AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಲೇಹ್​ನಿಂದ ಮನಾಲಿಗೆ ಸೊಲೊ ಸೈಕ್ಲಿಂಗ್ ಮಾಡಿದ ಭಾರತೀಯ ಸೇನಾಧಿಕಾರಿ; ಗಿನ್ನಿಸ್ ದಾಖಲೆ

ಭಾರತೀಯ ಸೇನಾಧಿಕಾರಿ ಕಠಿಣ ಹವಾಮಾನ ಪರಿಸ್ಥಿತಿಯಲ್ಲಿ ಐದು ಮಾರ್ಗಗಳನ್ನು ದಾಟಿ 34 ಗಂಟೆ 54 ನಿಮಿಷಗಳಲ್ಲಿ ಮನಾಲಿಯನ್ನು ತಲುಪಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

Viral News: ಲೇಹ್​ನಿಂದ ಮನಾಲಿಗೆ ಸೊಲೊ ಸೈಕ್ಲಿಂಗ್ ಮಾಡಿದ ಭಾರತೀಯ ಸೇನಾಧಿಕಾರಿ; ಗಿನ್ನಿಸ್ ದಾಖಲೆ
ಲೇಹ್​ನಿಂದ ಮನಾಲಿಗೆ ಸೊಲೊ ಸೈಕ್ಲಿಂಗ್ ಮಾಡಿದ ಭಾರತೀಯ ಸೇನಾಧಿಕಾರಿ; ಗಿನ್ನಿಸ್ ದಾಖಲೆ
TV9 Web
| Edited By: |

Updated on: Sep 28, 2021 | 9:37 AM

Share

ಭಾರತೀಯ ಸೇನೆಯ ಅಧಿಕಾರಿ ಹೊಸ ಗಿನ್ನಿಸ್ ದಾಖಲೆಯನ್ನು ನಿರ್ಮಿಸಿದ್ದಾರೆ. ಫಾಸ್ಟೆಸ್ಟ್ ಸೊಲೊ ಸೈಕ್ಲಿಂಗ್​ನಲ್ಲಿ (ಪುರುಷರು) ಅತಿ ವೇಗದಲ್ಲಿ ಸೊಲೊ ಸೈಕ್ಲಿಂಗ್ ಮಾಡಿ ಹೆಸರು ಗಿಟ್ಟಿಸಿಕೊಂಡಿದ್ದಾರೆ. ಲೇಹ್​ನಿಂದ ಮನಾಲಿಗೆ ಒಟ್ಟು 472 ಕಿ.ಮೀ ಕ್ರಮಿಸುವ ಮೂಲಕ ದಾಖಲೆ ಸೃಷ್ಟಿಸಿದ್ದಾರೆ. ಲೆಫ್ಟಿನೆಂಟ್ ಕರ್ನಲ್ ಶ್ರೀಪಾದ ಶ್ರೀರಾಮ್ ಅವರು ಕಳೆದ ಶನಿವಾರ ಬೆಳಿಗ್ಗೆ 4 ಗಂಟೆಗೆ ಲಡಾಕ್​ನ ಲೇಹ್​ನಿಂದ ಹೊರಟರು, ಅವರು ಭಾನುವಾರ ಮಧ್ಯಾಹ್ನ ಮನಾಲಿಯನ್ನು ತಲುಪಿದ್ದಾರೆ.

ಭಾರತೀಯ ಸೇನಾಧಿಕಾರಿ ಲೆಫ್ಟಿನೆಂಟ್ ಕರ್ನಲ್ ಶ್ರಿಪಾದ ಶ್ರೀರಾಮ್ ಅವರು ಸೆಪ್ಟೆಂಬರ್ 26 ರಂದು ವೇಗದ ಸೊಲೊ ಸೈಕ್ಲಿಂಗ್​ನಲ್ಲಿ ಗಿನ್ನಿಸ್ ದಾಖಲೆ ನಿರ್ಮಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ಹಂಚಿಕೊಂಡಿದ್ದಾರೆ. ಭಾರತೀಯ ಸೇನೆಯ ನಾರ್ಥನ್ ಕಮಾಂಡ್​ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಅಧಿಕಾರಿಯ ಫೋಟೋವನ್ನು ಹಂಚಿಕೊಳ್ಳಲಾಗಿದೆ. ಕಠಿಣ ಹವಾಮಾನ ಪರಿಸ್ಥಿತಿಯಲ್ಲಿ ಐದು ಮಾರ್ಗಗಳನ್ನು ದಾಟಿ 34 ಗಂಟೆ 54 ನಿಮಿಷಗಳಲ್ಲಿ ಮನಾಲಿಯನ್ನು ತಲುಪಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ:

Viral News: 6.52 ಸೆಂ.ಮೀ ಬಾಯಿ ತೆರೆದು ಇಡೀ ಸೇಬು ಹಣ್ಣನ್ನೇ ಬಾಯಿಯಲ್ಲಿಟ್ಟ ಮಹಿಳೆ; ಗಿನ್ನಿಸ್ ದಾಖಲೆ!

World Record: ಒಂದೇ ಬಾರಿಗೆ ಹತ್ತು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ; ಗಿನ್ನಿಸ್ ದಾಖಲೆ ನಿರ್ಮಿಸಿದ ಅಮ್ಮ!

(Viral News Indian army officer sripada Sriram record for forest solo cycling from leh to manali guinness record)

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು