Viral News: ನರ್ಸ್​​ ಜೊತೆಗೆ ಲೈಂಗಿಕ ಸಂಭೋಗ ಮಾಡುತ್ತಿರುವಾಗಲೇ ಸಾವನ್ನಪ್ಪಿದ ರೋಗಿ

ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯೊಂದಿಗೆ ನರ್ಸ್​​​​ ಸುಮಾರು ಒಂದು ವರ್ಷದಿಂದ ನಿರಂತರ ಲೈಂಗಿಕ ಸಂಪರ್ಕದಲ್ಲಿದ್ದರು. ಆದರೆ ಇತ್ತೀಚೆಗಷ್ಟೇ ಲೈಂಗಿಕ ಸಂಭೋಗ ನಡೆಸುತ್ತಿರುವಾಗ ರೋಗಿ ಸಾವನ್ನಪ್ಪಿರುವುದು ತನಿಖೆಯ ವೇಳೆ ಬಹಿರಂಗವಾಗಿದೆ. ಸದ್ಯ ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

Viral News: ನರ್ಸ್​​ ಜೊತೆಗೆ ಲೈಂಗಿಕ ಸಂಭೋಗ ಮಾಡುತ್ತಿರುವಾಗಲೇ ಸಾವನ್ನಪ್ಪಿದ ರೋಗಿ
ಸಾಂದರ್ಭಿಕ ಚಿತ್ರ
Follow us
|

Updated on:Jun 25, 2024 | 4:18 PM

ರೋಗಿಗಳ ಶೂಶ್ರಷೆಯಲ್ಲಿ ತೊಡಗಿಸಿಕೊಳ್ಳುವ ದಾದಿಯರನ್ನು ತಾಯಿಯ ರೂಪವಾಗಿ ಅಥವಾ ದೇವರ ರೂಪವಾಗಿ ನೋಡಲಾಗುತ್ತದೆ. ಆದರೆ ಇಲೊಬ್ಬಳು ನರ್ಸ್​ ಈ ಕೆಲಸಕ್ಕೆ ಕಳಂಕ ತಂದಿದ್ದಾಳೆ. ಹೌದು ತಾನು ಆರೈಕೆ ಮಾಡಬೇಕಾದ ರೋಗಿಯೊಂದಿಗೆ ಸುಮಾರು ಒಂದು ವರ್ಷದಿಂದ ನಿರಂತರ ಲೈಂಗಿಕ ಸಂಪರ್ಕದಲ್ಲಿದ್ದು, ಇತ್ತೀಚೆಗಷ್ಟೇ ಲೈಂಗಿಕ ಸಂಭೋಗದ ವೇಳೆ ರೋಗಿ ಸಾವನ್ನಪ್ಪಿದ್ದು, ಘಟನೆ ಬೆಳಕಿಗೆ ಬಂದಿದೆ. ಇದೀಗಾಗಲೇ ನರ್ಸ್​ನ್ನು ಕೆಲಸದಿಂದ ವಜಾಗೊಳಿಸಲಾಗಿದೆ ಎಂದು ಆಸ್ಪತ್ರೆಯ ಆಡಳಿತ ಮಂಡಳಿ ಸುದ್ದಿ ಮಾಧ್ಯಮಗಳಿಗೆ ತಿಳಿಸಿದೆ.

ಯುನೈಟೆಡ್ ಕಿಂಗ್‌ಡಮ್‌ನ ವೇಲ್ಸ್‌ನಲ್ಲಿ ಈ ಘಟನೆ ನಡೆದಿದ್ದು, ಆರೋಪಿ ನರ್ಸ್​ ಪೆನೆಲೋಪ್ ವಿಲಿಯಮ್ಸ್(42) ಎಂದು ಗುರುತಿಸಲಾಗಿದೆ. ರೋಗಿಯು ವೇಲ್ಸ್‌ನ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿದ್ದರು. ಪಾರ್ಕಿಂಗ್ ಸ್ಥಳದಲ್ಲಿ ನರ್ಸ್​ ಜೊತೆ ಸಂಭೋಗದ ಸಮಯದಲ್ಲಿ ಕುಸಿದು ಬಿದ್ದದ್ದು, ವಿಷಯ ತಿಳಿದ ವೈದ್ಯಕೀಯ ಸಿಬ್ಬಂದಿಗಳು ಸ್ಥಳಕ್ಕೆ ಬಂದಾಗ ರೋಗಿಯು ಭಾಗಶಃ ಬೆತ್ತಲೆಯಾಗಿರುವುದು ಕಂಡುಬಂದಿದೆ.

ಇದನ್ನೂ ಓದಿ: ವಿಭಿನ್ನವಾಗಿ ಫೋಟೊ ತೆಗೆಸಿಕೊಳ್ಳಲು ಯುವತಿಯ ಸಾಹಸ, ಕೈ ಬಿಟ್ಟ ಪ್ರಿಯಕರ ಆಕೆಯ ಸ್ಥಿತಿ ಏನಾಯ್ತು ನೋಡಿ

ಆರಂಭಿಕ ಸುಳ್ಳುಗಳು:

ಫಾಕ್ಸ್ ನ್ಯೂಸ್‌ನ ಪ್ರಕಾರ , ವಿಲಿಯಮ್ಸ್ ಆರಂಭದಲ್ಲಿ ಆರೋಗ್ಯ ಸ್ಥಿತಿಯ ಬಗ್ಗೆ ತಿಳಿದುಕೊಳ್ಳಲು ರೋಗಿಯನ್ನು ಭೇಟಿಯಾಗಲು ಹೋಗಿದ್ದೆ. ತಾನು ಕಾರಿನ ಹಿಂಭಾಗದಲ್ಲಿ ಕೇವಲ 30 ರಿಂದ 45 ನಿಮಿಷಗಳು ಮಾತನಾಡುತ್ತಿದ್ದೆವು ಎಂದು ನರ್ಸ್ ಹೇಳಿಕೊಂಡಿದ್ದಾಳೆ. ನಂತರದ ವಿಚಾರಣೆಯ ಸಮಯದಲ್ಲಿ ತನ್ನ ಸಂಬಂಧವನ್ನು ಒಪ್ಪಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ವಿಚಾರಣೆಗಳು ನಡೆಯುತ್ತಿದ್ದು, ಇದೀಗಾಗಲೇ ನರ್ಸ್​ನ್ನು ಕೆಲಸದಿಂದ ವಜಾಗೊಳಿಸಲಾಗಿದೆ ಎಂದು ಆಸ್ಪತ್ರೆಯ ಆಡಳಿತ ಮಂಡಳಿ ಸುದ್ದಿ ಮಾಧ್ಯಮಗಳಿಗೆ ತಿಳಿಸಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 4:14 pm, Tue, 25 June 24

ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!