Viral News: ಲೇಹ್​ನಿಂದ ಮನಾಲಿಗೆ ಸೊಲೊ ಸೈಕ್ಲಿಂಗ್ ಮಾಡಿದ ಭಾರತೀಯ ಸೇನಾಧಿಕಾರಿ; ಗಿನ್ನಿಸ್ ದಾಖಲೆ

ಭಾರತೀಯ ಸೇನಾಧಿಕಾರಿ ಕಠಿಣ ಹವಾಮಾನ ಪರಿಸ್ಥಿತಿಯಲ್ಲಿ ಐದು ಮಾರ್ಗಗಳನ್ನು ದಾಟಿ 34 ಗಂಟೆ 54 ನಿಮಿಷಗಳಲ್ಲಿ ಮನಾಲಿಯನ್ನು ತಲುಪಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

Viral News: ಲೇಹ್​ನಿಂದ ಮನಾಲಿಗೆ ಸೊಲೊ ಸೈಕ್ಲಿಂಗ್ ಮಾಡಿದ ಭಾರತೀಯ ಸೇನಾಧಿಕಾರಿ; ಗಿನ್ನಿಸ್ ದಾಖಲೆ
ಲೇಹ್​ನಿಂದ ಮನಾಲಿಗೆ ಸೊಲೊ ಸೈಕ್ಲಿಂಗ್ ಮಾಡಿದ ಭಾರತೀಯ ಸೇನಾಧಿಕಾರಿ; ಗಿನ್ನಿಸ್ ದಾಖಲೆ
Follow us
| Updated By: shruti hegde

Updated on: Sep 28, 2021 | 9:37 AM

ಭಾರತೀಯ ಸೇನೆಯ ಅಧಿಕಾರಿ ಹೊಸ ಗಿನ್ನಿಸ್ ದಾಖಲೆಯನ್ನು ನಿರ್ಮಿಸಿದ್ದಾರೆ. ಫಾಸ್ಟೆಸ್ಟ್ ಸೊಲೊ ಸೈಕ್ಲಿಂಗ್​ನಲ್ಲಿ (ಪುರುಷರು) ಅತಿ ವೇಗದಲ್ಲಿ ಸೊಲೊ ಸೈಕ್ಲಿಂಗ್ ಮಾಡಿ ಹೆಸರು ಗಿಟ್ಟಿಸಿಕೊಂಡಿದ್ದಾರೆ. ಲೇಹ್​ನಿಂದ ಮನಾಲಿಗೆ ಒಟ್ಟು 472 ಕಿ.ಮೀ ಕ್ರಮಿಸುವ ಮೂಲಕ ದಾಖಲೆ ಸೃಷ್ಟಿಸಿದ್ದಾರೆ. ಲೆಫ್ಟಿನೆಂಟ್ ಕರ್ನಲ್ ಶ್ರೀಪಾದ ಶ್ರೀರಾಮ್ ಅವರು ಕಳೆದ ಶನಿವಾರ ಬೆಳಿಗ್ಗೆ 4 ಗಂಟೆಗೆ ಲಡಾಕ್​ನ ಲೇಹ್​ನಿಂದ ಹೊರಟರು, ಅವರು ಭಾನುವಾರ ಮಧ್ಯಾಹ್ನ ಮನಾಲಿಯನ್ನು ತಲುಪಿದ್ದಾರೆ.

ಭಾರತೀಯ ಸೇನಾಧಿಕಾರಿ ಲೆಫ್ಟಿನೆಂಟ್ ಕರ್ನಲ್ ಶ್ರಿಪಾದ ಶ್ರೀರಾಮ್ ಅವರು ಸೆಪ್ಟೆಂಬರ್ 26 ರಂದು ವೇಗದ ಸೊಲೊ ಸೈಕ್ಲಿಂಗ್​ನಲ್ಲಿ ಗಿನ್ನಿಸ್ ದಾಖಲೆ ನಿರ್ಮಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ಹಂಚಿಕೊಂಡಿದ್ದಾರೆ. ಭಾರತೀಯ ಸೇನೆಯ ನಾರ್ಥನ್ ಕಮಾಂಡ್​ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಅಧಿಕಾರಿಯ ಫೋಟೋವನ್ನು ಹಂಚಿಕೊಳ್ಳಲಾಗಿದೆ. ಕಠಿಣ ಹವಾಮಾನ ಪರಿಸ್ಥಿತಿಯಲ್ಲಿ ಐದು ಮಾರ್ಗಗಳನ್ನು ದಾಟಿ 34 ಗಂಟೆ 54 ನಿಮಿಷಗಳಲ್ಲಿ ಮನಾಲಿಯನ್ನು ತಲುಪಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ:

Viral News: 6.52 ಸೆಂ.ಮೀ ಬಾಯಿ ತೆರೆದು ಇಡೀ ಸೇಬು ಹಣ್ಣನ್ನೇ ಬಾಯಿಯಲ್ಲಿಟ್ಟ ಮಹಿಳೆ; ಗಿನ್ನಿಸ್ ದಾಖಲೆ!

World Record: ಒಂದೇ ಬಾರಿಗೆ ಹತ್ತು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ; ಗಿನ್ನಿಸ್ ದಾಖಲೆ ನಿರ್ಮಿಸಿದ ಅಮ್ಮ!

(Viral News Indian army officer sripada Sriram record for forest solo cycling from leh to manali guinness record)

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ