AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೊಸೆಯನ್ನೇ ಮದುವೆಯಾದ ಮಾವ; ವಿಡಿಯೋ ವೈರಲ್​​​

ಕೆಲವೊಂದು ವಿಡಿಯೋಗಳು ವೈರಲ್​​ ಆಗುವುದುಂಟು. ಇದೀಗಾ ಅಂತದ್ದೇ ವಿಡಿಯೋ ಒಂದು ಎಲ್ಲೆಡೆ ಸದ್ದು ಮಾಡುತ್ತಿದೆ. ಹೌದು ಸೊಸೆಯನ್ನೇ ಮದುವೆಯಾದ ಮಾವನೊಬ್ಬನ ಇಂಟರೆಸ್ಟಿಂಗ್​​​ ಸ್ಟೋರಿ ಇಲ್ಲಿದೆ ನೋಡಿ.

ಸೊಸೆಯನ್ನೇ ಮದುವೆಯಾದ ಮಾವ; ವಿಡಿಯೋ ವೈರಲ್​​​
ಸೊಸೆಯನ್ನೇ ಮದುವೆಯಾದ ಮಾವImage Credit source: timesofindia
Follow us
ಅಕ್ಷತಾ ವರ್ಕಾಡಿ
|

Updated on: May 05, 2023 | 10:25 AM

ಸಾಮಾಜಿಕ ಜಾಲತಾಣದಲ್ಲಿ ಪ್ರತೀ ದಿನ ಸಾಕಷ್ಟು ವಿಡಿಯೋಗಳು ಹರಿದಾಡುತ್ತಿರುತ್ತವೆ. ಆದರಲ್ಲಿ ಕೆಲವೊಂದು ವಿಡಿಯೋಗಳು ವೈರಲ್​​ ಆಗುವುದುಂಟು. ಇದೀಗಾ ಅಂತದ್ದೇ ವಿಡಿಯೋ ಒಂದು ಎಲ್ಲೆಡೆ ಸದ್ದು ಮಾಡುತ್ತಿದೆ. ಹೌದು ಸೊಸೆಯನ್ನೇ ಮದುವೆಯಾದ ಮಾವನೊಬ್ಬನ ಇಂಟರೆಸ್ಟಿಂಗ್​​​ ಸ್ಟೋರಿ ಇಲ್ಲಿದೆ ನೋಡಿ. ಮುದುಕನೊಬ್ಬ ತನ್ನ ಸೊಸೆಯನ್ನೇ ಮದುವೆಯಾಗುತ್ತಿರುವ ವಿಡಿಯೋ ಅಂತರ್ಜಾಲದಲ್ಲಿ ಹರಿದಾಡುತ್ತಿದೆ. ಮೇಲ್ನೋಟಕ್ಕೆ ಯುವತಿಯ ಪತಿ ನಿಧನದ ನಂತರ ಮದುವೆ ನಡೆದಿದೆ. ವಿಡಿಯೋದಲ್ಲಿ ಯುವತಿ ತನ್ನನ್ನು ನೋಡಿಕೊಳ್ಳಲು ಯಾರೂ ಇಲ್ಲದ ಕಾರಣ, ತನ್ನ ಇಚ್ಛೆಯ ಮೇರೆಗೆ ಮಾವನನ್ನು ಮದುವೆಯಾಗಿದ್ದೇನೆ ಎಂದು ಹೇಳಿಕೊಂಡಿದ್ದಾಳೆ. ವಿಡಿಯೋ ಇಲ್ಲಿದೆ ನೋಡಿ:

ಆರೂವರೆ ನಿಮಿಷದ ವಿಡಿಯೋವನ್ನು ಯೂಟ್ಯೂಬ್ ನಲ್ಲಿ ಅಪ್ಲೋಡ್ ಮಾಡಲಾಗಿದೆ . ಆದಾಗ್ಯೂ ಇದು ಪೂರ್ತಿ ಕಾಲ್ಪನಿಕವಾಗಿರುವ ವಿಡಿಯೋ (Disclaimer) ಹಾಕಿರುವುದನ್ನು ಕಾಣಬಹುದು. ಇದು ಕಾಲ್ಪನಿಕ ಏಕೆಂದರೆ ವಾಸ್ತವವು ಹೇಳಲು ಅಥವಾ ತೋರಿಸಲು ತುಂಬಾ ಕಹಿಯಾಗಿರುತ್ತದೆ ಎಂದು ವಿಡಿಯೋದಲ್ಲಿ ಬರೆಯಾಗಿದೆ.

ಇದನ್ನೂ ಓದಿ:ಡೋಲೋ 650 ಶಶಿರೇಖಾ; ನಿಮ್ಮ ಮನೆಮಗಳೀಗ ಮಾಡೆಲಿಂಗ್​ಗೂ ಸೈ?

ಇಂತದ್ದೇ ಒಂದು ನೈಜ ಘಟನೆ ತಿಂಗಳುಗಳ ಹಿಂದೆಯಷ್ಟೇ ನಡೆದಿದೆ. ಗೋರಖ್‌ಪುರದ ಛಾಪಿಯಾ ಉಮ್ರಾವ್ ಗ್ರಾಮದಲ್ಲಿ 70 ವರ್ಷದ ವ್ಯಕ್ತಿಯೊಬ್ಬರು ತಮ್ಮ 28 ವರ್ಷದ ಸೊಸೆಯನ್ನು ವಿವಾಹವಾಗಿದ್ದಾರೆ. ಈ ಜೋಡಿಯ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್