AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಸೆಖೆ ಸೆಖೆ ಎಂದು ಫ್ರೀಜರ್​ ಬಾಗಿಲು ತೆರೆದಾಗ ಸಿಕ್ಕಿದ್ದು ಐಸ್​ಕ್ಯೂಬ್​ಗಳಲ್ಲ ಬೆಂಕಿಯ ಉಂಡೆ

ಬೇಸಿಗೆ ವಿಪರೀತ ಸೆಖೆ, ಸಾಮಾನ್ಯವಾಗಿ ಜನರು ಕೋಲ್ಡ್​ ನೀರು ಕುಡಿಯುವುದು, ಜ್ಯೂಸ್​ ಕುಡಿಯುವ ಮೂಲಕ ತಮ್ಮ ದೇಹವನ್ನು ತಂಪಾಗಿರಿಸುವ ಪ್ರಯತ್ನ ಮಾಡುತ್ತಾರೆ.

Viral News: ಸೆಖೆ ಸೆಖೆ ಎಂದು ಫ್ರೀಜರ್​ ಬಾಗಿಲು ತೆರೆದಾಗ ಸಿಕ್ಕಿದ್ದು ಐಸ್​ಕ್ಯೂಬ್​ಗಳಲ್ಲ ಬೆಂಕಿಯ ಉಂಡೆ
ಫ್ರೀಜರ್​ನಲ್ಲಿ ಬೆಂಕಿImage Credit source: News 18
Follow us
ನಯನಾ ರಾಜೀವ್
|

Updated on: May 03, 2023 | 9:24 AM

ಬೇಸಿಗೆ ವಿಪರೀತ ಸೆಖೆ, ಸಾಮಾನ್ಯವಾಗಿ ಜನರು ಕೋಲ್ಡ್​ ನೀರು ಕುಡಿಯುವುದು, ಜ್ಯೂಸ್​ ಕುಡಿಯುವ ಮೂಲಕ ತಮ್ಮ ದೇಹವನ್ನು ತಂಪಾಗಿರಿಸುವ ಪ್ರಯತ್ನ ಮಾಡುತ್ತಾರೆ. ಚಳಿಗಾಲದಲ್ಲಿ ಫ್ರಿಜ್​ನ ಅವಶ್ಯಕತೆ ಅಷ್ಟಿಲ್ಲದಿದ್ದರೂ ಬೇಸಿಗೆಯಲ್ಲಿ ಬೇಕೇ ಬೇಕು.ವ್ಯಕ್ತಿಯೊಬ್ಬ ಐಸ್​ಕ್ಯೂಬ್​ಗಳನ್ನು ತೆಗೆದುಕೊಳ್ಳಲು ಫ್ರಿಜ್​ ತೆರೆದಾಗ ಐಸ್​ ಬದಲಿಗೆ ವ್ಯಕ್ತಿಗೆ ಬೆಂಕಿಯ ಉಂಡೆಗಳನ್ನು ಕಂಡು ಹೌಹಾರಿದ್ದಾರೆ.

ಫ್ರೀಜರ್​ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ವ್ಯಕ್ತಿ ಕಿರುಚುತ್ತಾ ಮನೆಯಿಂದ ಹೊರಗೆ ಓಡಿಬಂದಿದ್ದಾರೆ. ಈ ವಿಡಿಯೋವನ್ನು ವ್ಯಕ್ತಿಸ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಫ್ರೀಜ್​ರನಲ್ಲಿ ಐಸ್​ಕ್ಯೂಬ್​ಗಳು ಇರುವ ಜಾಗದಲ್ಲಿ ಬೆಂಕಿಯ ಜ್ವಾಲೆ ಇತ್ತು. ಮನೆಯಲ್ಲಿ ಇದ್ದ ಫೈರ್ ಎಸ್ಟಿಂಗ್ವಿಷರ್ ಬಳಸಿ ಬೆಂಕಿ ನಂದಿಸಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: Viral video: ಕರಡಿಗೆ ಮುಖಾಮುಖಿಯಾದ ಶಾಲಾ ಪ್ರಾಂಶುಪಾಲರು! ಏನ್ ಆಯ್ತು ಗೊತ್ತಾ?

ಈ ಘಟನೆಯನ್ನು ವ್ಯಕ್ತಿ ಟಿಕ್​ಟಾಕ್​ನಲ್ಲಿ ಹಂಚಿಕೊಂಡಿದ್ದಾರೆ, ಅದು ಭಾರತದಲ್ಲಿ ಬ್ಯಾನ್ ಆಗಿದೆ. ಕೇವಲ ಎರಡು ದಿನಗಳಲ್ಲಿ 53 ಲಕ್ಷ ಮಂದಿ ಈ ವಿಡಿಯೋವನ್ನು ವೀಕ್ಷಿಸಿದ್ದಾರೆ. ಇದು ಬಹಳ ವಿಚಿತ್ರ ಸನ್ನಿವೇಶ ಎಂದು ಜನರು ಪ್ರತಿಕ್ರಿಯಿಸಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ