AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: 1 ರೂ. ನಾಣ್ಯವಿದ್ದರೆ ನೀವು ಲಕ್ಷಾಧಿಪತಿಯಾಗಬಹುದು!; ಹೇಗೆ ಅಂತೀರಾ?

ಇಂಡಿಯಾ ಮಾರ್ಟ್​ನಲ್ಲಿ ನಿಮ್ಮ ಬಳಿ ಇರುವ 1 ರೂ. ಹಳೆಯ ನಾಣ್ಯವನ್ನು ಹರಾಜು ಹಾಕಿದರೆ ನಿಮಗೆ 25 ಲಕ್ಷ ರೂ. ಸಿಗುತ್ತದೆ. ಈ ಮೂಲಕ ಮನೆಯಲ್ಲೇ ಕುಳಿತು ನೀವು ಲಕ್ಷಾಧಿಪತಿಯಾಗಲು ಸಾಧ್ಯವಿದೆ.

Viral News: 1 ರೂ. ನಾಣ್ಯವಿದ್ದರೆ ನೀವು ಲಕ್ಷಾಧಿಪತಿಯಾಗಬಹುದು!; ಹೇಗೆ ಅಂತೀರಾ?
ನಾಣ್ಯ
TV9 Web
| Edited By: |

Updated on:Sep 13, 2021 | 6:19 PM

Share

ಕೆಲವರಿಗೆ ವಿಚಿತ್ರವಾದ ಹವ್ಯಾಸಗಳಿರುತ್ತವೆ. ಒಬ್ಬೊಬ್ಬರಿಗೆ ಚಾಕೋಲೇಟ್ ಕವರ್​ಗಳನ್ನು ಸಂಗ್ರಹಿಸುವ ಹವ್ಯಾಸವಾದರೆ ಇನ್ನು ಕೆಲವರಿಗೆ ಅಂಚೆಯ ಸ್ಟಾಂಪ್​ಗಳನ್ನು ಕಲೆಹಾಕುವ ಹವ್ಯಾಸವಿರುತ್ತದೆ. ಇನ್ನು ಕೆಲವರಿಗೆ ನಾನಾ ರೀತಿಯ ಕರೆನ್ಸಿ, ನಾಣ್ಯಗಳನ್ನು ಸಂಗ್ರಹಿಸುವ ಹವ್ಯಾಸ ಇರುತ್ತದೆ. ನಿಮಗೂ ಕೂಡ ಹಳೆಯ ನಾಣ್ಯಗಳನ್ನು ಸಂಗ್ರಹಿಸುವ ಹವ್ಯಾಸವಿದ್ದರೆ ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ಕೇವಲ 1 ರೂ. ನಾಣ್ಯ ನಿಮ್ಮ ಕೈಲಿದ್ದರೆ ನೀವು 25 ಲಕ್ಷ ರೂ.ಗಳ ಒಡೆಯರಾಗುವ ಸುವರ್ಣಾವಕಾಶವಿದೆ. ಹೇಗೆ? ಎಂಬ ಮಾಹಿತಿ ಇಲ್ಲಿದೆ.

ಭಾರತದ ಬೃಹತ್ ಆನ್​ಲೈನ್ ಮಾರುಕಟ್ಟೆಯಾದ ಇಂಡಿಯಾ ಮಾರ್ಟ್​ನಲ್ಲಿ ನಿಮ್ಮ ಬಳಿ ಇರುವ 1 ರೂ. ಹಳೆಯ ನಾಣ್ಯವನ್ನು ಹರಾಜು ಹಾಕಿದರೆ ನಿಮಗೆ 25 ಲಕ್ಷ ರೂ. ಸಿಗುತ್ತದೆ. ಈ ಮೂಲಕ ಮನೆಯಲ್ಲೇ ಕುಳಿತು ನೀವು ಲಕ್ಷಾಧಿಪತಿಯಾಗಲು ಸಾಧ್ಯವಿದೆ. ಇಂಡಿಯಾ ಮಾರ್ಟ್​ಗೆ ಹೋಗಿ ಅಲ್ಲಿ ನಿಮ್ಮದೊಂದು ಅಕೌಂಟ್ ತೆರೆಯಿರಿ. ಅಲ್ಲಿ ನಿಮ್ಮ ಬಳಿ ಇರುವ ಹಳೆಯ 1 ರೂ. ನಾಣ್ಯವನ್ನು ಹರಾಜು ಹಾಕಬೇಕು.

ಇಂಡಿಯಾ ಮಾರ್ಟ್​ನಲ್ಲಿ 18ನೇ ಶತಮಾನದ 1 ರೂ. ನಾಣ್ಯವನ್ನು ಹಾಕಿದರೆ ನೀವು 10 ಲಕ್ಷ ರೂ.ವರೆಗೂ ಹಣ ಗಳಿಸಬಹುದು. ಹಾಗೇ, 1818ರಲ್ಲಿ ಈಸ್ಟ್​ ಇಂಡಿಯಾ ಕಂಪನಿ ತಯಾರಿಸಿದ್ದ ಆಂಜನೇಯನ ಚಿತ್ರವುಳ್ಳ ನಾಣ್ಯವನ್ನು ಹರಾಜು ಹಾಕಿದರೆ ಅದರ ಮೂಲಕವೂ 10 ಲಕ್ಷ ರೂ. ಪಡೆಯಬಹುದು. ಹಾಗೇ, ಮುಸ್ಲಿಮರಿಗೆ 789 ಸೀರೀಸ್ ಬಹಳ ಪವಿತ್ರವಾದುದು. ಈ 789 ಸೀರೀಸ್ ಇರುವ ನಾಣ್ಯ ಅಥವಾ ನೋಟ್​ಗಳು ನಿಮ್ಮ ಬಳಿ ಇದ್ದರೆ ಅದನ್ನು ಆನ್​ಲೈನ್ ವೆಬ್​ಸೈಟ್​ಗಳಲ್ಲಿ ಹರಾಜು ಹಾಕುವ ಮೂಲಕ ತಕ್ಷಣ ಲಕ್ಷ ಲಕ್ಷ ರೂ. ಎಣಿಸಬಹುದು.

ಇದನ್ನೂ ಓದಿ: Viral News: ಮನೆ ಖರೀದಿಸಲು ಯೋಚಿಸುತ್ತಿದ್ದೀರಾ?; ಈ ಊರಿನಲ್ಲಿ 87 ರೂ.ಗೆ ಮನೆ ಮಾರಾಟಕ್ಕಿದೆ!

Viral News: ಬೆಕ್ಕಿಗಾಗಿಯೇ ಈ ಬಂಗಲೆಯಲ್ಲಿದೆ ಎಸಿ ರೂಂ, ಬೆಡ್, ಕಾರ್ಟೂನ್ ಥಿಯೇಟರ್!

(Now you can Earn upto 25 Lakh by selling 1 rupee coin Indiamart Auction Here is how)

Published On - 6:05 pm, Mon, 13 September 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್