AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಮಕ್ಕಳನ್ನು ದುಷ್ಟ ಶಕ್ತಿಯಿಂದ ರಕ್ಷಿಸಲು ಶ್ವಾನಗಳೊಂದಿಗೆ ವಿವಾಹ

ಇತ್ತೀಚೆಗಷ್ಟೇ 11 ವರ್ಷದ ತಪನ್ ಸಿಂಗ್ ಎಂಬ ಬಾಲಕನಿಗೆ ಹೆಣ್ಣು ಶ್ವಾನದೊಂದಿಗೆ ಹಾಗೂ 7 ವರ್ಷದ ಲಕ್ಷ್ಮಿ ಎಂಬ ಬಾಲಕಿಗೆ ಗಂಡು ಶ್ವಾನದೊಂದಿಗೆ ವಿವಾಹ ಮಾಡಿಸಲಾಗಿದೆ.

Viral News: ಮಕ್ಕಳನ್ನು ದುಷ್ಟ ಶಕ್ತಿಯಿಂದ ರಕ್ಷಿಸಲು ಶ್ವಾನಗಳೊಂದಿಗೆ ವಿವಾಹ
ಸಾಂದರ್ಭಿಕ ಚಿತ್ರ
ಅಕ್ಷತಾ ವರ್ಕಾಡಿ
|

Updated on: Apr 20, 2023 | 10:35 AM

Share

ಮಕ್ಕಳು ಬಾಲ್ಯದಿಂದ ಯೌವನಕ್ಕೆ ಕಾಲಿಡುತ್ತಿದ್ದಂತೆ ಅವರ ಮೇಲೆ ಯಾವುದೇ ಕೆಟ್ಟ ಶಕ್ತಿಗಳು ಬೀಳಬಾರದು ಎಂಬ ಕಾರಣಕ್ಕೆ ಶ್ವಾನಗಳೊಂದಿಗೆ ವಿವಾಹ ಮಾಡಿಸುವುದು ಹಿಂದಿನಿಂದಲೂ ನಡೆದುಕೊಂಡ ಬಂದ ಪದ್ಧತಿ ಎಂದು ಹೇಳುತ್ತಾರೆ ಒಡಿಶಾದ ಬಾಲಸೋರ್ ಜಿಲ್ಲೆಯ ಸಿಂಗ್​​ ಬುಡಕಟ್ಟು ಸಮುದಾಯದ ಜನ. ಹೌದು ಇತ್ತೀಚೆಗಷ್ಟೇ ಇಂತಹ ಘಟನೆ ಒಡಿಶಾದಲ್ಲಿ ನಡೆದಿದೆ.

ಒಡಿಶಾದ ಬಾಲಸೋರ್ ಜಿಲ್ಲೆಯ ಬಂಧ್‌ಸಾಹಿ ಗ್ರಾಮದ ಸಿಂಗ್​​ ಬುಡಕಟ್ಟು ಜನಾಂಗವು ಪೂರ್ವಜರ ಕಾಲದಿಂದಲೂ ಶ್ವಾನದೊಂದಿಗೆ ವಿವಾಹ ಮಾಡುವ ಸಂಪ್ರದಾಯವನ್ನು ನಡೆಸಿಕೊಂಡು ಬಂದಿದ್ದಾರೆ. ಇತ್ತೀಚೆಗಷ್ಟೇ 11 ವರ್ಷದ ತಪನ್ ಸಿಂಗ್ ಎಂಬ ಬಾಲಕನಿಗೆ ಹೆಣ್ಣು ಶ್ವಾನದೊಂದಿಗೆ ಹಾಗೂ 7 ವರ್ಷದ ಲಕ್ಷ್ಮಿ ಎಂಬ ಬಾಲಕಿಗೆ ಗಂಡು ಶ್ವಾನದೊಂದಿಗೆ ವಿವಾಹ ನಡೆದಿದೆ.

ಇದನ್ನೂ ಓದಿ: ಸಾವಯವ ರೆಸ್ಟೋರೆಂಟ್ ಉದ್ಘಾಟನೆಗೆ ಮುಖ್ಯ ಅತಿಥಿಯಾಗಿ ಆಗಮಿಸಿದ ಗೋಮಾತೆ

ಏನಿದು ಆಚರಣೆ?

ಮಕ್ಕಳನ್ನು ದುಷ್ಟ ಶಕ್ತಿಯಿಂದ ದೂರಮಾಡಲು ಶ್ವಾನಗಳೊಂದಿಗೆ ವಿವಾಹ ಮಾಡಲಾಗುತ್ತದೆ. ಈ ರೀತಿ ಮದುವೆ ಮಾಡಿಸುವುದರಿಂದ ಮಕ್ಕಳ ಮೇಲೆ ಬೀಳುವ ದುಷ್ಟ ಶಕ್ತಿಗಳು ಪ್ರಾಣಿಯ ಮೇಲೆ ಬೀಳುತ್ತದೆ ಎಂದು ನಂಬುತ್ತಾರೆ ಈ ಬುಡಕಟ್ಟು ಜನಾಂಗದ ಜನರು. ಸಮುದಾಯದ ಸಂಪ್ರದಾಯಗಳ ಪ್ರಕಾರ, ಎರಡು ಮದುವೆಗಳನ್ನು ನಡೆಸಲಾಯಿತು ಮತ್ತು ಸಮುದಾಯದ ಹಬ್ಬದ ಜೊತೆಗೆ ಆಚರಣೆಗಳು ಬೆಳಿಗ್ಗೆ 7 ರಿಂದ ಮಧ್ಯಾಹ್ನ 1 ರವರೆಗೆ ಮುಂದುವರೆಯಿತು” ಎಂದು ಗ್ರಾಮಸ್ಥ ಸಾಗರ್ ಸಿಂಗ್ ಪಿಟಿಐಗೆ ತಿಳಿಸಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​