Viral News: ಮದುವೆಗೆ 1 ತಿಂಗಳಿರುವಾಗಲೇ ತಂದೆಯ ತಂಗಿಯೊಂದಿಗೆ ಪರಾರಿಯಾದ ಮಗ

ವರದಿಯ ಪ್ರಕಾರ ಯುವಕ ತನ್ನ ಅಪ್ರಾಪ್ತ ವಯಸ್ಸಿನ ಸೋದರ ಅತ್ತೆಯನ್ನು ಅಪಹರಿಸಿದ್ದಾನೆ. ಅಪಹರಿಸಿದ ಯುವಕ ಅಜಯ್​​​ಗೆ​​​ ಏಪ್ರಿಲ್​​​ 21ಕ್ಕೆ ಬೇರೆ ಯುವತಿಯೊಂದಿಗೆ ವಿವಾಹ ನಿಶ್ಚಯವಾಗಿತ್ತು. ಆದರೂ ಮನೆಗೆ ಬಂದು ಬೆದರಿಸಿ ಮಗಳನ್ನು ಕರೆದೊಯ್ದಿದ್ದಾನೆ ಎಂದು ಬಾಲಕಿಯ ತಂದೆ ಹೇಳಿದ್ದಾರೆ.

Viral News: ಮದುವೆಗೆ 1 ತಿಂಗಳಿರುವಾಗಲೇ ತಂದೆಯ ತಂಗಿಯೊಂದಿಗೆ ಪರಾರಿಯಾದ ಮಗ
ಮದುವೆಗೆ 1 ತಿಂಗಳಿರುವಾಗಲೇ ತಂದೆಯ ತಂಗಿಯೊಂದಿಗೆ ಪರಾರಿಯಾದ ಮಗ
Follow us
|

Updated on:Mar 23, 2024 | 11:49 AM

ಉತ್ತರ ಪ್ರದೇಶದ ಹಮೀರ್​ಪುರದಲ್ಲಿ ಯುವಕನೊಬ್ಬ ತನ್ನ ತಂದೆಯ 16 ವರ್ಷದ ತಂಗಿ ಅಂದರೆ ಸೋದರ ಅತ್ತೆಯೊಂದಿಗೆ ಓಡಿ ಹೋಗಿದ್ದಾನೆ. ಬಾಲಕಿಯ ತಂದೆ ಪೊಲೀಸರಿಗೆ ದೂರು ನೀಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಬಾಲಕಿಯನ್ನು ಅಪಹರಿಸಿದ ಯುವಕ ಅಜಯ್​​​ ಏಪ್ರಿಲ್​​​ 21ರಂದು ವಿವಾಹವಾಗಬೇಕಿತ್ತು. ಆದರೆ ಅದಕ್ಕೂ ಮೊದಲೇ ತನ್ನ 16 ವರ್ಷದ ಸೋದರ ಅತ್ತೆಯೊಂದಿಗೆ ಪರಾರಿಯಾಗಿದ್ದಾನೆ.

ವರದಿಯ ಪ್ರಕಾರ ಯುವಕ ತನ್ನ ಅಪ್ರಾಪ್ತ ವಯಸ್ಸಿನ ಸೋದರ ಅತ್ತೆಯನ್ನು ಅಪಹರಿಸಿದ್ದಾನೆ. ಯುವಕನ ಮನೆಯವರನ್ನು ಸಂಪರ್ಕಿಸಿದಾಗ ಬಾಲಕಿಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಬಾಲಕಿಯ ತಂದೆ ಹೇಳಿದ್ದಾರೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ: ಮೂರನೇ ಮಗು ಕೂಡ ಹೆಣ್ಣು ಎಂದು ಹೊಲದಲ್ಲಿ ಎಸೆದ ತಾಯಿ, ಮಗುವಿನ ಶವವನ್ನು ಎಳೆದೊಯ್ದ ಬೀದಿ ನಾಯಿಗಳು

ಪ್ರಕರಣದಲ್ಲಿ ಹೊರ ಬಿದ್ದಿರುವ ಮತ್ತೊಂದು ವಿಷಯವೆಂದರೆ ಆರೋಪಿ ಅಂದರೆ ಬಾಲಕಿಯನ್ನು ಅಪಹರಿಸಿದ ಯುವಕ ಅಜಯ್​​​ ಏಪ್ರಿಲ್​​​ 21ರಂದು ವಿವಾಹವಾಗಬೇಕಿತ್ತು. ಆದರೆ ಅದಕ್ಕೂ ಮೊದಲೇ ತನ್ನ 16 ವರ್ಷದ ಸೋದರ ಅತ್ತೆಯೊಂದಿಗೆ ಪರಾರಿಯಾಗಿದ್ದಾನೆ. ಅಜಯ್​​​ ತನ್ನ ಮೂವರು ಸ್ನೇಹಿತರೊಂದಿಗೆ ತಮ್ಮ ಮನೆಗೆ ಬಂದು ಬೆದರಿಸಿ ಮಗಳನ್ನು ಕರೆದೊಯ್ದಿದ್ದಾನೆ ಎಂದು ಬಾಲಕಿಯ ತಂದೆ ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:48 am, Sat, 23 March 24

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ