್ರೋಓವನ್ ಒಳಗಿನಿಂದ ಮೇಲ್ಭಾಗಕ್ಕೆ ಕೆಲವು ಬಿಳಿ ದಾರಗಳು ನೇತಾಡುತ್ತಿರುವುದು ಕಂಡುಬಂದಿತು. ಮಹಿಳೆಗೆ ಇದೇನೆಂದು ಸ್ವಲ್ಪವೂ ಅರ್ಥವಾಗಲಿಲ್ಲ. ಕ್ಷಣಕಾಲ ಗಾಬರಿಯಾದ ಆಕೆ ಓವನ್​ನ ಬಾಗಿಲು ತೆರೆಯುವ ಧೈರ್ಯ ಮಾಡಲಿಲ್ಲ. ಕೊನೆಗೆ ಅವಳು ಅದರ ಫೋಟೋ ತೆಗೆದುಕೊಂಡು ರೆಡ್ಡಿಟ್​ನಲ್ಲಿ ಪೋಸ್ಟ್ ಮಾಡಿದ್ದಾಳೆ.

ಆ ಫೋಟೋ ನೋಡಿದ ನೆಟಿಜನ್‌ಗಳು ವಿವಿಧ ಕಮೆಂಟ್‌ಗಳನ್ನು ಮಾಡಿದ್ದಾರೆ. ಓವನ್​ ಒಳಗೆ ಕೆಲವು ಶಿಲೀಂಧ್ರಗಳು ಬೆಳೆದಿರಬಹುದು ಎಂದು ಕೆಲವರು ಹೇಳಿದ್ದಾರೆ. ಇನ್ನು ಕೆಲವರು ಇದು ಸೊಳ್ಳೆಗಳಿಂದ ಉಂಟಾಗಿರಬಹುದು ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ