AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಲೇಹ್​ನಿಂದ ಮನಾಲಿಗೆ ಸೊಲೊ ಸೈಕ್ಲಿಂಗ್ ಮಾಡಿದ ಭಾರತೀಯ ಸೇನಾಧಿಕಾರಿ; ಗಿನ್ನಿಸ್ ದಾಖಲೆ

ಭಾರತೀಯ ಸೇನಾಧಿಕಾರಿ ಕಠಿಣ ಹವಾಮಾನ ಪರಿಸ್ಥಿತಿಯಲ್ಲಿ ಐದು ಮಾರ್ಗಗಳನ್ನು ದಾಟಿ 34 ಗಂಟೆ 54 ನಿಮಿಷಗಳಲ್ಲಿ ಮನಾಲಿಯನ್ನು ತಲುಪಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

Viral News: ಲೇಹ್​ನಿಂದ ಮನಾಲಿಗೆ ಸೊಲೊ ಸೈಕ್ಲಿಂಗ್ ಮಾಡಿದ ಭಾರತೀಯ ಸೇನಾಧಿಕಾರಿ; ಗಿನ್ನಿಸ್ ದಾಖಲೆ
ಲೇಹ್​ನಿಂದ ಮನಾಲಿಗೆ ಸೊಲೊ ಸೈಕ್ಲಿಂಗ್ ಮಾಡಿದ ಭಾರತೀಯ ಸೇನಾಧಿಕಾರಿ; ಗಿನ್ನಿಸ್ ದಾಖಲೆ
TV9 Web
| Updated By: shruti hegde|

Updated on: Sep 28, 2021 | 9:37 AM

Share

ಭಾರತೀಯ ಸೇನೆಯ ಅಧಿಕಾರಿ ಹೊಸ ಗಿನ್ನಿಸ್ ದಾಖಲೆಯನ್ನು ನಿರ್ಮಿಸಿದ್ದಾರೆ. ಫಾಸ್ಟೆಸ್ಟ್ ಸೊಲೊ ಸೈಕ್ಲಿಂಗ್​ನಲ್ಲಿ (ಪುರುಷರು) ಅತಿ ವೇಗದಲ್ಲಿ ಸೊಲೊ ಸೈಕ್ಲಿಂಗ್ ಮಾಡಿ ಹೆಸರು ಗಿಟ್ಟಿಸಿಕೊಂಡಿದ್ದಾರೆ. ಲೇಹ್​ನಿಂದ ಮನಾಲಿಗೆ ಒಟ್ಟು 472 ಕಿ.ಮೀ ಕ್ರಮಿಸುವ ಮೂಲಕ ದಾಖಲೆ ಸೃಷ್ಟಿಸಿದ್ದಾರೆ. ಲೆಫ್ಟಿನೆಂಟ್ ಕರ್ನಲ್ ಶ್ರೀಪಾದ ಶ್ರೀರಾಮ್ ಅವರು ಕಳೆದ ಶನಿವಾರ ಬೆಳಿಗ್ಗೆ 4 ಗಂಟೆಗೆ ಲಡಾಕ್​ನ ಲೇಹ್​ನಿಂದ ಹೊರಟರು, ಅವರು ಭಾನುವಾರ ಮಧ್ಯಾಹ್ನ ಮನಾಲಿಯನ್ನು ತಲುಪಿದ್ದಾರೆ.

ಭಾರತೀಯ ಸೇನಾಧಿಕಾರಿ ಲೆಫ್ಟಿನೆಂಟ್ ಕರ್ನಲ್ ಶ್ರಿಪಾದ ಶ್ರೀರಾಮ್ ಅವರು ಸೆಪ್ಟೆಂಬರ್ 26 ರಂದು ವೇಗದ ಸೊಲೊ ಸೈಕ್ಲಿಂಗ್​ನಲ್ಲಿ ಗಿನ್ನಿಸ್ ದಾಖಲೆ ನಿರ್ಮಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ಹಂಚಿಕೊಂಡಿದ್ದಾರೆ. ಭಾರತೀಯ ಸೇನೆಯ ನಾರ್ಥನ್ ಕಮಾಂಡ್​ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಅಧಿಕಾರಿಯ ಫೋಟೋವನ್ನು ಹಂಚಿಕೊಳ್ಳಲಾಗಿದೆ. ಕಠಿಣ ಹವಾಮಾನ ಪರಿಸ್ಥಿತಿಯಲ್ಲಿ ಐದು ಮಾರ್ಗಗಳನ್ನು ದಾಟಿ 34 ಗಂಟೆ 54 ನಿಮಿಷಗಳಲ್ಲಿ ಮನಾಲಿಯನ್ನು ತಲುಪಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ:

Viral News: 6.52 ಸೆಂ.ಮೀ ಬಾಯಿ ತೆರೆದು ಇಡೀ ಸೇಬು ಹಣ್ಣನ್ನೇ ಬಾಯಿಯಲ್ಲಿಟ್ಟ ಮಹಿಳೆ; ಗಿನ್ನಿಸ್ ದಾಖಲೆ!

World Record: ಒಂದೇ ಬಾರಿಗೆ ಹತ್ತು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ; ಗಿನ್ನಿಸ್ ದಾಖಲೆ ನಿರ್ಮಿಸಿದ ಅಮ್ಮ!

(Viral News Indian army officer sripada Sriram record for forest solo cycling from leh to manali guinness record)

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ