AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Population Growth: ಈ ದೇಶದಲ್ಲಿ ಮಗು ಮಾಡಿಕೊಂಡ್ರೆ ಸರ್ಕಾರದಿಂದ ಸಿಗುತ್ತೆ ಲಕ್ಷ ಲಕ್ಷ ದುಡ್ಡು

ದಕ್ಷಿಣ ಕೊರಿಯಾ ತಮ್ಮ ದೇಶದಲ್ಲಿ ಜನಸಂಖ್ಯೆಯನ್ನು ಹೆಚ್ಚಿಸಲು ದಂಪತಿಗಳಿಗೆ ಬಂಪರ್​​ ಆಫರ್​​ ನೀಡಲು ನಿರ್ಧರಿಸಿದೆ. ಇದಲ್ಲದೆ, ಮಗುವಿನ ಜನನದ ವೆಚ್ಚವನ್ನು ಸಹ ಸರ್ಕಾರ ಭರಿಸುತ್ತದೆ. ದಕ್ಷಿಣ ಕೊರಿಯಾದಲ್ಲಿ ಈ ಯೋಜನೆ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಈ ಸುದ್ದಿಗೆ ನೆಟ್ಟಿಗರು ತಮಾಷೆಯಾಗಿ ಪ್ರತಿಕ್ರಿಯಿಸುತ್ತಿದ್ದಾರೆ.

Population Growth: ಈ ದೇಶದಲ್ಲಿ ಮಗು ಮಾಡಿಕೊಂಡ್ರೆ ಸರ್ಕಾರದಿಂದ ಸಿಗುತ್ತೆ ಲಕ್ಷ ಲಕ್ಷ ದುಡ್ಡು
ಸಾಂದರ್ಭಿಕ ಚಿತ್ರImage Credit source: Pinterest
ಅಕ್ಷತಾ ವರ್ಕಾಡಿ
|

Updated on: Feb 11, 2024 | 10:20 AM

Share

ಕೆಲವು ದೇಶಗಳಲ್ಲಿ ಜನನ ಪ್ರಮಾಣವು ಸಂಪೂರ್ಣವಾಗಿ ಕುಸಿದಿದೆ. ಇದರಿಂದಾಗಿ ಆಯಾ ಸರಕಾರಗಳು ದಂಪತಿಗಳಿಗೆ ಅದ್ಭುತ ಕೊಡುಗೆಗಳನ್ನು ನೀಡುತ್ತಿವೆ. ಅಷ್ಟೇ ಅಲ್ಲ ಆ ದೇಶಗಳ ಉದ್ಯೋಗಿಗಳಿಗೆ ಒಳ್ಳೆಯ ಬಂಪರ್ ಆಫರ್ ಗಳನ್ನೂ ನೀಡುತ್ತಿದ್ದಾರೆ. ಇತ್ತೀಚೆಗೆ ಚೀನಾ ಕೂಡ ಇದೇ ರೀತಿಯ ಕಾರ್ಯಕ್ರಮಗಳನ್ನು ಕೈಗೊಂಡಿದೆ. ಇದೀಗ ದಕ್ಷಿಣ ಕೊರಿಯಾ. ಇತ್ತೀಚಿನ ವರ್ಷಗಳಲ್ಲಿ ದಕ್ಷಿಣ ಕೊರಿಯಾದ ಜನಸಂಖ್ಯೆಯು ನಾಟಕೀಯವಾಗಿ ಕುಸಿದಿದೆ. ಇದರೊಂದಿಗೆ ಇತರ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗೆ ಹೆಚ್ಚಿನ ಮಕ್ಕಳನ್ನು ಹೊಂದಲು ಪ್ರೋತ್ಸಾಹಿಸಲು ಈ ಸರ್ಕಾರವು ಪ್ರೋತ್ಸಾಹ ಧನ ನೀಡುತ್ತಿದೆ. ದೇಶದ ನಿರ್ಮಾಣ ಸಂಸ್ಥೆ ಬೂಯೊಂಗೊ ಕೂಡ ಈ ಬಂಪರ್ ಆಫರ್ ಘೋಷಿಸಿದೆ.

ಬೂಂಗೊ ನಿರ್ಮಾಣ ಸಂಸ್ಥೆಯು ಮಗುವಿಗೆ ಜನ್ಮ ನೀಡುವ ಉದ್ಯೋಗಿಗಳಿಗೆ 62 ಲಕ್ಷ ರೂ ಬೋನಸ್ ಆಗಿ ನೀಡುವುದಾಗಿ ಘೋಷಿಸಿದೆ. ಏತನ್ಮಧ್ಯೆ, 2021 ರಿಂದ ಇಲ್ಲಿಯವರೆಗೆ 70 ಮಕ್ಕಳಿಗೆ ಜನ್ಮ ನೀಡಿದ ಪೋಷಕರಿಗೆ 43 ಕೋಟಿ ರೂಪಾಯಿ ಪಾವತಿಸಲಾಗಿದೆ ಎಂದು ಸಂಸ್ಥೆ ಬಹಿರಂಗಪಡಿಸಿದೆ. ಪ್ರತಿ ಮಗು ಹುಟ್ಟಿದಾಗಲೂ ಈ ಮೊತ್ತವನ್ನು ಪಾವತಿಸಲಾಗುವುದು ಎಂದು ಹೇಳಲಾಗಿದೆ. ಆದರೆ ಮಕ್ಕಳಾದ ಬಳಿಕ ಮಹಿಳೆಯರು ಮನೆಯಲ್ಲಿಯೇ ಇರಬೇಕಾಗುತ್ತದೆ.

ಇದನ್ನೂ ಓದಿ: ಸ್ಟೇಡಿಯಂನಲ್ಲಿ ಪ್ರಪೋಸ್ ಮಾಡಿದ ಗೆಳೆಯನಿಗೆ ಕಪಾಳ ಮೋಕ್ಷ ಮಾಡಿದ ಯುವತಿ, ಯಾಕೆ ಗೊತ್ತಾ?   

ಈ ಹಿನ್ನೆಲೆಯಲ್ಲಿ ದಕ್ಷಿಣ ಕೊರಿಯಾ ಈ ನಿರ್ಧಾರ ಕೈಗೊಂಡಿದೆ. ತಮ್ಮ ದೇಶದಲ್ಲಿ ಜನಸಂಖ್ಯೆಯನ್ನು ಹೆಚ್ಚಿಸಲು ಬಂಪರ್​​ ಆಫರ್​​ ನೀಡಲು ನಿರ್ಧರಿಸಿದೆ. ಇದಲ್ಲದೆ, ಮಗುವಿನ ಜನನದ ವೆಚ್ಚವನ್ನು ಸಹ ಸರ್ಕಾರ ಭರಿಸುತ್ತದೆ. ಈ ಯೋಜನೆಯಿಂದ ದಕ್ಷಿಣ ಕೊರಿಯಾದಲ್ಲಿ ಜನಸಂಖ್ಯೆಯ ಪ್ರಮಾಣ ಹೆಚ್ಚುತ್ತದೆಯೇ ಎಂಬುದನ್ನು ಕಾದು ನೋಡಬೇಕಾಗಿದೆ. ಆದರೆ ಇದೀಗ ಈ ವಿಷಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಸುದ್ದಿಗೆ ನೆಟಿಜನ್‌ಗಳು ತಮಾಷೆಯಾಗಿ ಪ್ರತಿಕ್ರಿಯಿಸುತ್ತಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ