AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಮಕ್ಕಳನ್ನು ದುಷ್ಟ ಶಕ್ತಿಯಿಂದ ರಕ್ಷಿಸಲು ಶ್ವಾನಗಳೊಂದಿಗೆ ವಿವಾಹ

ಇತ್ತೀಚೆಗಷ್ಟೇ 11 ವರ್ಷದ ತಪನ್ ಸಿಂಗ್ ಎಂಬ ಬಾಲಕನಿಗೆ ಹೆಣ್ಣು ಶ್ವಾನದೊಂದಿಗೆ ಹಾಗೂ 7 ವರ್ಷದ ಲಕ್ಷ್ಮಿ ಎಂಬ ಬಾಲಕಿಗೆ ಗಂಡು ಶ್ವಾನದೊಂದಿಗೆ ವಿವಾಹ ಮಾಡಿಸಲಾಗಿದೆ.

Viral News: ಮಕ್ಕಳನ್ನು ದುಷ್ಟ ಶಕ್ತಿಯಿಂದ ರಕ್ಷಿಸಲು ಶ್ವಾನಗಳೊಂದಿಗೆ ವಿವಾಹ
ಸಾಂದರ್ಭಿಕ ಚಿತ್ರ
ಅಕ್ಷತಾ ವರ್ಕಾಡಿ
|

Updated on: Apr 20, 2023 | 10:35 AM

Share

ಮಕ್ಕಳು ಬಾಲ್ಯದಿಂದ ಯೌವನಕ್ಕೆ ಕಾಲಿಡುತ್ತಿದ್ದಂತೆ ಅವರ ಮೇಲೆ ಯಾವುದೇ ಕೆಟ್ಟ ಶಕ್ತಿಗಳು ಬೀಳಬಾರದು ಎಂಬ ಕಾರಣಕ್ಕೆ ಶ್ವಾನಗಳೊಂದಿಗೆ ವಿವಾಹ ಮಾಡಿಸುವುದು ಹಿಂದಿನಿಂದಲೂ ನಡೆದುಕೊಂಡ ಬಂದ ಪದ್ಧತಿ ಎಂದು ಹೇಳುತ್ತಾರೆ ಒಡಿಶಾದ ಬಾಲಸೋರ್ ಜಿಲ್ಲೆಯ ಸಿಂಗ್​​ ಬುಡಕಟ್ಟು ಸಮುದಾಯದ ಜನ. ಹೌದು ಇತ್ತೀಚೆಗಷ್ಟೇ ಇಂತಹ ಘಟನೆ ಒಡಿಶಾದಲ್ಲಿ ನಡೆದಿದೆ.

ಒಡಿಶಾದ ಬಾಲಸೋರ್ ಜಿಲ್ಲೆಯ ಬಂಧ್‌ಸಾಹಿ ಗ್ರಾಮದ ಸಿಂಗ್​​ ಬುಡಕಟ್ಟು ಜನಾಂಗವು ಪೂರ್ವಜರ ಕಾಲದಿಂದಲೂ ಶ್ವಾನದೊಂದಿಗೆ ವಿವಾಹ ಮಾಡುವ ಸಂಪ್ರದಾಯವನ್ನು ನಡೆಸಿಕೊಂಡು ಬಂದಿದ್ದಾರೆ. ಇತ್ತೀಚೆಗಷ್ಟೇ 11 ವರ್ಷದ ತಪನ್ ಸಿಂಗ್ ಎಂಬ ಬಾಲಕನಿಗೆ ಹೆಣ್ಣು ಶ್ವಾನದೊಂದಿಗೆ ಹಾಗೂ 7 ವರ್ಷದ ಲಕ್ಷ್ಮಿ ಎಂಬ ಬಾಲಕಿಗೆ ಗಂಡು ಶ್ವಾನದೊಂದಿಗೆ ವಿವಾಹ ನಡೆದಿದೆ.

ಇದನ್ನೂ ಓದಿ: ಸಾವಯವ ರೆಸ್ಟೋರೆಂಟ್ ಉದ್ಘಾಟನೆಗೆ ಮುಖ್ಯ ಅತಿಥಿಯಾಗಿ ಆಗಮಿಸಿದ ಗೋಮಾತೆ

ಏನಿದು ಆಚರಣೆ?

ಮಕ್ಕಳನ್ನು ದುಷ್ಟ ಶಕ್ತಿಯಿಂದ ದೂರಮಾಡಲು ಶ್ವಾನಗಳೊಂದಿಗೆ ವಿವಾಹ ಮಾಡಲಾಗುತ್ತದೆ. ಈ ರೀತಿ ಮದುವೆ ಮಾಡಿಸುವುದರಿಂದ ಮಕ್ಕಳ ಮೇಲೆ ಬೀಳುವ ದುಷ್ಟ ಶಕ್ತಿಗಳು ಪ್ರಾಣಿಯ ಮೇಲೆ ಬೀಳುತ್ತದೆ ಎಂದು ನಂಬುತ್ತಾರೆ ಈ ಬುಡಕಟ್ಟು ಜನಾಂಗದ ಜನರು. ಸಮುದಾಯದ ಸಂಪ್ರದಾಯಗಳ ಪ್ರಕಾರ, ಎರಡು ಮದುವೆಗಳನ್ನು ನಡೆಸಲಾಯಿತು ಮತ್ತು ಸಮುದಾಯದ ಹಬ್ಬದ ಜೊತೆಗೆ ಆಚರಣೆಗಳು ಬೆಳಿಗ್ಗೆ 7 ರಿಂದ ಮಧ್ಯಾಹ್ನ 1 ರವರೆಗೆ ಮುಂದುವರೆಯಿತು” ಎಂದು ಗ್ರಾಮಸ್ಥ ಸಾಗರ್ ಸಿಂಗ್ ಪಿಟಿಐಗೆ ತಿಳಿಸಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್