Pink Leopard: ಭಾರತದಲ್ಲಿ ಇದೇ ಮೊದಲ ಬಾರಿಗೆ ಕಾಣಿಸಿಕೊಂಡ ಅಪರೂಪದ ಗುಲಾಬಿ ಚಿರತೆ!

Viral News: ಉದಯಪುರ ಮೂಲದ ವ್ಯನ್ಯಜೀವಿ ಸಂರಕ್ಷಣಾಧಿಕಾರಿ ಮತ್ತು ಛಾಯಾಗ್ರಾಹಕ ಹಿತೇಶ್ ಅವರು ನಾಲ್ಕು ದಿನದ ಹುಡುಕಾಟದ ನಂತರ ಚಿರತೆಯ ಫೋಟೋಗಳನ್ನು ಸೆರೆ ಹಿಡಿದಿದ್ದಾರೆ.

Pink Leopard: ಭಾರತದಲ್ಲಿ ಇದೇ ಮೊದಲ ಬಾರಿಗೆ ಕಾಣಿಸಿಕೊಂಡ ಅಪರೂಪದ ಗುಲಾಬಿ ಚಿರತೆ!
ಗುಲಾಬಿ ಚಿರತೆ
Follow us
| Updated By: shruti hegde

Updated on: Nov 12, 2021 | 9:47 AM

ದೇಶದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ರಾಜಸ್ಥಾನದ ಪಾಳಿ ಜಿಲ್ಲೆಯ ರಣಕ್​ಪುರ ಪ್ರದೇಶದಲ್ಲಿ ಸ್ಥಳೀಯರು ಅಪರೂಪದ ಗುಲಾಬಿ ಚಿರತೆಯನ್ನು ಗುರಿತಿಸಿದ್ದಾರೆ. ಭಾರತದಲ್ಲಿ ಇದೇ ಮೊದಲ ಬಾರಿಗೆ ಗುಲಾಬಿ ಚಿರತೆ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರತದಲ್ಲಿ ಚಿರತೆ ಸಾಮಾನ್ಯವಾಗಿ ಮಸುಕಾದ ಹಳದಿ ಬಣ್ಣ ಅಥವಾ ಹಳದಿ- ಕಂದು ಬಣ್ಣವನ್ನು ಹೊಂದಿರುತ್ತದೆ. ಪತ್ತೆಯಾದ ಗುಲಾಬಿ ಚಿರತೆ ಕೆಂಪು ಕಂದು ಮಿಶ್ರಿತ ಚರ್ಮವನ್ನು ಹೊಂದಿದೆ. 

ರಣಕ್​ಪುರ ಮತ್ತು ಕುಂಭಲ್​ಗಢದ ಸ್ಥಳೀಯರು ಈ ಹಿಂದೆ ಈ ಚಿರತೆಯನ್ನು ನೋಡಿರುವುದಾಗಿ ಹೇಳಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ತಿಳಿಸಿದ್ದಾರೆ. ಉದಯಪುರ ಮೂಲದ ವ್ಯನ್ಯಜೀವಿ ಸಂರಕ್ಷಣಾಧಿಕಾರಿ ಮತ್ತು ಛಾಯಾಗ್ರಾಹಕ ಹಿತೇಶ್ ಮೋಟ್ವಾನಿ ಅವರು ನಾಲ್ಕು ದಿನದ ಹುಡುಕಾಟದ ನಂತರ ಚಿರತೆಯ ಫೋಟೋಗಳನ್ನು ಸೆರೆ ಹಿಡಿದಿದ್ದಾರೆ. ಚಿರತೆಯ ವಯಸ್ಸು ಐದರಿಂದ ಆರು ವರ್ಷವಿರಬಹುದು ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಕುಂಭಲ್​ಗಢ ಅರಣ್ಯ ಪ್ರದೇಶವು ರಾಜಸ್ಥಾನದ ರಾಜ್ಸಮಂದ್ ಜಿಲ್ಲೆಯಲ್ಲಿದೆ. ಇದು 600 ಚದರ ಕಿಲೋಮೀಟರ್​ಗಳಷ್ಟು ವ್ಯಾಪಿಸಿದೆ. ಭಾರತೀಯ ಚಿರತೆ, ತೋಳ, ಪಟ್ಟೆ ಕತ್ತೆಕಿರುಬ, ಗೋಲ್ಡನ್ ನರಿ ಹೀಗೆ ವಿವಿಧ ಜಾತಿಯ ಪ್ರಾಣಿಗಳ ವಾಸನೆಲೆಯಾಗಿದೆ. ಇದೇ ಮೊದಲಿ ಬಾರಿಗೆ ಭಾರತದಲ್ಲಿ ಗುಲಾಬಿ ಚಿರತೆ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿಂದೆ 2012ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಗುಲಾಬಿ ಬಣ್ಣದ ಕೋಟ್​ನಲ್ಲಿ ಚುಕ್ಕೆಗಳಿರುವ ಚಿರತೆ ಕಾಣಿಸಿಕೊಂಡಿರುವುದು ವರದಿಯಾಗಿತ್ತು.

ಇದನ್ನೂ ಓದಿ:

Viral News: ಕಿಡ್ನಿ ಸ್ಟೋನ್ ಬದಲು ಕಿಡ್ನಿಯನ್ನೇ ತೆಗೆದ ವೈದ್ಯ; 11 ಲಕ್ಷ ರೂ. ಪರಿಹಾರ ನೀಡಲು ಆಸ್ಪತ್ರೆಗೆ ಆದೇಶ

Viral News: 47 ಲಕ್ಷ ರೂ. ಜೊತೆ ಆಟೋ ಚಾಲಕನೊಂದಿಗೆ ಕೋಟ್ಯಧಿಪತಿಯ ಹೆಂಡತಿ ಪರಾರಿ!

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್