AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pink Leopard: ಭಾರತದಲ್ಲಿ ಇದೇ ಮೊದಲ ಬಾರಿಗೆ ಕಾಣಿಸಿಕೊಂಡ ಅಪರೂಪದ ಗುಲಾಬಿ ಚಿರತೆ!

Viral News: ಉದಯಪುರ ಮೂಲದ ವ್ಯನ್ಯಜೀವಿ ಸಂರಕ್ಷಣಾಧಿಕಾರಿ ಮತ್ತು ಛಾಯಾಗ್ರಾಹಕ ಹಿತೇಶ್ ಅವರು ನಾಲ್ಕು ದಿನದ ಹುಡುಕಾಟದ ನಂತರ ಚಿರತೆಯ ಫೋಟೋಗಳನ್ನು ಸೆರೆ ಹಿಡಿದಿದ್ದಾರೆ.

Pink Leopard: ಭಾರತದಲ್ಲಿ ಇದೇ ಮೊದಲ ಬಾರಿಗೆ ಕಾಣಿಸಿಕೊಂಡ ಅಪರೂಪದ ಗುಲಾಬಿ ಚಿರತೆ!
ಗುಲಾಬಿ ಚಿರತೆ
TV9 Web
| Edited By: |

Updated on: Nov 12, 2021 | 9:47 AM

Share

ದೇಶದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ರಾಜಸ್ಥಾನದ ಪಾಳಿ ಜಿಲ್ಲೆಯ ರಣಕ್​ಪುರ ಪ್ರದೇಶದಲ್ಲಿ ಸ್ಥಳೀಯರು ಅಪರೂಪದ ಗುಲಾಬಿ ಚಿರತೆಯನ್ನು ಗುರಿತಿಸಿದ್ದಾರೆ. ಭಾರತದಲ್ಲಿ ಇದೇ ಮೊದಲ ಬಾರಿಗೆ ಗುಲಾಬಿ ಚಿರತೆ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರತದಲ್ಲಿ ಚಿರತೆ ಸಾಮಾನ್ಯವಾಗಿ ಮಸುಕಾದ ಹಳದಿ ಬಣ್ಣ ಅಥವಾ ಹಳದಿ- ಕಂದು ಬಣ್ಣವನ್ನು ಹೊಂದಿರುತ್ತದೆ. ಪತ್ತೆಯಾದ ಗುಲಾಬಿ ಚಿರತೆ ಕೆಂಪು ಕಂದು ಮಿಶ್ರಿತ ಚರ್ಮವನ್ನು ಹೊಂದಿದೆ. 

ರಣಕ್​ಪುರ ಮತ್ತು ಕುಂಭಲ್​ಗಢದ ಸ್ಥಳೀಯರು ಈ ಹಿಂದೆ ಈ ಚಿರತೆಯನ್ನು ನೋಡಿರುವುದಾಗಿ ಹೇಳಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ತಿಳಿಸಿದ್ದಾರೆ. ಉದಯಪುರ ಮೂಲದ ವ್ಯನ್ಯಜೀವಿ ಸಂರಕ್ಷಣಾಧಿಕಾರಿ ಮತ್ತು ಛಾಯಾಗ್ರಾಹಕ ಹಿತೇಶ್ ಮೋಟ್ವಾನಿ ಅವರು ನಾಲ್ಕು ದಿನದ ಹುಡುಕಾಟದ ನಂತರ ಚಿರತೆಯ ಫೋಟೋಗಳನ್ನು ಸೆರೆ ಹಿಡಿದಿದ್ದಾರೆ. ಚಿರತೆಯ ವಯಸ್ಸು ಐದರಿಂದ ಆರು ವರ್ಷವಿರಬಹುದು ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಕುಂಭಲ್​ಗಢ ಅರಣ್ಯ ಪ್ರದೇಶವು ರಾಜಸ್ಥಾನದ ರಾಜ್ಸಮಂದ್ ಜಿಲ್ಲೆಯಲ್ಲಿದೆ. ಇದು 600 ಚದರ ಕಿಲೋಮೀಟರ್​ಗಳಷ್ಟು ವ್ಯಾಪಿಸಿದೆ. ಭಾರತೀಯ ಚಿರತೆ, ತೋಳ, ಪಟ್ಟೆ ಕತ್ತೆಕಿರುಬ, ಗೋಲ್ಡನ್ ನರಿ ಹೀಗೆ ವಿವಿಧ ಜಾತಿಯ ಪ್ರಾಣಿಗಳ ವಾಸನೆಲೆಯಾಗಿದೆ. ಇದೇ ಮೊದಲಿ ಬಾರಿಗೆ ಭಾರತದಲ್ಲಿ ಗುಲಾಬಿ ಚಿರತೆ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿಂದೆ 2012ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಗುಲಾಬಿ ಬಣ್ಣದ ಕೋಟ್​ನಲ್ಲಿ ಚುಕ್ಕೆಗಳಿರುವ ಚಿರತೆ ಕಾಣಿಸಿಕೊಂಡಿರುವುದು ವರದಿಯಾಗಿತ್ತು.

ಇದನ್ನೂ ಓದಿ:

Viral News: ಕಿಡ್ನಿ ಸ್ಟೋನ್ ಬದಲು ಕಿಡ್ನಿಯನ್ನೇ ತೆಗೆದ ವೈದ್ಯ; 11 ಲಕ್ಷ ರೂ. ಪರಿಹಾರ ನೀಡಲು ಆಸ್ಪತ್ರೆಗೆ ಆದೇಶ

Viral News: 47 ಲಕ್ಷ ರೂ. ಜೊತೆ ಆಟೋ ಚಾಲಕನೊಂದಿಗೆ ಕೋಟ್ಯಧಿಪತಿಯ ಹೆಂಡತಿ ಪರಾರಿ!

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ