AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: 1 ರೂ. ನಾಣ್ಯವಿದ್ದರೆ ನೀವು ಲಕ್ಷಾಧಿಪತಿಯಾಗಬಹುದು!; ಹೇಗೆ ಅಂತೀರಾ?

ಇಂಡಿಯಾ ಮಾರ್ಟ್​ನಲ್ಲಿ ನಿಮ್ಮ ಬಳಿ ಇರುವ 1 ರೂ. ಹಳೆಯ ನಾಣ್ಯವನ್ನು ಹರಾಜು ಹಾಕಿದರೆ ನಿಮಗೆ 25 ಲಕ್ಷ ರೂ. ಸಿಗುತ್ತದೆ. ಈ ಮೂಲಕ ಮನೆಯಲ್ಲೇ ಕುಳಿತು ನೀವು ಲಕ್ಷಾಧಿಪತಿಯಾಗಲು ಸಾಧ್ಯವಿದೆ.

Viral News: 1 ರೂ. ನಾಣ್ಯವಿದ್ದರೆ ನೀವು ಲಕ್ಷಾಧಿಪತಿಯಾಗಬಹುದು!; ಹೇಗೆ ಅಂತೀರಾ?
ನಾಣ್ಯ
TV9 Web
| Edited By: |

Updated on:Sep 13, 2021 | 6:19 PM

Share

ಕೆಲವರಿಗೆ ವಿಚಿತ್ರವಾದ ಹವ್ಯಾಸಗಳಿರುತ್ತವೆ. ಒಬ್ಬೊಬ್ಬರಿಗೆ ಚಾಕೋಲೇಟ್ ಕವರ್​ಗಳನ್ನು ಸಂಗ್ರಹಿಸುವ ಹವ್ಯಾಸವಾದರೆ ಇನ್ನು ಕೆಲವರಿಗೆ ಅಂಚೆಯ ಸ್ಟಾಂಪ್​ಗಳನ್ನು ಕಲೆಹಾಕುವ ಹವ್ಯಾಸವಿರುತ್ತದೆ. ಇನ್ನು ಕೆಲವರಿಗೆ ನಾನಾ ರೀತಿಯ ಕರೆನ್ಸಿ, ನಾಣ್ಯಗಳನ್ನು ಸಂಗ್ರಹಿಸುವ ಹವ್ಯಾಸ ಇರುತ್ತದೆ. ನಿಮಗೂ ಕೂಡ ಹಳೆಯ ನಾಣ್ಯಗಳನ್ನು ಸಂಗ್ರಹಿಸುವ ಹವ್ಯಾಸವಿದ್ದರೆ ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ಕೇವಲ 1 ರೂ. ನಾಣ್ಯ ನಿಮ್ಮ ಕೈಲಿದ್ದರೆ ನೀವು 25 ಲಕ್ಷ ರೂ.ಗಳ ಒಡೆಯರಾಗುವ ಸುವರ್ಣಾವಕಾಶವಿದೆ. ಹೇಗೆ? ಎಂಬ ಮಾಹಿತಿ ಇಲ್ಲಿದೆ.

ಭಾರತದ ಬೃಹತ್ ಆನ್​ಲೈನ್ ಮಾರುಕಟ್ಟೆಯಾದ ಇಂಡಿಯಾ ಮಾರ್ಟ್​ನಲ್ಲಿ ನಿಮ್ಮ ಬಳಿ ಇರುವ 1 ರೂ. ಹಳೆಯ ನಾಣ್ಯವನ್ನು ಹರಾಜು ಹಾಕಿದರೆ ನಿಮಗೆ 25 ಲಕ್ಷ ರೂ. ಸಿಗುತ್ತದೆ. ಈ ಮೂಲಕ ಮನೆಯಲ್ಲೇ ಕುಳಿತು ನೀವು ಲಕ್ಷಾಧಿಪತಿಯಾಗಲು ಸಾಧ್ಯವಿದೆ. ಇಂಡಿಯಾ ಮಾರ್ಟ್​ಗೆ ಹೋಗಿ ಅಲ್ಲಿ ನಿಮ್ಮದೊಂದು ಅಕೌಂಟ್ ತೆರೆಯಿರಿ. ಅಲ್ಲಿ ನಿಮ್ಮ ಬಳಿ ಇರುವ ಹಳೆಯ 1 ರೂ. ನಾಣ್ಯವನ್ನು ಹರಾಜು ಹಾಕಬೇಕು.

ಇಂಡಿಯಾ ಮಾರ್ಟ್​ನಲ್ಲಿ 18ನೇ ಶತಮಾನದ 1 ರೂ. ನಾಣ್ಯವನ್ನು ಹಾಕಿದರೆ ನೀವು 10 ಲಕ್ಷ ರೂ.ವರೆಗೂ ಹಣ ಗಳಿಸಬಹುದು. ಹಾಗೇ, 1818ರಲ್ಲಿ ಈಸ್ಟ್​ ಇಂಡಿಯಾ ಕಂಪನಿ ತಯಾರಿಸಿದ್ದ ಆಂಜನೇಯನ ಚಿತ್ರವುಳ್ಳ ನಾಣ್ಯವನ್ನು ಹರಾಜು ಹಾಕಿದರೆ ಅದರ ಮೂಲಕವೂ 10 ಲಕ್ಷ ರೂ. ಪಡೆಯಬಹುದು. ಹಾಗೇ, ಮುಸ್ಲಿಮರಿಗೆ 789 ಸೀರೀಸ್ ಬಹಳ ಪವಿತ್ರವಾದುದು. ಈ 789 ಸೀರೀಸ್ ಇರುವ ನಾಣ್ಯ ಅಥವಾ ನೋಟ್​ಗಳು ನಿಮ್ಮ ಬಳಿ ಇದ್ದರೆ ಅದನ್ನು ಆನ್​ಲೈನ್ ವೆಬ್​ಸೈಟ್​ಗಳಲ್ಲಿ ಹರಾಜು ಹಾಕುವ ಮೂಲಕ ತಕ್ಷಣ ಲಕ್ಷ ಲಕ್ಷ ರೂ. ಎಣಿಸಬಹುದು.

ಇದನ್ನೂ ಓದಿ: Viral News: ಮನೆ ಖರೀದಿಸಲು ಯೋಚಿಸುತ್ತಿದ್ದೀರಾ?; ಈ ಊರಿನಲ್ಲಿ 87 ರೂ.ಗೆ ಮನೆ ಮಾರಾಟಕ್ಕಿದೆ!

Viral News: ಬೆಕ್ಕಿಗಾಗಿಯೇ ಈ ಬಂಗಲೆಯಲ್ಲಿದೆ ಎಸಿ ರೂಂ, ಬೆಡ್, ಕಾರ್ಟೂನ್ ಥಿಯೇಟರ್!

(Now you can Earn upto 25 Lakh by selling 1 rupee coin Indiamart Auction Here is how)

Published On - 6:05 pm, Mon, 13 September 21

Follow Us
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ