AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಅದ್ದೂರಿಯಾಗಿ ಕರುವಿನ ನಾಮಕರಣ ಮಾಡಿ ಸಂಭ್ರಮಿಸಿದ ಕುಟುಂಬ

ಕರೀಂನಗರದ ಗೌರಿಶೆಟ್ಟಿ ಮುನೀಂದರ್ ಮತ್ತು ಅನುರಾಧ ದಂಪತಿಗೆ ಹಸುಗಳೆಂದರೆ ಬಹಳ ಪ್ರೀತಿ. ಇತ್ತೀಚೆಗೆ ಅವರು ಸಾಕಿದ್ದ ಹಸು ಕರುವಿಗೆ ಜನ್ಮ ನೀಡಿದೆ. ಇದೀಗ ಕರು ಹುಟ್ಟಿದ 21 ದಿನಗಳ ನಂತರ ಅದ್ಧೂರಿಯಾಗಿ ನಾಮಕರಣ ಕಾರ್ಯಕ್ರಮ ನೆರವೇರಿಸಿದ್ದಾರೆ.

Viral News: ಅದ್ದೂರಿಯಾಗಿ ಕರುವಿನ ನಾಮಕರಣ ಮಾಡಿ ಸಂಭ್ರಮಿಸಿದ ಕುಟುಂಬ
ಕರುವಿನ ನಾಮಕರಣ ಕಾರ್ಯಕ್ರಮ
ಅಕ್ಷತಾ ವರ್ಕಾಡಿ
|

Updated on: Mar 28, 2024 | 3:13 PM

Share

ತೆಲಂಗಾಣ:  ಕರೀಂನಗರ ಜಿಲ್ಲೆಯಲ್ಲಿ ಇತ್ತೀಚೆಗಷ್ಟೇ ಅದ್ದೂರಿಯಾಗಿ ನಾಮಕರಣ ಕಾರ್ಯಕ್ರಮವೊಂದು ನೆರವೇರಿದೆ. ಆದ್ರೆ ನಾಮಕರಣ ಕಾರ್ಯಕ್ರಮ ಸುದ್ದಿಯಾಗುವಷ್ಟು ವಿಶೇಷತೆ ಏನಿದೆ ಅಂತಾ ನೀವು ಅಂದುಕೊಂಡಿರಬಹುದು. ಹೌದು ಈ ಕಾರ್ಯಕ್ರಮದಲ್ಲಿ ವಿಶೇಷತೆಯಿದೆ. ಯಾಕೆಂದರೆ ಕುಟುಂಬವೊಂದು ತಮ್ಮ ಮನೆಯಲ್ಲಿ ಜನಿಸಿದ ಕರುವೊಂದರ ನಾಮಕರಣ ಕಾರ್ಯಕ್ರಮವನ್ನು ತಮ್ಮ ಮನೆಯ ಮಗುವಿನ ನಾಮಕರಣದಂತೆ ಅದ್ದೂರಿಯಾಗಿ ಮಾಡಿದ್ದಾರೆ.

ಕರೀಂನಗರದ ಗೌರಿಶೆಟ್ಟಿ ಮುನೀಂದರ್ ಮತ್ತು ಅನುರಾಧ ದಂಪತಿಗೆ ಹಸುಗಳೆಂದರೆ ಬಹಳ ಪ್ರೀತಿ. ಇತ್ತೀಚೆಗೆ ಅವರು ಸಾಕಿದ್ದ ಹಸು ಕರುವಿಗೆ ಜನ್ಮ ನೀಡಿದೆ. ಇದೀಗ ಕರು ಹುಟ್ಟಿದ 21 ದಿನಗಳ ನಂತರ ಅದ್ಧೂರಿಯಾಗಿ ನಾಮಕರಣ ಕಾರ್ಯಕ್ರಮ ನೆರವೇರಿಸಿದ್ದಾರೆ.

ನಾಮಕರಣ ಕಾರ್ಯಕ್ರಮದಲ್ಲಿ ಸುಮಾರು 500 ಜನರು ಭಾಗಿಯಾಗಿದ್ದು, ಕರುವನ್ನು ಸುಂದರವಾಗಿ ಅಲಂಕರಿಸಿದ ತೊಟ್ಟಿಲಲ್ಲಿ ಕೂರಿಸಿ ದೇವರ ಹಾಡುಗಳನ್ನು ಹಾಡುತ್ತಾ ಸಂಭ್ರಮಿಸಲಾಗಿದೆ. ಇದಲ್ಲದೇ ಅತಿಥಿಗಳಿಗೆ ಭರ್ಜರಿ ಔತಣ ಕೂಟವನ್ನು ಆಯೋಜಿಸಲಾಗಿತ್ತು.ಕರುವಿನ ನಾಮಕರಣ ಕಾರ್ಯಕ್ರಮವನ್ನು ಕಂಡು ಸ್ಥಳೀಯರು ಆಶ್ಚರ್ಯಚಕಿತರಾಗಿದ್ದಾರೆ.

ಇದನ್ನೂ ಓದಿ: ಶಾಲೆಗೆ ಕುಡಿದು ಬಂದ ಶಿಕ್ಷಕನನ್ನು ಚಪ್ಪಲಿಯಲ್ಲಿ ಹೊಡೆದು ಓಡಿಸಿದ ವಿದ್ಯಾರ್ಥಿಗಳು

ಕರುವಿಗೆ ರಾಧಾರಾಣಿ ಎಂದು ನಾಮಕರಣ ಮಾಡಿದ್ದು,ಗೋ ಮಾತೆಯನ್ನು ಕೂಡ ಹೊಸ ಬಟ್ಟೆ ಹಾಗೂ ಅರಿಶಿನ ಕುಂಕುಮವಿಟ್ಟು ಅಲಂಕರಿಸಲಾಗಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅತಿಥಿಗಳಿಗೆ ತುಳಸಿ ಗಿಡಗಳನ್ನು ಉಡುಗೊರೆಯಾಗಿ ನೀಡಲಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್