AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಸೆಖೆ ಸೆಖೆ ಎಂದು ಫ್ರೀಜರ್​ ಬಾಗಿಲು ತೆರೆದಾಗ ಸಿಕ್ಕಿದ್ದು ಐಸ್​ಕ್ಯೂಬ್​ಗಳಲ್ಲ ಬೆಂಕಿಯ ಉಂಡೆ

ಬೇಸಿಗೆ ವಿಪರೀತ ಸೆಖೆ, ಸಾಮಾನ್ಯವಾಗಿ ಜನರು ಕೋಲ್ಡ್​ ನೀರು ಕುಡಿಯುವುದು, ಜ್ಯೂಸ್​ ಕುಡಿಯುವ ಮೂಲಕ ತಮ್ಮ ದೇಹವನ್ನು ತಂಪಾಗಿರಿಸುವ ಪ್ರಯತ್ನ ಮಾಡುತ್ತಾರೆ.

Viral News: ಸೆಖೆ ಸೆಖೆ ಎಂದು ಫ್ರೀಜರ್​ ಬಾಗಿಲು ತೆರೆದಾಗ ಸಿಕ್ಕಿದ್ದು ಐಸ್​ಕ್ಯೂಬ್​ಗಳಲ್ಲ ಬೆಂಕಿಯ ಉಂಡೆ
ಫ್ರೀಜರ್​ನಲ್ಲಿ ಬೆಂಕಿImage Credit source: News 18
ನಯನಾ ರಾಜೀವ್
|

Updated on: May 03, 2023 | 9:24 AM

Share

ಬೇಸಿಗೆ ವಿಪರೀತ ಸೆಖೆ, ಸಾಮಾನ್ಯವಾಗಿ ಜನರು ಕೋಲ್ಡ್​ ನೀರು ಕುಡಿಯುವುದು, ಜ್ಯೂಸ್​ ಕುಡಿಯುವ ಮೂಲಕ ತಮ್ಮ ದೇಹವನ್ನು ತಂಪಾಗಿರಿಸುವ ಪ್ರಯತ್ನ ಮಾಡುತ್ತಾರೆ. ಚಳಿಗಾಲದಲ್ಲಿ ಫ್ರಿಜ್​ನ ಅವಶ್ಯಕತೆ ಅಷ್ಟಿಲ್ಲದಿದ್ದರೂ ಬೇಸಿಗೆಯಲ್ಲಿ ಬೇಕೇ ಬೇಕು.ವ್ಯಕ್ತಿಯೊಬ್ಬ ಐಸ್​ಕ್ಯೂಬ್​ಗಳನ್ನು ತೆಗೆದುಕೊಳ್ಳಲು ಫ್ರಿಜ್​ ತೆರೆದಾಗ ಐಸ್​ ಬದಲಿಗೆ ವ್ಯಕ್ತಿಗೆ ಬೆಂಕಿಯ ಉಂಡೆಗಳನ್ನು ಕಂಡು ಹೌಹಾರಿದ್ದಾರೆ.

ಫ್ರೀಜರ್​ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ವ್ಯಕ್ತಿ ಕಿರುಚುತ್ತಾ ಮನೆಯಿಂದ ಹೊರಗೆ ಓಡಿಬಂದಿದ್ದಾರೆ. ಈ ವಿಡಿಯೋವನ್ನು ವ್ಯಕ್ತಿಸ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಫ್ರೀಜ್​ರನಲ್ಲಿ ಐಸ್​ಕ್ಯೂಬ್​ಗಳು ಇರುವ ಜಾಗದಲ್ಲಿ ಬೆಂಕಿಯ ಜ್ವಾಲೆ ಇತ್ತು. ಮನೆಯಲ್ಲಿ ಇದ್ದ ಫೈರ್ ಎಸ್ಟಿಂಗ್ವಿಷರ್ ಬಳಸಿ ಬೆಂಕಿ ನಂದಿಸಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: Viral video: ಕರಡಿಗೆ ಮುಖಾಮುಖಿಯಾದ ಶಾಲಾ ಪ್ರಾಂಶುಪಾಲರು! ಏನ್ ಆಯ್ತು ಗೊತ್ತಾ?

ಈ ಘಟನೆಯನ್ನು ವ್ಯಕ್ತಿ ಟಿಕ್​ಟಾಕ್​ನಲ್ಲಿ ಹಂಚಿಕೊಂಡಿದ್ದಾರೆ, ಅದು ಭಾರತದಲ್ಲಿ ಬ್ಯಾನ್ ಆಗಿದೆ. ಕೇವಲ ಎರಡು ದಿನಗಳಲ್ಲಿ 53 ಲಕ್ಷ ಮಂದಿ ಈ ವಿಡಿಯೋವನ್ನು ವೀಕ್ಷಿಸಿದ್ದಾರೆ. ಇದು ಬಹಳ ವಿಚಿತ್ರ ಸನ್ನಿವೇಶ ಎಂದು ಜನರು ಪ್ರತಿಕ್ರಿಯಿಸಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ