AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಸೆಖೆ ಸೆಖೆ ಎಂದು ಫ್ರೀಜರ್​ ಬಾಗಿಲು ತೆರೆದಾಗ ಸಿಕ್ಕಿದ್ದು ಐಸ್​ಕ್ಯೂಬ್​ಗಳಲ್ಲ ಬೆಂಕಿಯ ಉಂಡೆ

ಬೇಸಿಗೆ ವಿಪರೀತ ಸೆಖೆ, ಸಾಮಾನ್ಯವಾಗಿ ಜನರು ಕೋಲ್ಡ್​ ನೀರು ಕುಡಿಯುವುದು, ಜ್ಯೂಸ್​ ಕುಡಿಯುವ ಮೂಲಕ ತಮ್ಮ ದೇಹವನ್ನು ತಂಪಾಗಿರಿಸುವ ಪ್ರಯತ್ನ ಮಾಡುತ್ತಾರೆ.

Viral News: ಸೆಖೆ ಸೆಖೆ ಎಂದು ಫ್ರೀಜರ್​ ಬಾಗಿಲು ತೆರೆದಾಗ ಸಿಕ್ಕಿದ್ದು ಐಸ್​ಕ್ಯೂಬ್​ಗಳಲ್ಲ ಬೆಂಕಿಯ ಉಂಡೆ
ಫ್ರೀಜರ್​ನಲ್ಲಿ ಬೆಂಕಿImage Credit source: News 18
ನಯನಾ ರಾಜೀವ್
|

Updated on: May 03, 2023 | 9:24 AM

Share

ಬೇಸಿಗೆ ವಿಪರೀತ ಸೆಖೆ, ಸಾಮಾನ್ಯವಾಗಿ ಜನರು ಕೋಲ್ಡ್​ ನೀರು ಕುಡಿಯುವುದು, ಜ್ಯೂಸ್​ ಕುಡಿಯುವ ಮೂಲಕ ತಮ್ಮ ದೇಹವನ್ನು ತಂಪಾಗಿರಿಸುವ ಪ್ರಯತ್ನ ಮಾಡುತ್ತಾರೆ. ಚಳಿಗಾಲದಲ್ಲಿ ಫ್ರಿಜ್​ನ ಅವಶ್ಯಕತೆ ಅಷ್ಟಿಲ್ಲದಿದ್ದರೂ ಬೇಸಿಗೆಯಲ್ಲಿ ಬೇಕೇ ಬೇಕು.ವ್ಯಕ್ತಿಯೊಬ್ಬ ಐಸ್​ಕ್ಯೂಬ್​ಗಳನ್ನು ತೆಗೆದುಕೊಳ್ಳಲು ಫ್ರಿಜ್​ ತೆರೆದಾಗ ಐಸ್​ ಬದಲಿಗೆ ವ್ಯಕ್ತಿಗೆ ಬೆಂಕಿಯ ಉಂಡೆಗಳನ್ನು ಕಂಡು ಹೌಹಾರಿದ್ದಾರೆ.

ಫ್ರೀಜರ್​ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ವ್ಯಕ್ತಿ ಕಿರುಚುತ್ತಾ ಮನೆಯಿಂದ ಹೊರಗೆ ಓಡಿಬಂದಿದ್ದಾರೆ. ಈ ವಿಡಿಯೋವನ್ನು ವ್ಯಕ್ತಿಸ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಫ್ರೀಜ್​ರನಲ್ಲಿ ಐಸ್​ಕ್ಯೂಬ್​ಗಳು ಇರುವ ಜಾಗದಲ್ಲಿ ಬೆಂಕಿಯ ಜ್ವಾಲೆ ಇತ್ತು. ಮನೆಯಲ್ಲಿ ಇದ್ದ ಫೈರ್ ಎಸ್ಟಿಂಗ್ವಿಷರ್ ಬಳಸಿ ಬೆಂಕಿ ನಂದಿಸಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: Viral video: ಕರಡಿಗೆ ಮುಖಾಮುಖಿಯಾದ ಶಾಲಾ ಪ್ರಾಂಶುಪಾಲರು! ಏನ್ ಆಯ್ತು ಗೊತ್ತಾ?

ಈ ಘಟನೆಯನ್ನು ವ್ಯಕ್ತಿ ಟಿಕ್​ಟಾಕ್​ನಲ್ಲಿ ಹಂಚಿಕೊಂಡಿದ್ದಾರೆ, ಅದು ಭಾರತದಲ್ಲಿ ಬ್ಯಾನ್ ಆಗಿದೆ. ಕೇವಲ ಎರಡು ದಿನಗಳಲ್ಲಿ 53 ಲಕ್ಷ ಮಂದಿ ಈ ವಿಡಿಯೋವನ್ನು ವೀಕ್ಷಿಸಿದ್ದಾರೆ. ಇದು ಬಹಳ ವಿಚಿತ್ರ ಸನ್ನಿವೇಶ ಎಂದು ಜನರು ಪ್ರತಿಕ್ರಿಯಿಸಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ