ವೈದ್ಯರ ಬಳಿ ಹೋಗಿ ತನ್ನ ಎರಡು ಬೆರಳುಗಳನ್ನು ಕತ್ತರಿಸುವಂತೆ ಹಠ ಹಿಡಿದ ವ್ಯಕ್ತಿ

ಆರೋಗ್ಯದಲ್ಲಿ ಸ್ವಲ್ಪ ಏರು ಪೇರಾದರೂ ವೈದ್ಯರ ಬಳಿಗೆ ಹೋಗುವುದು ಸಾಮಾನ್ಯ. ಆದರೆ ಆರೋಗ್ಯವಂತ ವ್ಯಕ್ತಿಯೊಬ್ಬರು ವೈದ್ಯರ ಬಳಿ ಹೋಗಿ ತನ್ನ ಎರಡು ಬೆರಳುಗಳನ್ನು ಕತ್ತರಿಸುವಂತೆ ಒತ್ತಡ ಹೇರಿರುವ ಘಟನೆ ಕೆನಡಾದಲ್ಲಿ ನಡೆದಿದೆ. ಆ ಬೆರಳುಗಳಿಗೆ ಏನೂ ಆಗಿರಲಿಲ್ಲ, ಎಲ್ಲವೂ ಆರೋಗ್ಯಕರವಾಗಿದ್ದವು, ಆದರೂ ಆತ ಕತ್ತರಿಸುವಂತೆ ಕೇಳಿದ್ದು ವೈದ್ಯರನ್ನು ಬೆಚ್ಚಿಬೀಳಿಸಿತ್ತು.

ವೈದ್ಯರ ಬಳಿ ಹೋಗಿ ತನ್ನ ಎರಡು ಬೆರಳುಗಳನ್ನು ಕತ್ತರಿಸುವಂತೆ ಹಠ ಹಿಡಿದ ವ್ಯಕ್ತಿ
ಕೈ
Follow us
|

Updated on: Apr 15, 2024 | 11:40 AM

ಆರೋಗ್ಯದಲ್ಲಿ ಸ್ವಲ್ಪ ಏರು ಪೇರಾದರೂ ವೈದ್ಯರ ಬಳಿಗೆ ಹೋಗುವುದು ಸಾಮಾನ್ಯ. ಆದರೆ ಆರೋಗ್ಯವಂತ ವ್ಯಕ್ತಿಯೊಬ್ಬರು ವೈದ್ಯರ ಬಳಿ ಹೋಗಿ ತನ್ನ ಎರಡು ಬೆರಳುಗಳನ್ನು ಕತ್ತರಿಸುವಂತೆ ಒತ್ತಡ ಹೇರಿರುವ ಘಟನೆ ಕೆನಡಾದಲ್ಲಿ ನಡೆದಿದೆ. ಆ ಬೆರಳುಗಳಿಗೆ ಏನೂ ಆಗಿರಲಿಲ್ಲ, ಎಲ್ಲವೂ ಆರೋಗ್ಯಕರವಾಗಿದ್ದವು, ಆದರೂ ಆತ ಕತ್ತರಿಸುವಂತೆ ಕೇಳಿದ್ದು ವೈದ್ಯರನ್ನು ಬೆಚ್ಚಿಬೀಳಿಸಿತ್ತು.

ಕ್ವಿಬೆಕ್​ನಲ್ಲಿರುವ ವೈದ್ಯರು ನಮಗೆ ಕಣ್ಣಿಗೆ ಕಾಣಿಸದಿರುವುದು ಏನೋ ಇದೆ ಎಂದು ಅರಿತು ಕೈಗಳ ಎಕ್ಸ್​-ರೇ ಕೂಡ ಮಾಡಿದ್ದಾರೆ ಆದರೆ ಅದರಲ್ಲೂ ಯಾವುದೇ ಸಮಸ್ಯೆ ಕಾಣಿಸಲಿಲ್ಲ.

20 ವರ್ಷ ವಯಸ್ಸಿನ ವ್ಯಕ್ತಿಗೆ ತನ್ನ ಎಡಗೈಯಲ್ಲಿ ನಾಲ್ಕು ಮತ್ತು ಐದನೇ ಬೆರಳುಗಳು ನೋಯುತ್ತಿರುವಂತೆ ಭಾಸವಾಗುತ್ತಿತ್ತು. ಅದರ ಜತೆಗೆ ಆ ಬೆರಳುಗಳು ತನ್ನದಲ್ಲವೇನೋ ಎಂದು ಕೂಡ ಅನಿಸುತ್ತಿತ್ತು. ಬೆರಳುಗಳಲ್ಲಿ ತೀವ್ರ ನೋವು, ಸುಟ್ಟ ಅನುಭವ, ಕೊಳೆತಂತೆಲ್ಲಾ ಅನಿಸುತ್ತಿತ್ತು.

ಮತ್ತಷ್ಟು ಓದಿ: ಆನ್​ಲೈನ್​ನಲ್ಲಿ ಕೇವಲ 50 ಸಾವಿರ ರೂ.ಗೆ ದೇಶ ಖರೀದಿಸಿದ ವ್ಯಕ್ತಿ, ಇರೋದು ಒಬ್ಬರೇ, ಪಾಸ್​ಪೋರ್ಟ್​ ಇಲ್ಲದೆ ಪ್ರವೇಶವಿಲ್ಲ

ಬಳಿಕ ಆ ವ್ಯಕ್ತಿ BIID ಎನ್ನುವ ಕಾಯಿಲೆಯಿಂದ ಬಳಲುತ್ತಿರುವುದು ತಿಳಿದುಬಂದಿತ್ತು. ಇದು ಮಾನಸಿಕ ಅಸ್ವಸ್ಥತೆಯಾಗಿದ್ದು, ಈ ಸಮಸ್ಯೆ ಹೊಂದಿರುವವರು ದೇಹದ ಹಲವು ಭಾಗಗಳನ್ನು ತನ್ನದಲ್ಲ, ಅವು ಸರಿ ಇಲ್ಲ ಎಂದೇ ಭಾವಿಸುತ್ತಾರೆ. ಹಾಗೆಯೇ ಆ ಭಾಗಗಳು ದೇಹದ ಭಾಗವಾಗಿರಬಾರದು ಎಂದು ಬಯಸುತ್ತಾರೆ.

ಇದು ತುಂಬಾ ಅಪಾಯಕಾರಿ, ವೈದ್ಯರ ಬಳಿಗೆ ತೆರಳದೇ ತಾನೇ ತಪ್ಪು ಹಾದಿ ತುಳಿಯುವ ಸಾಧ್ಯತೆಯೂ ಹೆಚ್ಚಿರುತ್ತದೆ. ಈ ಸಮಸ್ಯೆಯನ್ನು ಕಡಿಮೆ ಮಾಡಲು ಚಿಕಿತ್ಸಾ ಆಯ್ಕೆಗಳು ಕೂಡ ಲಭ್ಯವಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ