AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Population Growth: ಈ ದೇಶದಲ್ಲಿ ಮಗು ಮಾಡಿಕೊಂಡ್ರೆ ಸರ್ಕಾರದಿಂದ ಸಿಗುತ್ತೆ ಲಕ್ಷ ಲಕ್ಷ ದುಡ್ಡು

ದಕ್ಷಿಣ ಕೊರಿಯಾ ತಮ್ಮ ದೇಶದಲ್ಲಿ ಜನಸಂಖ್ಯೆಯನ್ನು ಹೆಚ್ಚಿಸಲು ದಂಪತಿಗಳಿಗೆ ಬಂಪರ್​​ ಆಫರ್​​ ನೀಡಲು ನಿರ್ಧರಿಸಿದೆ. ಇದಲ್ಲದೆ, ಮಗುವಿನ ಜನನದ ವೆಚ್ಚವನ್ನು ಸಹ ಸರ್ಕಾರ ಭರಿಸುತ್ತದೆ. ದಕ್ಷಿಣ ಕೊರಿಯಾದಲ್ಲಿ ಈ ಯೋಜನೆ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಈ ಸುದ್ದಿಗೆ ನೆಟ್ಟಿಗರು ತಮಾಷೆಯಾಗಿ ಪ್ರತಿಕ್ರಿಯಿಸುತ್ತಿದ್ದಾರೆ.

Population Growth: ಈ ದೇಶದಲ್ಲಿ ಮಗು ಮಾಡಿಕೊಂಡ್ರೆ ಸರ್ಕಾರದಿಂದ ಸಿಗುತ್ತೆ ಲಕ್ಷ ಲಕ್ಷ ದುಡ್ಡು
ಸಾಂದರ್ಭಿಕ ಚಿತ್ರImage Credit source: Pinterest
ಅಕ್ಷತಾ ವರ್ಕಾಡಿ
|

Updated on: Feb 11, 2024 | 10:20 AM

Share

ಕೆಲವು ದೇಶಗಳಲ್ಲಿ ಜನನ ಪ್ರಮಾಣವು ಸಂಪೂರ್ಣವಾಗಿ ಕುಸಿದಿದೆ. ಇದರಿಂದಾಗಿ ಆಯಾ ಸರಕಾರಗಳು ದಂಪತಿಗಳಿಗೆ ಅದ್ಭುತ ಕೊಡುಗೆಗಳನ್ನು ನೀಡುತ್ತಿವೆ. ಅಷ್ಟೇ ಅಲ್ಲ ಆ ದೇಶಗಳ ಉದ್ಯೋಗಿಗಳಿಗೆ ಒಳ್ಳೆಯ ಬಂಪರ್ ಆಫರ್ ಗಳನ್ನೂ ನೀಡುತ್ತಿದ್ದಾರೆ. ಇತ್ತೀಚೆಗೆ ಚೀನಾ ಕೂಡ ಇದೇ ರೀತಿಯ ಕಾರ್ಯಕ್ರಮಗಳನ್ನು ಕೈಗೊಂಡಿದೆ. ಇದೀಗ ದಕ್ಷಿಣ ಕೊರಿಯಾ. ಇತ್ತೀಚಿನ ವರ್ಷಗಳಲ್ಲಿ ದಕ್ಷಿಣ ಕೊರಿಯಾದ ಜನಸಂಖ್ಯೆಯು ನಾಟಕೀಯವಾಗಿ ಕುಸಿದಿದೆ. ಇದರೊಂದಿಗೆ ಇತರ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗೆ ಹೆಚ್ಚಿನ ಮಕ್ಕಳನ್ನು ಹೊಂದಲು ಪ್ರೋತ್ಸಾಹಿಸಲು ಈ ಸರ್ಕಾರವು ಪ್ರೋತ್ಸಾಹ ಧನ ನೀಡುತ್ತಿದೆ. ದೇಶದ ನಿರ್ಮಾಣ ಸಂಸ್ಥೆ ಬೂಯೊಂಗೊ ಕೂಡ ಈ ಬಂಪರ್ ಆಫರ್ ಘೋಷಿಸಿದೆ.

ಬೂಂಗೊ ನಿರ್ಮಾಣ ಸಂಸ್ಥೆಯು ಮಗುವಿಗೆ ಜನ್ಮ ನೀಡುವ ಉದ್ಯೋಗಿಗಳಿಗೆ 62 ಲಕ್ಷ ರೂ ಬೋನಸ್ ಆಗಿ ನೀಡುವುದಾಗಿ ಘೋಷಿಸಿದೆ. ಏತನ್ಮಧ್ಯೆ, 2021 ರಿಂದ ಇಲ್ಲಿಯವರೆಗೆ 70 ಮಕ್ಕಳಿಗೆ ಜನ್ಮ ನೀಡಿದ ಪೋಷಕರಿಗೆ 43 ಕೋಟಿ ರೂಪಾಯಿ ಪಾವತಿಸಲಾಗಿದೆ ಎಂದು ಸಂಸ್ಥೆ ಬಹಿರಂಗಪಡಿಸಿದೆ. ಪ್ರತಿ ಮಗು ಹುಟ್ಟಿದಾಗಲೂ ಈ ಮೊತ್ತವನ್ನು ಪಾವತಿಸಲಾಗುವುದು ಎಂದು ಹೇಳಲಾಗಿದೆ. ಆದರೆ ಮಕ್ಕಳಾದ ಬಳಿಕ ಮಹಿಳೆಯರು ಮನೆಯಲ್ಲಿಯೇ ಇರಬೇಕಾಗುತ್ತದೆ.

ಇದನ್ನೂ ಓದಿ: ಸ್ಟೇಡಿಯಂನಲ್ಲಿ ಪ್ರಪೋಸ್ ಮಾಡಿದ ಗೆಳೆಯನಿಗೆ ಕಪಾಳ ಮೋಕ್ಷ ಮಾಡಿದ ಯುವತಿ, ಯಾಕೆ ಗೊತ್ತಾ?   

ಈ ಹಿನ್ನೆಲೆಯಲ್ಲಿ ದಕ್ಷಿಣ ಕೊರಿಯಾ ಈ ನಿರ್ಧಾರ ಕೈಗೊಂಡಿದೆ. ತಮ್ಮ ದೇಶದಲ್ಲಿ ಜನಸಂಖ್ಯೆಯನ್ನು ಹೆಚ್ಚಿಸಲು ಬಂಪರ್​​ ಆಫರ್​​ ನೀಡಲು ನಿರ್ಧರಿಸಿದೆ. ಇದಲ್ಲದೆ, ಮಗುವಿನ ಜನನದ ವೆಚ್ಚವನ್ನು ಸಹ ಸರ್ಕಾರ ಭರಿಸುತ್ತದೆ. ಈ ಯೋಜನೆಯಿಂದ ದಕ್ಷಿಣ ಕೊರಿಯಾದಲ್ಲಿ ಜನಸಂಖ್ಯೆಯ ಪ್ರಮಾಣ ಹೆಚ್ಚುತ್ತದೆಯೇ ಎಂಬುದನ್ನು ಕಾದು ನೋಡಬೇಕಾಗಿದೆ. ಆದರೆ ಇದೀಗ ಈ ವಿಷಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಸುದ್ದಿಗೆ ನೆಟಿಜನ್‌ಗಳು ತಮಾಷೆಯಾಗಿ ಪ್ರತಿಕ್ರಿಯಿಸುತ್ತಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್