Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಕಚ್ಚಿದ ಹಾವನ್ನು ಕೊಂದು ಆಸ್ಪತ್ರೆಗೆ ತೆಗೆದುಕೊಂಡು ಬಂದ ಮಹಿಳೆ

ಎಂದಿನಂತೆ ಕೂಲಿ ಕೆಲಸಕ್ಕೆ ಹೋಗಿದ್ದ ಮಹಿಳೆಗೆ ಹಾವು ಕಚ್ಚಿದೆ.ಕೂಡಲೇ ಎಚ್ಚೆತ್ತ ಮಹಿಳೆ ತನ್ನ ಸಹ ಕಾರ್ಮಿಕರೊಂದಿಗೆ ಸೇರಿ ಹಾವನ್ನು ಹೊಡೆದು ಸಾಯಿಸಿದ್ದಾರೆ. ಅಲ್ಲಿಂದ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ತೆರಳುವ ವೇಳೆ ಕೊಂದ ಹಾವನ್ನು ಡಬ್ಬಿಯೊಂದರಲ್ಲಿ ಹಾಕಿಕೊಂಡು ಹೋಗಿದ್ದಾಳೆ.

Viral News: ಕಚ್ಚಿದ ಹಾವನ್ನು ಕೊಂದು ಆಸ್ಪತ್ರೆಗೆ ತೆಗೆದುಕೊಂಡು ಬಂದ ಮಹಿಳೆ
ಕಚ್ಚಿದ ಹಾವನ್ನು ಕೊಂದು ಆಸ್ಪತ್ರೆಗೆ ತೆಗೆದುಕೊಂಡು ಬಂದ ಮಹಿಳೆ
Follow us
ಅಕ್ಷತಾ ವರ್ಕಾಡಿ
|

Updated on: Apr 18, 2024 | 10:21 AM

ತೆಲಂಗಾಣ: ಕೂಲಿ ಕೆಲಸಕ್ಕೆ ಹೋಗಿದ್ದ ಮಹಿಳೆಗೆ ಹಾವು ಕಚ್ಚಿದೆ. ತಕ್ಷಣ ಮಹಿಳೆ ಹಾವನ್ನು ಹೊಡೆದು ಕೊಂದಿದ್ದು, ಬಳಿಕ ಸತ್ತ ಹಾವನ್ನು ಡಬ್ಬಿಯಲ್ಲಿ ಹಾಕಿ ಆಸ್ಪತ್ರೆಗೆ ತೆಗೆದುಕೊಂಡು ಬಂದಿದ್ದಾರೆ. ಈಘಟನೆ ತೆಲಂಗಾಣದ ಮುಳುಗು ಜಿಲ್ಲೆಯಲ್ಲಿ ನಡೆದಿದೆ. ಮಹಿಳೆಯ ಕೈಯಲ್ಲಿ ಹಾವು ಇದ್ದುದನ್ನು ಕಂಡು ವೈದ್ಯಕೀಯ ಸಿಬ್ಬಂದಿ ಗಾಬರಿಗೊಂಡಿದ್ದಾರೆ.

ಮುಳುಗು ಜಿಲ್ಲೆಯ ವೆಂಕಟಾಪುರಂ ಮಂಡಲದ ಮುಕುನೂರುಪಾಲೆಂ ಗ್ರಾಮದ ಶಾಂತಾ ಎಂಬ ಮಹಿಳೆ ಎಂದಿನಂತೆ ಕೂಲಿ ಕೆಲಸಕ್ಕೆ ಹೋಗಿದ್ದ ಮಹಿಳೆಗೆ ಹಾವು ಕಚ್ಚಿದೆ.ಕೂಡಲೇ ಎಚ್ಚೆತ್ತ ಮಹಿಳೆ ತನ್ನ ಸಹ ಕಾರ್ಮಿಕರೊಂದಿಗೆ ಸೇರಿ ಹಾವನ್ನು ಹೊಡೆದು ಸಾಯಿಸಿದ್ದಾರೆ. ಅಲ್ಲಿಂದ ಕೂಡಲೇ ವೆಂಕಟಾಪುರ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ತೆರಳಿದ್ದಾರೆ. ಆದರೆ ಹೊರಡುವಾಗ ಆಕೆಗೆ ಅನುಮಾನವೊಂದು ಹುಟ್ಟಿಕೊಂಡಿದೆ. ಆಸ್ಪತ್ರೆಗೆ ಹೋದರೆ ಯಾವ ಹಾವು ಕಚ್ಚಿದೆ ಎಂದು ವೈದ್ಯರು ಕೇಳಿದರೆ ಏನು ಮಾಡಲಿ ಎಂದು ತಿಳಿಯದೇ ಮಹಿಳೆ ಕೊಂದ ಹಾವನ್ನು ಡಬ್ಬಿಯೊಂದರಲ್ಲಿ ಹಾಕಿಕೊಂಡು ಆಸ್ಪತ್ರೆಗೆ ಹೋಗಿದ್ದಾಳೆ.

ಇದನ್ನೂ ಓದಿ: Bengaluru: ಇದು ಬೇಜವಾಬ್ದಾರಿತನದ ಪರಮಾವಧಿ, ಫೂಟ್ ರೆಸ್ಟ್ ಮೇಲೆ ಮಗುವನ್ನು ನಿಲ್ಲಿಸಿಕೊಂಡು ದಂಪತಿಗಳ ಸ್ಕೂಟರ್ ಸವಾರಿ 

ತಬ್ಬಿಬ್ಬಾದ ವೈದ್ಯಕೀಯ ಸಿಬ್ಬಂದಿ ಮಹಿಳೆಯ ಕೈಯಲ್ಲಿ ಸತ್ತ ಹಾವನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ತಕ್ಷಣವೇ ವೈದ್ಯಕೀಯ ಸೇವೆ ಒದಗಿಸಲಾಗಿದೆ. ಸದ್ಯ ಶಾಂತಾ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

PSL 2025: ಟಿ20 ಪಂದ್ಯದಲ್ಲಿ ಟೆಸ್ಟ್ ಆಡಿದ ಬಾಬರ್ ಆಝಂ
PSL 2025: ಟಿ20 ಪಂದ್ಯದಲ್ಲಿ ಟೆಸ್ಟ್ ಆಡಿದ ಬಾಬರ್ ಆಝಂ
ಸಾಲಿಗ್ರಾಮಕ್ಕೆ ಪ್ರತಿನಿತ್ಯ ಪೂಜೆ, ನೈವೇದ್ಯ ಅರ್ಪಿಸಬೇಕಾ? ಇಲ್ಲಿದೆ ವಿವರಣೆ
ಸಾಲಿಗ್ರಾಮಕ್ಕೆ ಪ್ರತಿನಿತ್ಯ ಪೂಜೆ, ನೈವೇದ್ಯ ಅರ್ಪಿಸಬೇಕಾ? ಇಲ್ಲಿದೆ ವಿವರಣೆ
VIDEO: ಔಟಾ... ನಾಟೌಟಾ... ಇದು ಕನ್ನಡಿಗನ ಕೂಲ್ ಕ್ಯಾಚ್​
VIDEO: ಔಟಾ... ನಾಟೌಟಾ... ಇದು ಕನ್ನಡಿಗನ ಕೂಲ್ ಕ್ಯಾಚ್​
ಸುಬ್ರಹ್ಮಣ್ಯನ ಲಹರಿಯುಳ್ಳ ಈ ದಿನದ ರಾಶಿ ಭವಿಷ್ಯ ಇಲ್ಲಿದೆ ನೋಡಿ
ಸುಬ್ರಹ್ಮಣ್ಯನ ಲಹರಿಯುಳ್ಳ ಈ ದಿನದ ರಾಶಿ ಭವಿಷ್ಯ ಇಲ್ಲಿದೆ ನೋಡಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ