Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಈ ಗ್ರಾಮದಲ್ಲಿ ಶೇವಿಂಗ್ ಮಾಡಲು ಈ ಬಾರ್ಬರ್ ಬಳಸುವುದು ಚಿನ್ನದ ರೇಜರ್

ಈ ಚಿನ್ನದ ರೇಜರ್ ಅನ್ನು ನೋಡಲು ಸುತ್ತಮುತ್ತಲಿನ ಜನರು ಅಂಗಡಿಗೆ ಬರುತ್ತಾರೆ ಮತ್ತು ಚಿನ್ನದ ರೇಜರ್‌ನಿಂದ ಕ್ಷೌರ ಮಾಡಿಸಿಕೊಳ್ಳುತ್ತಾರೆ. ಆದರೂ ಕೂಡ ಈ ಅಂಗಡಿಯಲ್ಲಿ ಕೇವಲ 100 ರಿಂದ 200 ರೂಪಾಯಿಗೆ ಶೇವ್ ಮತ್ತು ಹೇರ್ ಕಟ್ ಮಾಡಿಸಿಕೊಳ್ಳಬಹುದು.

Viral News: ಈ ಗ್ರಾಮದಲ್ಲಿ ಶೇವಿಂಗ್ ಮಾಡಲು ಈ ಬಾರ್ಬರ್ ಬಳಸುವುದು ಚಿನ್ನದ ರೇಜರ್
Barber Uses Gold Razor Worth Rs 4 Lakhs
Follow us
ಅಕ್ಷತಾ ವರ್ಕಾಡಿ
|

Updated on: Mar 20, 2024 | 6:26 PM

ಚಿನ್ನದ ಬೆಲೆಗಳು ಕಳೆದ ವಾರ ರಾಕೆಟ್‌ ವೇಗದಲ್ಲಿ ಏರಿಕೆಯಾಗಿದ್ದು, ಆಭರಣ ಪ್ರಿಯರಿಗೆ ನಿರಾಸೆ ಮೂಡಿಸಿತ್ತು. ಆದರೆ ಇಲ್ಲೊಂದು ಗ್ರಾಮದ ಬಾರ್ಬರ್ ತನ್ನ ಚಿನ್ನದ ರೇಜರ್​​ನಿಂದಲೇ ಸಖತ್​​​ ಸುದ್ದಿಯಲ್ಲಿದ್ದಾನೆ. ಮಹಾರಾಷ್ಟ್ರದ ಸಾಂಗ್ಲಿಯ ಗಾಂವಬಾಗ್‌ನಲ್ಲಿರುವ ದೇಸಾಯಿ ಸಹೋದರರು ಬಾರ್ಬರ್ ಕೆಲಸವನ್ನು ಕಳೆದ ಹಲವಾರು ವರ್ಷಗಳಿಂದ ಮಾಡುತ್ತಾ ಬಂದಿದ್ದಾರೆ. ಆದರೆ ಇತ್ತೀಚಿನ ಕೆಲ ವರ್ಷಗಳಿಂದ ಇವರ ಬಾರ್ಬರ್ ಶಾಪ್​​ ದೇಶದೆಲ್ಲೆಡೆ ಭಾರೀ ಸುದ್ದಿಯಲ್ಲಿದೆ.

ಶಿರಾಳ ತಾಲೂಕಿನ ರಿಲೆಯ ಕೋರ್ ಸಮುದಾಯಕ್ಕೆ ಸೇರಿದ ಅಶೋಕ ಶಂಕರ ದೇಸಾಯಿ ಅವರ ಪೂರ್ವಿಕರು ಬಾರ್ಬರ್ ಶಾಪ್​​​ ಅನ್ನು ದಶಕಗಳಿಂದ ನಡೆಸುತ್ತಾ ಬಂದಿದ್ದಾರೆ. ಅವರ ಇಬ್ಬರು ಮಕ್ಕಳಾದ ಅಮೋಲ್ ಮತ್ತು ಪ್ರದೀಪ್ ಅವರು ಎಸಿ ಹೊಂದಿರುವ ಬಾರ್ಬರ್​ ಅಂಗಡಿಯನ್ನು ಪ್ರಾರಂಭಿಸಿದ್ದು, ಇದೀಗಾ ಸುಮಾರು ಎಂಟು ತೊಲಗಳಷ್ಟು ತೂಕದ ಚಿನ್ನದ ರೇಜರ್‌ಗಳನ್ನು ಬಳಸುತ್ತಿದ್ದಾರೆ. ಆದರೂ ಕೂಡ ಈ ಅಂಗಡಿಯಲ್ಲಿ ಕೇವಲ 100 ರೂಪಾಯಿಗೆ ಶೇವ್ ಮತ್ತು ಹೇರ್ ಕಟ್ ಮಾಡಿಸಿಕೊಳ್ಳಬಹುದು.

ಇದನ್ನೂ ಓದಿ: ಸ್ವಾತಂತ್ರ್ಯಪೂರ್ವದಲ್ಲೇ ಜುನಾಗಡ್ ನವಾಬನ ನಾಯಿ ಮದುವೆಗೆ ಆದ ಖರ್ಚು 2 ಕೋಟಿ ರೂ

ಈ ಚಿನ್ನದ ರೇಜರ್ ಅನ್ನು ನೋಡಲು ಸುತ್ತಮುತ್ತಲಿನ ಜನರು ಅಂಗಡಿಗೆ ಬರುತ್ತಾರೆ ಮತ್ತು ಚಿನ್ನದ ರೇಜರ್‌ನಿಂದ ಕ್ಷೌರ ಮಾಡಿಸಿಕೊಳ್ಳುತ್ತಾರೆ. 3.55 ಲಕ್ಷ ವೆಚ್ಚದಲ್ಲಿ 105 ಗ್ರಾಂ ನ 18 ಕ್ಯಾರೆಟ್‌ ಚಿನ್ನ ಬಳಸಿ ಈ ಸಾಧನವನ್ನು ಮಾಡಿಸಿಕೊಂಡಿದ್ದಾರೆ. ಸಾಂಗ್ಲಿಯ ಚಂದುಕಾಕಾ ಜ್ಯುವೆಲ್ಲರ್ಸ್‌ನವರು, ಪುಣೆಯ ಮಿಥುನ್‌ ರಾಣಾ ಎಂಬ ಕುಶಲಕರ್ಮಿಯಿಂದ ಈ ಶೆವರ್ ಅನ್ನ ಮಾಡಿಸಿದ್ದಾರೆ. ಇದೀಗಾ ‘ಚಿನ್ನದ ರೇಜರ್’ ಎಲ್ಲೆಡೆ ಚರ್ಚೆಯಾಗುತ್ತಿದೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್