AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಸೆಖೆ ಸೆಖೆ ಎಂದು ಫ್ರೀಜರ್​ ಬಾಗಿಲು ತೆರೆದಾಗ ಸಿಕ್ಕಿದ್ದು ಐಸ್​ಕ್ಯೂಬ್​ಗಳಲ್ಲ ಬೆಂಕಿಯ ಉಂಡೆ

ಬೇಸಿಗೆ ವಿಪರೀತ ಸೆಖೆ, ಸಾಮಾನ್ಯವಾಗಿ ಜನರು ಕೋಲ್ಡ್​ ನೀರು ಕುಡಿಯುವುದು, ಜ್ಯೂಸ್​ ಕುಡಿಯುವ ಮೂಲಕ ತಮ್ಮ ದೇಹವನ್ನು ತಂಪಾಗಿರಿಸುವ ಪ್ರಯತ್ನ ಮಾಡುತ್ತಾರೆ.

Viral News: ಸೆಖೆ ಸೆಖೆ ಎಂದು ಫ್ರೀಜರ್​ ಬಾಗಿಲು ತೆರೆದಾಗ ಸಿಕ್ಕಿದ್ದು ಐಸ್​ಕ್ಯೂಬ್​ಗಳಲ್ಲ ಬೆಂಕಿಯ ಉಂಡೆ
ಫ್ರೀಜರ್​ನಲ್ಲಿ ಬೆಂಕಿImage Credit source: News 18
ನಯನಾ ರಾಜೀವ್
|

Updated on: May 03, 2023 | 9:24 AM

Share

ಬೇಸಿಗೆ ವಿಪರೀತ ಸೆಖೆ, ಸಾಮಾನ್ಯವಾಗಿ ಜನರು ಕೋಲ್ಡ್​ ನೀರು ಕುಡಿಯುವುದು, ಜ್ಯೂಸ್​ ಕುಡಿಯುವ ಮೂಲಕ ತಮ್ಮ ದೇಹವನ್ನು ತಂಪಾಗಿರಿಸುವ ಪ್ರಯತ್ನ ಮಾಡುತ್ತಾರೆ. ಚಳಿಗಾಲದಲ್ಲಿ ಫ್ರಿಜ್​ನ ಅವಶ್ಯಕತೆ ಅಷ್ಟಿಲ್ಲದಿದ್ದರೂ ಬೇಸಿಗೆಯಲ್ಲಿ ಬೇಕೇ ಬೇಕು.ವ್ಯಕ್ತಿಯೊಬ್ಬ ಐಸ್​ಕ್ಯೂಬ್​ಗಳನ್ನು ತೆಗೆದುಕೊಳ್ಳಲು ಫ್ರಿಜ್​ ತೆರೆದಾಗ ಐಸ್​ ಬದಲಿಗೆ ವ್ಯಕ್ತಿಗೆ ಬೆಂಕಿಯ ಉಂಡೆಗಳನ್ನು ಕಂಡು ಹೌಹಾರಿದ್ದಾರೆ.

ಫ್ರೀಜರ್​ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ವ್ಯಕ್ತಿ ಕಿರುಚುತ್ತಾ ಮನೆಯಿಂದ ಹೊರಗೆ ಓಡಿಬಂದಿದ್ದಾರೆ. ಈ ವಿಡಿಯೋವನ್ನು ವ್ಯಕ್ತಿಸ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಫ್ರೀಜ್​ರನಲ್ಲಿ ಐಸ್​ಕ್ಯೂಬ್​ಗಳು ಇರುವ ಜಾಗದಲ್ಲಿ ಬೆಂಕಿಯ ಜ್ವಾಲೆ ಇತ್ತು. ಮನೆಯಲ್ಲಿ ಇದ್ದ ಫೈರ್ ಎಸ್ಟಿಂಗ್ವಿಷರ್ ಬಳಸಿ ಬೆಂಕಿ ನಂದಿಸಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: Viral video: ಕರಡಿಗೆ ಮುಖಾಮುಖಿಯಾದ ಶಾಲಾ ಪ್ರಾಂಶುಪಾಲರು! ಏನ್ ಆಯ್ತು ಗೊತ್ತಾ?

ಈ ಘಟನೆಯನ್ನು ವ್ಯಕ್ತಿ ಟಿಕ್​ಟಾಕ್​ನಲ್ಲಿ ಹಂಚಿಕೊಂಡಿದ್ದಾರೆ, ಅದು ಭಾರತದಲ್ಲಿ ಬ್ಯಾನ್ ಆಗಿದೆ. ಕೇವಲ ಎರಡು ದಿನಗಳಲ್ಲಿ 53 ಲಕ್ಷ ಮಂದಿ ಈ ವಿಡಿಯೋವನ್ನು ವೀಕ್ಷಿಸಿದ್ದಾರೆ. ಇದು ಬಹಳ ವಿಚಿತ್ರ ಸನ್ನಿವೇಶ ಎಂದು ಜನರು ಪ್ರತಿಕ್ರಿಯಿಸಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​