AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಮದುವೆಗೆ 1 ತಿಂಗಳಿರುವಾಗಲೇ ತಂದೆಯ ತಂಗಿಯೊಂದಿಗೆ ಪರಾರಿಯಾದ ಮಗ

ವರದಿಯ ಪ್ರಕಾರ ಯುವಕ ತನ್ನ ಅಪ್ರಾಪ್ತ ವಯಸ್ಸಿನ ಸೋದರ ಅತ್ತೆಯನ್ನು ಅಪಹರಿಸಿದ್ದಾನೆ. ಅಪಹರಿಸಿದ ಯುವಕ ಅಜಯ್​​​ಗೆ​​​ ಏಪ್ರಿಲ್​​​ 21ಕ್ಕೆ ಬೇರೆ ಯುವತಿಯೊಂದಿಗೆ ವಿವಾಹ ನಿಶ್ಚಯವಾಗಿತ್ತು. ಆದರೂ ಮನೆಗೆ ಬಂದು ಬೆದರಿಸಿ ಮಗಳನ್ನು ಕರೆದೊಯ್ದಿದ್ದಾನೆ ಎಂದು ಬಾಲಕಿಯ ತಂದೆ ಹೇಳಿದ್ದಾರೆ.

Viral News: ಮದುವೆಗೆ 1 ತಿಂಗಳಿರುವಾಗಲೇ ತಂದೆಯ ತಂಗಿಯೊಂದಿಗೆ ಪರಾರಿಯಾದ ಮಗ
ಮದುವೆಗೆ 1 ತಿಂಗಳಿರುವಾಗಲೇ ತಂದೆಯ ತಂಗಿಯೊಂದಿಗೆ ಪರಾರಿಯಾದ ಮಗ
ಅಕ್ಷತಾ ವರ್ಕಾಡಿ
|

Updated on:Mar 23, 2024 | 11:49 AM

Share

ಉತ್ತರ ಪ್ರದೇಶದ ಹಮೀರ್​ಪುರದಲ್ಲಿ ಯುವಕನೊಬ್ಬ ತನ್ನ ತಂದೆಯ 16 ವರ್ಷದ ತಂಗಿ ಅಂದರೆ ಸೋದರ ಅತ್ತೆಯೊಂದಿಗೆ ಓಡಿ ಹೋಗಿದ್ದಾನೆ. ಬಾಲಕಿಯ ತಂದೆ ಪೊಲೀಸರಿಗೆ ದೂರು ನೀಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಬಾಲಕಿಯನ್ನು ಅಪಹರಿಸಿದ ಯುವಕ ಅಜಯ್​​​ ಏಪ್ರಿಲ್​​​ 21ರಂದು ವಿವಾಹವಾಗಬೇಕಿತ್ತು. ಆದರೆ ಅದಕ್ಕೂ ಮೊದಲೇ ತನ್ನ 16 ವರ್ಷದ ಸೋದರ ಅತ್ತೆಯೊಂದಿಗೆ ಪರಾರಿಯಾಗಿದ್ದಾನೆ.

ವರದಿಯ ಪ್ರಕಾರ ಯುವಕ ತನ್ನ ಅಪ್ರಾಪ್ತ ವಯಸ್ಸಿನ ಸೋದರ ಅತ್ತೆಯನ್ನು ಅಪಹರಿಸಿದ್ದಾನೆ. ಯುವಕನ ಮನೆಯವರನ್ನು ಸಂಪರ್ಕಿಸಿದಾಗ ಬಾಲಕಿಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಬಾಲಕಿಯ ತಂದೆ ಹೇಳಿದ್ದಾರೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ: ಮೂರನೇ ಮಗು ಕೂಡ ಹೆಣ್ಣು ಎಂದು ಹೊಲದಲ್ಲಿ ಎಸೆದ ತಾಯಿ, ಮಗುವಿನ ಶವವನ್ನು ಎಳೆದೊಯ್ದ ಬೀದಿ ನಾಯಿಗಳು

ಪ್ರಕರಣದಲ್ಲಿ ಹೊರ ಬಿದ್ದಿರುವ ಮತ್ತೊಂದು ವಿಷಯವೆಂದರೆ ಆರೋಪಿ ಅಂದರೆ ಬಾಲಕಿಯನ್ನು ಅಪಹರಿಸಿದ ಯುವಕ ಅಜಯ್​​​ ಏಪ್ರಿಲ್​​​ 21ರಂದು ವಿವಾಹವಾಗಬೇಕಿತ್ತು. ಆದರೆ ಅದಕ್ಕೂ ಮೊದಲೇ ತನ್ನ 16 ವರ್ಷದ ಸೋದರ ಅತ್ತೆಯೊಂದಿಗೆ ಪರಾರಿಯಾಗಿದ್ದಾನೆ. ಅಜಯ್​​​ ತನ್ನ ಮೂವರು ಸ್ನೇಹಿತರೊಂದಿಗೆ ತಮ್ಮ ಮನೆಗೆ ಬಂದು ಬೆದರಿಸಿ ಮಗಳನ್ನು ಕರೆದೊಯ್ದಿದ್ದಾನೆ ಎಂದು ಬಾಲಕಿಯ ತಂದೆ ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:48 am, Sat, 23 March 24

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!