AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಮಕ್ಕಳನ್ನು ದುಷ್ಟ ಶಕ್ತಿಯಿಂದ ರಕ್ಷಿಸಲು ಶ್ವಾನಗಳೊಂದಿಗೆ ವಿವಾಹ

ಇತ್ತೀಚೆಗಷ್ಟೇ 11 ವರ್ಷದ ತಪನ್ ಸಿಂಗ್ ಎಂಬ ಬಾಲಕನಿಗೆ ಹೆಣ್ಣು ಶ್ವಾನದೊಂದಿಗೆ ಹಾಗೂ 7 ವರ್ಷದ ಲಕ್ಷ್ಮಿ ಎಂಬ ಬಾಲಕಿಗೆ ಗಂಡು ಶ್ವಾನದೊಂದಿಗೆ ವಿವಾಹ ಮಾಡಿಸಲಾಗಿದೆ.

Viral News: ಮಕ್ಕಳನ್ನು ದುಷ್ಟ ಶಕ್ತಿಯಿಂದ ರಕ್ಷಿಸಲು ಶ್ವಾನಗಳೊಂದಿಗೆ ವಿವಾಹ
ಸಾಂದರ್ಭಿಕ ಚಿತ್ರ
ಅಕ್ಷತಾ ವರ್ಕಾಡಿ
|

Updated on: Apr 20, 2023 | 10:35 AM

Share

ಮಕ್ಕಳು ಬಾಲ್ಯದಿಂದ ಯೌವನಕ್ಕೆ ಕಾಲಿಡುತ್ತಿದ್ದಂತೆ ಅವರ ಮೇಲೆ ಯಾವುದೇ ಕೆಟ್ಟ ಶಕ್ತಿಗಳು ಬೀಳಬಾರದು ಎಂಬ ಕಾರಣಕ್ಕೆ ಶ್ವಾನಗಳೊಂದಿಗೆ ವಿವಾಹ ಮಾಡಿಸುವುದು ಹಿಂದಿನಿಂದಲೂ ನಡೆದುಕೊಂಡ ಬಂದ ಪದ್ಧತಿ ಎಂದು ಹೇಳುತ್ತಾರೆ ಒಡಿಶಾದ ಬಾಲಸೋರ್ ಜಿಲ್ಲೆಯ ಸಿಂಗ್​​ ಬುಡಕಟ್ಟು ಸಮುದಾಯದ ಜನ. ಹೌದು ಇತ್ತೀಚೆಗಷ್ಟೇ ಇಂತಹ ಘಟನೆ ಒಡಿಶಾದಲ್ಲಿ ನಡೆದಿದೆ.

ಒಡಿಶಾದ ಬಾಲಸೋರ್ ಜಿಲ್ಲೆಯ ಬಂಧ್‌ಸಾಹಿ ಗ್ರಾಮದ ಸಿಂಗ್​​ ಬುಡಕಟ್ಟು ಜನಾಂಗವು ಪೂರ್ವಜರ ಕಾಲದಿಂದಲೂ ಶ್ವಾನದೊಂದಿಗೆ ವಿವಾಹ ಮಾಡುವ ಸಂಪ್ರದಾಯವನ್ನು ನಡೆಸಿಕೊಂಡು ಬಂದಿದ್ದಾರೆ. ಇತ್ತೀಚೆಗಷ್ಟೇ 11 ವರ್ಷದ ತಪನ್ ಸಿಂಗ್ ಎಂಬ ಬಾಲಕನಿಗೆ ಹೆಣ್ಣು ಶ್ವಾನದೊಂದಿಗೆ ಹಾಗೂ 7 ವರ್ಷದ ಲಕ್ಷ್ಮಿ ಎಂಬ ಬಾಲಕಿಗೆ ಗಂಡು ಶ್ವಾನದೊಂದಿಗೆ ವಿವಾಹ ನಡೆದಿದೆ.

ಇದನ್ನೂ ಓದಿ: ಸಾವಯವ ರೆಸ್ಟೋರೆಂಟ್ ಉದ್ಘಾಟನೆಗೆ ಮುಖ್ಯ ಅತಿಥಿಯಾಗಿ ಆಗಮಿಸಿದ ಗೋಮಾತೆ

ಏನಿದು ಆಚರಣೆ?

ಮಕ್ಕಳನ್ನು ದುಷ್ಟ ಶಕ್ತಿಯಿಂದ ದೂರಮಾಡಲು ಶ್ವಾನಗಳೊಂದಿಗೆ ವಿವಾಹ ಮಾಡಲಾಗುತ್ತದೆ. ಈ ರೀತಿ ಮದುವೆ ಮಾಡಿಸುವುದರಿಂದ ಮಕ್ಕಳ ಮೇಲೆ ಬೀಳುವ ದುಷ್ಟ ಶಕ್ತಿಗಳು ಪ್ರಾಣಿಯ ಮೇಲೆ ಬೀಳುತ್ತದೆ ಎಂದು ನಂಬುತ್ತಾರೆ ಈ ಬುಡಕಟ್ಟು ಜನಾಂಗದ ಜನರು. ಸಮುದಾಯದ ಸಂಪ್ರದಾಯಗಳ ಪ್ರಕಾರ, ಎರಡು ಮದುವೆಗಳನ್ನು ನಡೆಸಲಾಯಿತು ಮತ್ತು ಸಮುದಾಯದ ಹಬ್ಬದ ಜೊತೆಗೆ ಆಚರಣೆಗಳು ಬೆಳಿಗ್ಗೆ 7 ರಿಂದ ಮಧ್ಯಾಹ್ನ 1 ರವರೆಗೆ ಮುಂದುವರೆಯಿತು” ಎಂದು ಗ್ರಾಮಸ್ಥ ಸಾಗರ್ ಸಿಂಗ್ ಪಿಟಿಐಗೆ ತಿಳಿಸಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು