AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಸೆಖೆ ಸೆಖೆ ಎಂದು ಫ್ರೀಜರ್​ ಬಾಗಿಲು ತೆರೆದಾಗ ಸಿಕ್ಕಿದ್ದು ಐಸ್​ಕ್ಯೂಬ್​ಗಳಲ್ಲ ಬೆಂಕಿಯ ಉಂಡೆ

ಬೇಸಿಗೆ ವಿಪರೀತ ಸೆಖೆ, ಸಾಮಾನ್ಯವಾಗಿ ಜನರು ಕೋಲ್ಡ್​ ನೀರು ಕುಡಿಯುವುದು, ಜ್ಯೂಸ್​ ಕುಡಿಯುವ ಮೂಲಕ ತಮ್ಮ ದೇಹವನ್ನು ತಂಪಾಗಿರಿಸುವ ಪ್ರಯತ್ನ ಮಾಡುತ್ತಾರೆ.

Viral News: ಸೆಖೆ ಸೆಖೆ ಎಂದು ಫ್ರೀಜರ್​ ಬಾಗಿಲು ತೆರೆದಾಗ ಸಿಕ್ಕಿದ್ದು ಐಸ್​ಕ್ಯೂಬ್​ಗಳಲ್ಲ ಬೆಂಕಿಯ ಉಂಡೆ
ಫ್ರೀಜರ್​ನಲ್ಲಿ ಬೆಂಕಿImage Credit source: News 18
ನಯನಾ ರಾಜೀವ್
|

Updated on: May 03, 2023 | 9:24 AM

Share

ಬೇಸಿಗೆ ವಿಪರೀತ ಸೆಖೆ, ಸಾಮಾನ್ಯವಾಗಿ ಜನರು ಕೋಲ್ಡ್​ ನೀರು ಕುಡಿಯುವುದು, ಜ್ಯೂಸ್​ ಕುಡಿಯುವ ಮೂಲಕ ತಮ್ಮ ದೇಹವನ್ನು ತಂಪಾಗಿರಿಸುವ ಪ್ರಯತ್ನ ಮಾಡುತ್ತಾರೆ. ಚಳಿಗಾಲದಲ್ಲಿ ಫ್ರಿಜ್​ನ ಅವಶ್ಯಕತೆ ಅಷ್ಟಿಲ್ಲದಿದ್ದರೂ ಬೇಸಿಗೆಯಲ್ಲಿ ಬೇಕೇ ಬೇಕು.ವ್ಯಕ್ತಿಯೊಬ್ಬ ಐಸ್​ಕ್ಯೂಬ್​ಗಳನ್ನು ತೆಗೆದುಕೊಳ್ಳಲು ಫ್ರಿಜ್​ ತೆರೆದಾಗ ಐಸ್​ ಬದಲಿಗೆ ವ್ಯಕ್ತಿಗೆ ಬೆಂಕಿಯ ಉಂಡೆಗಳನ್ನು ಕಂಡು ಹೌಹಾರಿದ್ದಾರೆ.

ಫ್ರೀಜರ್​ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ವ್ಯಕ್ತಿ ಕಿರುಚುತ್ತಾ ಮನೆಯಿಂದ ಹೊರಗೆ ಓಡಿಬಂದಿದ್ದಾರೆ. ಈ ವಿಡಿಯೋವನ್ನು ವ್ಯಕ್ತಿಸ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಫ್ರೀಜ್​ರನಲ್ಲಿ ಐಸ್​ಕ್ಯೂಬ್​ಗಳು ಇರುವ ಜಾಗದಲ್ಲಿ ಬೆಂಕಿಯ ಜ್ವಾಲೆ ಇತ್ತು. ಮನೆಯಲ್ಲಿ ಇದ್ದ ಫೈರ್ ಎಸ್ಟಿಂಗ್ವಿಷರ್ ಬಳಸಿ ಬೆಂಕಿ ನಂದಿಸಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: Viral video: ಕರಡಿಗೆ ಮುಖಾಮುಖಿಯಾದ ಶಾಲಾ ಪ್ರಾಂಶುಪಾಲರು! ಏನ್ ಆಯ್ತು ಗೊತ್ತಾ?

ಈ ಘಟನೆಯನ್ನು ವ್ಯಕ್ತಿ ಟಿಕ್​ಟಾಕ್​ನಲ್ಲಿ ಹಂಚಿಕೊಂಡಿದ್ದಾರೆ, ಅದು ಭಾರತದಲ್ಲಿ ಬ್ಯಾನ್ ಆಗಿದೆ. ಕೇವಲ ಎರಡು ದಿನಗಳಲ್ಲಿ 53 ಲಕ್ಷ ಮಂದಿ ಈ ವಿಡಿಯೋವನ್ನು ವೀಕ್ಷಿಸಿದ್ದಾರೆ. ಇದು ಬಹಳ ವಿಚಿತ್ರ ಸನ್ನಿವೇಶ ಎಂದು ಜನರು ಪ್ರತಿಕ್ರಿಯಿಸಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ