AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಮಕ್ಕಳನ್ನು ದುಷ್ಟ ಶಕ್ತಿಯಿಂದ ರಕ್ಷಿಸಲು ಶ್ವಾನಗಳೊಂದಿಗೆ ವಿವಾಹ

ಇತ್ತೀಚೆಗಷ್ಟೇ 11 ವರ್ಷದ ತಪನ್ ಸಿಂಗ್ ಎಂಬ ಬಾಲಕನಿಗೆ ಹೆಣ್ಣು ಶ್ವಾನದೊಂದಿಗೆ ಹಾಗೂ 7 ವರ್ಷದ ಲಕ್ಷ್ಮಿ ಎಂಬ ಬಾಲಕಿಗೆ ಗಂಡು ಶ್ವಾನದೊಂದಿಗೆ ವಿವಾಹ ಮಾಡಿಸಲಾಗಿದೆ.

Viral News: ಮಕ್ಕಳನ್ನು ದುಷ್ಟ ಶಕ್ತಿಯಿಂದ ರಕ್ಷಿಸಲು ಶ್ವಾನಗಳೊಂದಿಗೆ ವಿವಾಹ
ಸಾಂದರ್ಭಿಕ ಚಿತ್ರ
ಅಕ್ಷತಾ ವರ್ಕಾಡಿ
|

Updated on: Apr 20, 2023 | 10:35 AM

Share

ಮುಖ್ಯಾಂಶಗಳು

  • ಮಕ್ಕಳು ಬಾಲ್ಯದಿಂದ ಯೌವನಕ್ಕೆ ಕಾಲಿಡುತ್ತಿದ್ದಂತೆ ಅವರ ಮೇಲೆ ಯಾವುದೇ ಕೆಟ್ಟ ಶಕ್ತಿಗಳು ಬೀಳಬಾರದು ಎಂಬ ಕಾರಣಕ್ಕೆ ಶ್ವಾನಗಳೊಂದಿಗೆ ವಿವಾಹ
  • ಒಡಿಶಾದ ಬಾಲಸೋರ್ ಜಿಲ್ಲೆಯ ಬಂಧ್‌ಸಾಹಿ ಗ್ರಾಮದ ಸಿಂಗ್​​ ಬುಡಕಟ್ಟು ಜನಾಂಗವು ಪೂರ್ವಜರ ಕಾಲದಿಂದಲೂ ಶ್ವಾನದೊಂದಿಗೆ ವಿವಾಹ ಮಾಡುವ ಸಂಪ್ರದಾಯವನ್ನು ನಡೆಸಿಕೊಂಡು ಬಂದಿದ್ದಾರೆ.
  • ಸಮುದಾಯದ ಸಂಪ್ರದಾಯಗಳ ಪ್ರಕಾರ, ಎರಡು ಮದುವೆಗಳನ್ನು ನಡೆಸಲಾಯಿತು ಮತ್ತು ಸಮುದಾಯದ ಹಬ್ಬದ ಜೊತೆಗೆ ಆಚರಣೆಗಳು ಬೆಳಿಗ್ಗೆ 7 ರಿಂದ ಮಧ್ಯಾಹ್ನ 1 ರವರೆಗೆ ಮುಂದುವರೆಯಿತು

ಮಕ್ಕಳು ಬಾಲ್ಯದಿಂದ ಯೌವನಕ್ಕೆ ಕಾಲಿಡುತ್ತಿದ್ದಂತೆ ಅವರ ಮೇಲೆ ಯಾವುದೇ ಕೆಟ್ಟ ಶಕ್ತಿಗಳು ಬೀಳಬಾರದು ಎಂಬ ಕಾರಣಕ್ಕೆ ಶ್ವಾನಗಳೊಂದಿಗೆ ವಿವಾಹ ಮಾಡಿಸುವುದು ಹಿಂದಿನಿಂದಲೂ ನಡೆದುಕೊಂಡ ಬಂದ ಪದ್ಧತಿ ಎಂದು ಹೇಳುತ್ತಾರೆ ಒಡಿಶಾದ ಬಾಲಸೋರ್ ಜಿಲ್ಲೆಯ ಸಿಂಗ್​​ ಬುಡಕಟ್ಟು ಸಮುದಾಯದ ಜನ. ಹೌದು ಇತ್ತೀಚೆಗಷ್ಟೇ ಇಂತಹ ಘಟನೆ ಒಡಿಶಾದಲ್ಲಿ ನಡೆದಿದೆ.

ಒಡಿಶಾದ ಬಾಲಸೋರ್ ಜಿಲ್ಲೆಯ ಬಂಧ್‌ಸಾಹಿ ಗ್ರಾಮದ ಸಿಂಗ್​​ ಬುಡಕಟ್ಟು ಜನಾಂಗವು ಪೂರ್ವಜರ ಕಾಲದಿಂದಲೂ ಶ್ವಾನದೊಂದಿಗೆ ವಿವಾಹ ಮಾಡುವ ಸಂಪ್ರದಾಯವನ್ನು ನಡೆಸಿಕೊಂಡು ಬಂದಿದ್ದಾರೆ. ಇತ್ತೀಚೆಗಷ್ಟೇ 11 ವರ್ಷದ ತಪನ್ ಸಿಂಗ್ ಎಂಬ ಬಾಲಕನಿಗೆ ಹೆಣ್ಣು ಶ್ವಾನದೊಂದಿಗೆ ಹಾಗೂ 7 ವರ್ಷದ ಲಕ್ಷ್ಮಿ ಎಂಬ ಬಾಲಕಿಗೆ ಗಂಡು ಶ್ವಾನದೊಂದಿಗೆ ವಿವಾಹ ನಡೆದಿದೆ.

ಇದನ್ನೂ ಓದಿ: ಸಾವಯವ ರೆಸ್ಟೋರೆಂಟ್ ಉದ್ಘಾಟನೆಗೆ ಮುಖ್ಯ ಅತಿಥಿಯಾಗಿ ಆಗಮಿಸಿದ ಗೋಮಾತೆ

ಏನಿದು ಆಚರಣೆ?

ಮಕ್ಕಳನ್ನು ದುಷ್ಟ ಶಕ್ತಿಯಿಂದ ದೂರಮಾಡಲು ಶ್ವಾನಗಳೊಂದಿಗೆ ವಿವಾಹ ಮಾಡಲಾಗುತ್ತದೆ. ಈ ರೀತಿ ಮದುವೆ ಮಾಡಿಸುವುದರಿಂದ ಮಕ್ಕಳ ಮೇಲೆ ಬೀಳುವ ದುಷ್ಟ ಶಕ್ತಿಗಳು ಪ್ರಾಣಿಯ ಮೇಲೆ ಬೀಳುತ್ತದೆ ಎಂದು ನಂಬುತ್ತಾರೆ ಈ ಬುಡಕಟ್ಟು ಜನಾಂಗದ ಜನರು. ಸಮುದಾಯದ ಸಂಪ್ರದಾಯಗಳ ಪ್ರಕಾರ, ಎರಡು ಮದುವೆಗಳನ್ನು ನಡೆಸಲಾಯಿತು ಮತ್ತು ಸಮುದಾಯದ ಹಬ್ಬದ ಜೊತೆಗೆ ಆಚರಣೆಗಳು ಬೆಳಿಗ್ಗೆ 7 ರಿಂದ ಮಧ್ಯಾಹ್ನ 1 ರವರೆಗೆ ಮುಂದುವರೆಯಿತು” ಎಂದು ಗ್ರಾಮಸ್ಥ ಸಾಗರ್ ಸಿಂಗ್ ಪಿಟಿಐಗೆ ತಿಳಿಸಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ