AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಮದುವೆಗೆ 1 ತಿಂಗಳಿರುವಾಗಲೇ ತಂದೆಯ ತಂಗಿಯೊಂದಿಗೆ ಪರಾರಿಯಾದ ಮಗ

ವರದಿಯ ಪ್ರಕಾರ ಯುವಕ ತನ್ನ ಅಪ್ರಾಪ್ತ ವಯಸ್ಸಿನ ಸೋದರ ಅತ್ತೆಯನ್ನು ಅಪಹರಿಸಿದ್ದಾನೆ. ಅಪಹರಿಸಿದ ಯುವಕ ಅಜಯ್​​​ಗೆ​​​ ಏಪ್ರಿಲ್​​​ 21ಕ್ಕೆ ಬೇರೆ ಯುವತಿಯೊಂದಿಗೆ ವಿವಾಹ ನಿಶ್ಚಯವಾಗಿತ್ತು. ಆದರೂ ಮನೆಗೆ ಬಂದು ಬೆದರಿಸಿ ಮಗಳನ್ನು ಕರೆದೊಯ್ದಿದ್ದಾನೆ ಎಂದು ಬಾಲಕಿಯ ತಂದೆ ಹೇಳಿದ್ದಾರೆ.

Viral News: ಮದುವೆಗೆ 1 ತಿಂಗಳಿರುವಾಗಲೇ ತಂದೆಯ ತಂಗಿಯೊಂದಿಗೆ ಪರಾರಿಯಾದ ಮಗ
ಮದುವೆಗೆ 1 ತಿಂಗಳಿರುವಾಗಲೇ ತಂದೆಯ ತಂಗಿಯೊಂದಿಗೆ ಪರಾರಿಯಾದ ಮಗ
ಅಕ್ಷತಾ ವರ್ಕಾಡಿ
|

Updated on:Mar 23, 2024 | 11:49 AM

Share

ಉತ್ತರ ಪ್ರದೇಶದ ಹಮೀರ್​ಪುರದಲ್ಲಿ ಯುವಕನೊಬ್ಬ ತನ್ನ ತಂದೆಯ 16 ವರ್ಷದ ತಂಗಿ ಅಂದರೆ ಸೋದರ ಅತ್ತೆಯೊಂದಿಗೆ ಓಡಿ ಹೋಗಿದ್ದಾನೆ. ಬಾಲಕಿಯ ತಂದೆ ಪೊಲೀಸರಿಗೆ ದೂರು ನೀಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಬಾಲಕಿಯನ್ನು ಅಪಹರಿಸಿದ ಯುವಕ ಅಜಯ್​​​ ಏಪ್ರಿಲ್​​​ 21ರಂದು ವಿವಾಹವಾಗಬೇಕಿತ್ತು. ಆದರೆ ಅದಕ್ಕೂ ಮೊದಲೇ ತನ್ನ 16 ವರ್ಷದ ಸೋದರ ಅತ್ತೆಯೊಂದಿಗೆ ಪರಾರಿಯಾಗಿದ್ದಾನೆ.

ವರದಿಯ ಪ್ರಕಾರ ಯುವಕ ತನ್ನ ಅಪ್ರಾಪ್ತ ವಯಸ್ಸಿನ ಸೋದರ ಅತ್ತೆಯನ್ನು ಅಪಹರಿಸಿದ್ದಾನೆ. ಯುವಕನ ಮನೆಯವರನ್ನು ಸಂಪರ್ಕಿಸಿದಾಗ ಬಾಲಕಿಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಬಾಲಕಿಯ ತಂದೆ ಹೇಳಿದ್ದಾರೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ: ಮೂರನೇ ಮಗು ಕೂಡ ಹೆಣ್ಣು ಎಂದು ಹೊಲದಲ್ಲಿ ಎಸೆದ ತಾಯಿ, ಮಗುವಿನ ಶವವನ್ನು ಎಳೆದೊಯ್ದ ಬೀದಿ ನಾಯಿಗಳು

ಪ್ರಕರಣದಲ್ಲಿ ಹೊರ ಬಿದ್ದಿರುವ ಮತ್ತೊಂದು ವಿಷಯವೆಂದರೆ ಆರೋಪಿ ಅಂದರೆ ಬಾಲಕಿಯನ್ನು ಅಪಹರಿಸಿದ ಯುವಕ ಅಜಯ್​​​ ಏಪ್ರಿಲ್​​​ 21ರಂದು ವಿವಾಹವಾಗಬೇಕಿತ್ತು. ಆದರೆ ಅದಕ್ಕೂ ಮೊದಲೇ ತನ್ನ 16 ವರ್ಷದ ಸೋದರ ಅತ್ತೆಯೊಂದಿಗೆ ಪರಾರಿಯಾಗಿದ್ದಾನೆ. ಅಜಯ್​​​ ತನ್ನ ಮೂವರು ಸ್ನೇಹಿತರೊಂದಿಗೆ ತಮ್ಮ ಮನೆಗೆ ಬಂದು ಬೆದರಿಸಿ ಮಗಳನ್ನು ಕರೆದೊಯ್ದಿದ್ದಾನೆ ಎಂದು ಬಾಲಕಿಯ ತಂದೆ ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:48 am, Sat, 23 March 24

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ