AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಮದುವೆಗೆ 1 ತಿಂಗಳಿರುವಾಗಲೇ ತಂದೆಯ ತಂಗಿಯೊಂದಿಗೆ ಪರಾರಿಯಾದ ಮಗ

ವರದಿಯ ಪ್ರಕಾರ ಯುವಕ ತನ್ನ ಅಪ್ರಾಪ್ತ ವಯಸ್ಸಿನ ಸೋದರ ಅತ್ತೆಯನ್ನು ಅಪಹರಿಸಿದ್ದಾನೆ. ಅಪಹರಿಸಿದ ಯುವಕ ಅಜಯ್​​​ಗೆ​​​ ಏಪ್ರಿಲ್​​​ 21ಕ್ಕೆ ಬೇರೆ ಯುವತಿಯೊಂದಿಗೆ ವಿವಾಹ ನಿಶ್ಚಯವಾಗಿತ್ತು. ಆದರೂ ಮನೆಗೆ ಬಂದು ಬೆದರಿಸಿ ಮಗಳನ್ನು ಕರೆದೊಯ್ದಿದ್ದಾನೆ ಎಂದು ಬಾಲಕಿಯ ತಂದೆ ಹೇಳಿದ್ದಾರೆ.

Viral News: ಮದುವೆಗೆ 1 ತಿಂಗಳಿರುವಾಗಲೇ ತಂದೆಯ ತಂಗಿಯೊಂದಿಗೆ ಪರಾರಿಯಾದ ಮಗ
ಮದುವೆಗೆ 1 ತಿಂಗಳಿರುವಾಗಲೇ ತಂದೆಯ ತಂಗಿಯೊಂದಿಗೆ ಪರಾರಿಯಾದ ಮಗ
Follow us
ಅಕ್ಷತಾ ವರ್ಕಾಡಿ
|

Updated on:Mar 23, 2024 | 11:49 AM

ಉತ್ತರ ಪ್ರದೇಶದ ಹಮೀರ್​ಪುರದಲ್ಲಿ ಯುವಕನೊಬ್ಬ ತನ್ನ ತಂದೆಯ 16 ವರ್ಷದ ತಂಗಿ ಅಂದರೆ ಸೋದರ ಅತ್ತೆಯೊಂದಿಗೆ ಓಡಿ ಹೋಗಿದ್ದಾನೆ. ಬಾಲಕಿಯ ತಂದೆ ಪೊಲೀಸರಿಗೆ ದೂರು ನೀಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಬಾಲಕಿಯನ್ನು ಅಪಹರಿಸಿದ ಯುವಕ ಅಜಯ್​​​ ಏಪ್ರಿಲ್​​​ 21ರಂದು ವಿವಾಹವಾಗಬೇಕಿತ್ತು. ಆದರೆ ಅದಕ್ಕೂ ಮೊದಲೇ ತನ್ನ 16 ವರ್ಷದ ಸೋದರ ಅತ್ತೆಯೊಂದಿಗೆ ಪರಾರಿಯಾಗಿದ್ದಾನೆ.

ವರದಿಯ ಪ್ರಕಾರ ಯುವಕ ತನ್ನ ಅಪ್ರಾಪ್ತ ವಯಸ್ಸಿನ ಸೋದರ ಅತ್ತೆಯನ್ನು ಅಪಹರಿಸಿದ್ದಾನೆ. ಯುವಕನ ಮನೆಯವರನ್ನು ಸಂಪರ್ಕಿಸಿದಾಗ ಬಾಲಕಿಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಬಾಲಕಿಯ ತಂದೆ ಹೇಳಿದ್ದಾರೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ: ಮೂರನೇ ಮಗು ಕೂಡ ಹೆಣ್ಣು ಎಂದು ಹೊಲದಲ್ಲಿ ಎಸೆದ ತಾಯಿ, ಮಗುವಿನ ಶವವನ್ನು ಎಳೆದೊಯ್ದ ಬೀದಿ ನಾಯಿಗಳು

ಪ್ರಕರಣದಲ್ಲಿ ಹೊರ ಬಿದ್ದಿರುವ ಮತ್ತೊಂದು ವಿಷಯವೆಂದರೆ ಆರೋಪಿ ಅಂದರೆ ಬಾಲಕಿಯನ್ನು ಅಪಹರಿಸಿದ ಯುವಕ ಅಜಯ್​​​ ಏಪ್ರಿಲ್​​​ 21ರಂದು ವಿವಾಹವಾಗಬೇಕಿತ್ತು. ಆದರೆ ಅದಕ್ಕೂ ಮೊದಲೇ ತನ್ನ 16 ವರ್ಷದ ಸೋದರ ಅತ್ತೆಯೊಂದಿಗೆ ಪರಾರಿಯಾಗಿದ್ದಾನೆ. ಅಜಯ್​​​ ತನ್ನ ಮೂವರು ಸ್ನೇಹಿತರೊಂದಿಗೆ ತಮ್ಮ ಮನೆಗೆ ಬಂದು ಬೆದರಿಸಿ ಮಗಳನ್ನು ಕರೆದೊಯ್ದಿದ್ದಾನೆ ಎಂದು ಬಾಲಕಿಯ ತಂದೆ ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:48 am, Sat, 23 March 24

6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ