AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: 17 ದಿನಗಳ ಪ್ರವಾಸ ಮುಗಿಸಿ ಮನೆಗೆ ಬಂದ ಮಹಿಳೆಗೆ ಕಾದಿತ್ತು ದೊಡ್ಡ ಶಾಕ್!

ಪ್ರವಾಸಕ್ಕೆಂದು ಬೇರೆ ಊರಿಗೆ ಹೋಗಿದ್ದ ಮಹಿಳೆ 17 ದಿನಗಳ ಸುದೀರ್ಘ ಪ್ರಯಾಣದ ನಂತರ ಮನೆಗೆ ಬಂದಳು. ಆದರೆ, ಮನೆಯೊಳಗೆ ಹೋದ ಆ ಮಹಿಳೆಗೆ ಭಾರೀ ಆಘಾತ ಎದುರಾಗಿತ್ತು. ಅಷ್ಟಕ್ಕೂ ಅಲ್ಲಿ ಆಗಿದ್ದೇನು? ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

Viral News: 17 ದಿನಗಳ ಪ್ರವಾಸ ಮುಗಿಸಿ ಮನೆಗೆ ಬಂದ ಮಹಿಳೆಗೆ ಕಾದಿತ್ತು ದೊಡ್ಡ ಶಾಕ್!
ಮೈಕ್ರೋ ಓವನ್​ನಲ್ಲಿ ಕಂಡ ದೃಶ್ಯ
ಸುಷ್ಮಾ ಚಕ್ರೆ
|

Updated on: Jul 24, 2024 | 4:15 PM

Share

17 ದಿನಗಳ ಸುದೀರ್ಘ ಪ್ರವಾಸ ಮುಗಿಸಿ ಮನೆಗೆ ಮರಳಿದ ಮಹಿಳೆಯೊಬ್ಬರಿಗೆ ಭಾರೀ ಶಾಕ್ ಉಂಟಾಗಿದೆ. ತನ್ನ ಮನೆಯ ಅಡುಗೆಮನೆಯಲ್ಲಿ ಮೈಕ್ರೋ ಓವನ್​ನಲ್ಲಿನ ದೃಶ್ಯ ಕಂಡು ಆಕೆ ಬೆಚ್ಚಿಬಿದ್ದಿದ್ದಾಳೆ. ಈ ವೇಳೆ ಆಘಾತದಿಂದ ಸುಧಾರಿಸಿಕೊಂಡು ಆಕೆ ಮನೆಯವರಿಗೆ ವಿಷಯ ತಿಳಿಸಿದ್ದಾಳೆ. ಅಮೆರಿಕದಲ್ಲಿ ಬೆಳಕಿಗೆ ಬಂದಿರುವ ಈ ಘಟನೆ ಸ್ಥಳೀಯವಾಗಿ ಮಾತ್ರವಲ್ಲದೆ ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ವೈರಲ್ ಆಗಿದೆ.

ಜನಪ್ರಿಯ ಚರ್ಚಾ ವೇದಿಕೆ ರೆಡ್ಡಿಟ್‌ನಲ್ಲಿ ಆ ಮಹಿಳೆ ಉಲ್ಲೇಖಿಸಿರುವ ವಿವರಗಳ ಪ್ರಕಾರ, ಆಕೆ 17 ದಿನಗಳ ಪ್ರವಾಸವನ್ನು ಮುಗಿಸಿ ಇತ್ತೀಚೆಗೆ ಮನೆಗೆ ಮರಳಿದ್ದಾರೆ. ಸ್ವಲ್ಪ ಹೊತ್ತು ಕುಳಿತ ನಂತರ ಅಡುಗೆ ಕೋಣೆಗೆ ಹೋದಳು. ಈ ಪ್ರಕ್ರಿಯೆಯಲ್ಲಿ ಆಕೆ ತನ್ನ ಅಡುಗೆಮನೆಯ ಮೈಕ್ರೊವೇವ್ ಓವನ್‌ನಲ್ಲಿನ ದೃಶ್ಯವನ್ನು ನೋಡಿ ಅವಳು ಆಘಾತಕ್ಕೊಳಗಾದಳು.

ಇದನ್ನೂ ಓದಿ: Viral Video: ಹಾವನ್ನು ಇಡಿಯಾಗಿ ನುಂಗಿ ಮತ್ತೆ ಹೊರಹಾಕಿದ ಬೃಹತ್ ನಾಗರಹಾವು; ಮೈ ಜುಮ್ಮೆನಿಸುವ ವಿಡಿಯೋ ವೈರಲ್

ಅಲ್ಲಿ ಆಕೆಗೆ ಮೈಕ್ರೋಓವನ್ ಒಳಗಿನಿಂದ ಮೇಲ್ಭಾಗಕ್ಕೆ ಕೆಲವು ಬಿಳಿ ದಾರಗಳು ನೇತಾಡುತ್ತಿರುವುದು ಕಂಡುಬಂದಿತು. ಮಹಿಳೆಗೆ ಇದೇನೆಂದು ಸ್ವಲ್ಪವೂ ಅರ್ಥವಾಗಲಿಲ್ಲ. ಕ್ಷಣಕಾಲ ಗಾಬರಿಯಾದ ಆಕೆ ಓವನ್​ನ ಬಾಗಿಲು ತೆರೆಯುವ ಧೈರ್ಯ ಮಾಡಲಿಲ್ಲ. ಕೊನೆಗೆ ಅವಳು ಅದರ ಫೋಟೋ ತೆಗೆದುಕೊಂಡು ರೆಡ್ಡಿಟ್​ನಲ್ಲಿ ಪೋಸ್ಟ್ ಮಾಡಿದ್ದಾಳೆ.

ಆ ಫೋಟೋ ನೋಡಿದ ನೆಟಿಜನ್‌ಗಳು ವಿವಿಧ ಕಮೆಂಟ್‌ಗಳನ್ನು ಮಾಡಿದ್ದಾರೆ. ಓವನ್​ ಒಳಗೆ ಕೆಲವು ಶಿಲೀಂಧ್ರಗಳು ಬೆಳೆದಿರಬಹುದು ಎಂದು ಕೆಲವರು ಹೇಳಿದ್ದಾರೆ. ಇನ್ನು ಕೆಲವರು ಇದು ಸೊಳ್ಳೆಗಳಿಂದ ಉಂಟಾಗಿರಬಹುದು ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!