AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಸೆಖೆ ಸೆಖೆ ಎಂದು ಫ್ರೀಜರ್​ ಬಾಗಿಲು ತೆರೆದಾಗ ಸಿಕ್ಕಿದ್ದು ಐಸ್​ಕ್ಯೂಬ್​ಗಳಲ್ಲ ಬೆಂಕಿಯ ಉಂಡೆ

ಬೇಸಿಗೆ ವಿಪರೀತ ಸೆಖೆ, ಸಾಮಾನ್ಯವಾಗಿ ಜನರು ಕೋಲ್ಡ್​ ನೀರು ಕುಡಿಯುವುದು, ಜ್ಯೂಸ್​ ಕುಡಿಯುವ ಮೂಲಕ ತಮ್ಮ ದೇಹವನ್ನು ತಂಪಾಗಿರಿಸುವ ಪ್ರಯತ್ನ ಮಾಡುತ್ತಾರೆ.

Viral News: ಸೆಖೆ ಸೆಖೆ ಎಂದು ಫ್ರೀಜರ್​ ಬಾಗಿಲು ತೆರೆದಾಗ ಸಿಕ್ಕಿದ್ದು ಐಸ್​ಕ್ಯೂಬ್​ಗಳಲ್ಲ ಬೆಂಕಿಯ ಉಂಡೆ
ಫ್ರೀಜರ್​ನಲ್ಲಿ ಬೆಂಕಿImage Credit source: News 18
ನಯನಾ ರಾಜೀವ್
|

Updated on: May 03, 2023 | 9:24 AM

Share

ಬೇಸಿಗೆ ವಿಪರೀತ ಸೆಖೆ, ಸಾಮಾನ್ಯವಾಗಿ ಜನರು ಕೋಲ್ಡ್​ ನೀರು ಕುಡಿಯುವುದು, ಜ್ಯೂಸ್​ ಕುಡಿಯುವ ಮೂಲಕ ತಮ್ಮ ದೇಹವನ್ನು ತಂಪಾಗಿರಿಸುವ ಪ್ರಯತ್ನ ಮಾಡುತ್ತಾರೆ. ಚಳಿಗಾಲದಲ್ಲಿ ಫ್ರಿಜ್​ನ ಅವಶ್ಯಕತೆ ಅಷ್ಟಿಲ್ಲದಿದ್ದರೂ ಬೇಸಿಗೆಯಲ್ಲಿ ಬೇಕೇ ಬೇಕು.ವ್ಯಕ್ತಿಯೊಬ್ಬ ಐಸ್​ಕ್ಯೂಬ್​ಗಳನ್ನು ತೆಗೆದುಕೊಳ್ಳಲು ಫ್ರಿಜ್​ ತೆರೆದಾಗ ಐಸ್​ ಬದಲಿಗೆ ವ್ಯಕ್ತಿಗೆ ಬೆಂಕಿಯ ಉಂಡೆಗಳನ್ನು ಕಂಡು ಹೌಹಾರಿದ್ದಾರೆ.

ಫ್ರೀಜರ್​ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ವ್ಯಕ್ತಿ ಕಿರುಚುತ್ತಾ ಮನೆಯಿಂದ ಹೊರಗೆ ಓಡಿಬಂದಿದ್ದಾರೆ. ಈ ವಿಡಿಯೋವನ್ನು ವ್ಯಕ್ತಿಸ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಫ್ರೀಜ್​ರನಲ್ಲಿ ಐಸ್​ಕ್ಯೂಬ್​ಗಳು ಇರುವ ಜಾಗದಲ್ಲಿ ಬೆಂಕಿಯ ಜ್ವಾಲೆ ಇತ್ತು. ಮನೆಯಲ್ಲಿ ಇದ್ದ ಫೈರ್ ಎಸ್ಟಿಂಗ್ವಿಷರ್ ಬಳಸಿ ಬೆಂಕಿ ನಂದಿಸಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: Viral video: ಕರಡಿಗೆ ಮುಖಾಮುಖಿಯಾದ ಶಾಲಾ ಪ್ರಾಂಶುಪಾಲರು! ಏನ್ ಆಯ್ತು ಗೊತ್ತಾ?

ಈ ಘಟನೆಯನ್ನು ವ್ಯಕ್ತಿ ಟಿಕ್​ಟಾಕ್​ನಲ್ಲಿ ಹಂಚಿಕೊಂಡಿದ್ದಾರೆ, ಅದು ಭಾರತದಲ್ಲಿ ಬ್ಯಾನ್ ಆಗಿದೆ. ಕೇವಲ ಎರಡು ದಿನಗಳಲ್ಲಿ 53 ಲಕ್ಷ ಮಂದಿ ಈ ವಿಡಿಯೋವನ್ನು ವೀಕ್ಷಿಸಿದ್ದಾರೆ. ಇದು ಬಹಳ ವಿಚಿತ್ರ ಸನ್ನಿವೇಶ ಎಂದು ಜನರು ಪ್ರತಿಕ್ರಿಯಿಸಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ