AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಮಕ್ಕಳನ್ನು ದುಷ್ಟ ಶಕ್ತಿಯಿಂದ ರಕ್ಷಿಸಲು ಶ್ವಾನಗಳೊಂದಿಗೆ ವಿವಾಹ

ಇತ್ತೀಚೆಗಷ್ಟೇ 11 ವರ್ಷದ ತಪನ್ ಸಿಂಗ್ ಎಂಬ ಬಾಲಕನಿಗೆ ಹೆಣ್ಣು ಶ್ವಾನದೊಂದಿಗೆ ಹಾಗೂ 7 ವರ್ಷದ ಲಕ್ಷ್ಮಿ ಎಂಬ ಬಾಲಕಿಗೆ ಗಂಡು ಶ್ವಾನದೊಂದಿಗೆ ವಿವಾಹ ಮಾಡಿಸಲಾಗಿದೆ.

Viral News: ಮಕ್ಕಳನ್ನು ದುಷ್ಟ ಶಕ್ತಿಯಿಂದ ರಕ್ಷಿಸಲು ಶ್ವಾನಗಳೊಂದಿಗೆ ವಿವಾಹ
ಸಾಂದರ್ಭಿಕ ಚಿತ್ರ
ಅಕ್ಷತಾ ವರ್ಕಾಡಿ
|

Updated on: Apr 20, 2023 | 10:35 AM

Share

ಮಕ್ಕಳು ಬಾಲ್ಯದಿಂದ ಯೌವನಕ್ಕೆ ಕಾಲಿಡುತ್ತಿದ್ದಂತೆ ಅವರ ಮೇಲೆ ಯಾವುದೇ ಕೆಟ್ಟ ಶಕ್ತಿಗಳು ಬೀಳಬಾರದು ಎಂಬ ಕಾರಣಕ್ಕೆ ಶ್ವಾನಗಳೊಂದಿಗೆ ವಿವಾಹ ಮಾಡಿಸುವುದು ಹಿಂದಿನಿಂದಲೂ ನಡೆದುಕೊಂಡ ಬಂದ ಪದ್ಧತಿ ಎಂದು ಹೇಳುತ್ತಾರೆ ಒಡಿಶಾದ ಬಾಲಸೋರ್ ಜಿಲ್ಲೆಯ ಸಿಂಗ್​​ ಬುಡಕಟ್ಟು ಸಮುದಾಯದ ಜನ. ಹೌದು ಇತ್ತೀಚೆಗಷ್ಟೇ ಇಂತಹ ಘಟನೆ ಒಡಿಶಾದಲ್ಲಿ ನಡೆದಿದೆ.

ಒಡಿಶಾದ ಬಾಲಸೋರ್ ಜಿಲ್ಲೆಯ ಬಂಧ್‌ಸಾಹಿ ಗ್ರಾಮದ ಸಿಂಗ್​​ ಬುಡಕಟ್ಟು ಜನಾಂಗವು ಪೂರ್ವಜರ ಕಾಲದಿಂದಲೂ ಶ್ವಾನದೊಂದಿಗೆ ವಿವಾಹ ಮಾಡುವ ಸಂಪ್ರದಾಯವನ್ನು ನಡೆಸಿಕೊಂಡು ಬಂದಿದ್ದಾರೆ. ಇತ್ತೀಚೆಗಷ್ಟೇ 11 ವರ್ಷದ ತಪನ್ ಸಿಂಗ್ ಎಂಬ ಬಾಲಕನಿಗೆ ಹೆಣ್ಣು ಶ್ವಾನದೊಂದಿಗೆ ಹಾಗೂ 7 ವರ್ಷದ ಲಕ್ಷ್ಮಿ ಎಂಬ ಬಾಲಕಿಗೆ ಗಂಡು ಶ್ವಾನದೊಂದಿಗೆ ವಿವಾಹ ನಡೆದಿದೆ.

ಇದನ್ನೂ ಓದಿ: ಸಾವಯವ ರೆಸ್ಟೋರೆಂಟ್ ಉದ್ಘಾಟನೆಗೆ ಮುಖ್ಯ ಅತಿಥಿಯಾಗಿ ಆಗಮಿಸಿದ ಗೋಮಾತೆ

ಏನಿದು ಆಚರಣೆ?

ಮಕ್ಕಳನ್ನು ದುಷ್ಟ ಶಕ್ತಿಯಿಂದ ದೂರಮಾಡಲು ಶ್ವಾನಗಳೊಂದಿಗೆ ವಿವಾಹ ಮಾಡಲಾಗುತ್ತದೆ. ಈ ರೀತಿ ಮದುವೆ ಮಾಡಿಸುವುದರಿಂದ ಮಕ್ಕಳ ಮೇಲೆ ಬೀಳುವ ದುಷ್ಟ ಶಕ್ತಿಗಳು ಪ್ರಾಣಿಯ ಮೇಲೆ ಬೀಳುತ್ತದೆ ಎಂದು ನಂಬುತ್ತಾರೆ ಈ ಬುಡಕಟ್ಟು ಜನಾಂಗದ ಜನರು. ಸಮುದಾಯದ ಸಂಪ್ರದಾಯಗಳ ಪ್ರಕಾರ, ಎರಡು ಮದುವೆಗಳನ್ನು ನಡೆಸಲಾಯಿತು ಮತ್ತು ಸಮುದಾಯದ ಹಬ್ಬದ ಜೊತೆಗೆ ಆಚರಣೆಗಳು ಬೆಳಿಗ್ಗೆ 7 ರಿಂದ ಮಧ್ಯಾಹ್ನ 1 ರವರೆಗೆ ಮುಂದುವರೆಯಿತು” ಎಂದು ಗ್ರಾಮಸ್ಥ ಸಾಗರ್ ಸಿಂಗ್ ಪಿಟಿಐಗೆ ತಿಳಿಸಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್