AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಮಕ್ಕಳನ್ನು ದುಷ್ಟ ಶಕ್ತಿಯಿಂದ ರಕ್ಷಿಸಲು ಶ್ವಾನಗಳೊಂದಿಗೆ ವಿವಾಹ

ಇತ್ತೀಚೆಗಷ್ಟೇ 11 ವರ್ಷದ ತಪನ್ ಸಿಂಗ್ ಎಂಬ ಬಾಲಕನಿಗೆ ಹೆಣ್ಣು ಶ್ವಾನದೊಂದಿಗೆ ಹಾಗೂ 7 ವರ್ಷದ ಲಕ್ಷ್ಮಿ ಎಂಬ ಬಾಲಕಿಗೆ ಗಂಡು ಶ್ವಾನದೊಂದಿಗೆ ವಿವಾಹ ಮಾಡಿಸಲಾಗಿದೆ.

Viral News: ಮಕ್ಕಳನ್ನು ದುಷ್ಟ ಶಕ್ತಿಯಿಂದ ರಕ್ಷಿಸಲು ಶ್ವಾನಗಳೊಂದಿಗೆ ವಿವಾಹ
ಸಾಂದರ್ಭಿಕ ಚಿತ್ರ
ಅಕ್ಷತಾ ವರ್ಕಾಡಿ
|

Updated on: Apr 20, 2023 | 10:35 AM

Share

ಮುಖ್ಯಾಂಶಗಳು

  • ಮಕ್ಕಳು ಬಾಲ್ಯದಿಂದ ಯೌವನಕ್ಕೆ ಕಾಲಿಡುತ್ತಿದ್ದಂತೆ ಅವರ ಮೇಲೆ ಯಾವುದೇ ಕೆಟ್ಟ ಶಕ್ತಿಗಳು ಬೀಳಬಾರದು ಎಂಬ ಕಾರಣಕ್ಕೆ ಶ್ವಾನಗಳೊಂದಿಗೆ ವಿವಾಹ
  • ಒಡಿಶಾದ ಬಾಲಸೋರ್ ಜಿಲ್ಲೆಯ ಬಂಧ್‌ಸಾಹಿ ಗ್ರಾಮದ ಸಿಂಗ್​​ ಬುಡಕಟ್ಟು ಜನಾಂಗವು ಪೂರ್ವಜರ ಕಾಲದಿಂದಲೂ ಶ್ವಾನದೊಂದಿಗೆ ವಿವಾಹ ಮಾಡುವ ಸಂಪ್ರದಾಯವನ್ನು ನಡೆಸಿಕೊಂಡು ಬಂದಿದ್ದಾರೆ.
  • ಸಮುದಾಯದ ಸಂಪ್ರದಾಯಗಳ ಪ್ರಕಾರ, ಎರಡು ಮದುವೆಗಳನ್ನು ನಡೆಸಲಾಯಿತು ಮತ್ತು ಸಮುದಾಯದ ಹಬ್ಬದ ಜೊತೆಗೆ ಆಚರಣೆಗಳು ಬೆಳಿಗ್ಗೆ 7 ರಿಂದ ಮಧ್ಯಾಹ್ನ 1 ರವರೆಗೆ ಮುಂದುವರೆಯಿತು

ಮಕ್ಕಳು ಬಾಲ್ಯದಿಂದ ಯೌವನಕ್ಕೆ ಕಾಲಿಡುತ್ತಿದ್ದಂತೆ ಅವರ ಮೇಲೆ ಯಾವುದೇ ಕೆಟ್ಟ ಶಕ್ತಿಗಳು ಬೀಳಬಾರದು ಎಂಬ ಕಾರಣಕ್ಕೆ ಶ್ವಾನಗಳೊಂದಿಗೆ ವಿವಾಹ ಮಾಡಿಸುವುದು ಹಿಂದಿನಿಂದಲೂ ನಡೆದುಕೊಂಡ ಬಂದ ಪದ್ಧತಿ ಎಂದು ಹೇಳುತ್ತಾರೆ ಒಡಿಶಾದ ಬಾಲಸೋರ್ ಜಿಲ್ಲೆಯ ಸಿಂಗ್​​ ಬುಡಕಟ್ಟು ಸಮುದಾಯದ ಜನ. ಹೌದು ಇತ್ತೀಚೆಗಷ್ಟೇ ಇಂತಹ ಘಟನೆ ಒಡಿಶಾದಲ್ಲಿ ನಡೆದಿದೆ.

ಒಡಿಶಾದ ಬಾಲಸೋರ್ ಜಿಲ್ಲೆಯ ಬಂಧ್‌ಸಾಹಿ ಗ್ರಾಮದ ಸಿಂಗ್​​ ಬುಡಕಟ್ಟು ಜನಾಂಗವು ಪೂರ್ವಜರ ಕಾಲದಿಂದಲೂ ಶ್ವಾನದೊಂದಿಗೆ ವಿವಾಹ ಮಾಡುವ ಸಂಪ್ರದಾಯವನ್ನು ನಡೆಸಿಕೊಂಡು ಬಂದಿದ್ದಾರೆ. ಇತ್ತೀಚೆಗಷ್ಟೇ 11 ವರ್ಷದ ತಪನ್ ಸಿಂಗ್ ಎಂಬ ಬಾಲಕನಿಗೆ ಹೆಣ್ಣು ಶ್ವಾನದೊಂದಿಗೆ ಹಾಗೂ 7 ವರ್ಷದ ಲಕ್ಷ್ಮಿ ಎಂಬ ಬಾಲಕಿಗೆ ಗಂಡು ಶ್ವಾನದೊಂದಿಗೆ ವಿವಾಹ ನಡೆದಿದೆ.

ಇದನ್ನೂ ಓದಿ: ಸಾವಯವ ರೆಸ್ಟೋರೆಂಟ್ ಉದ್ಘಾಟನೆಗೆ ಮುಖ್ಯ ಅತಿಥಿಯಾಗಿ ಆಗಮಿಸಿದ ಗೋಮಾತೆ

ಏನಿದು ಆಚರಣೆ?

ಮಕ್ಕಳನ್ನು ದುಷ್ಟ ಶಕ್ತಿಯಿಂದ ದೂರಮಾಡಲು ಶ್ವಾನಗಳೊಂದಿಗೆ ವಿವಾಹ ಮಾಡಲಾಗುತ್ತದೆ. ಈ ರೀತಿ ಮದುವೆ ಮಾಡಿಸುವುದರಿಂದ ಮಕ್ಕಳ ಮೇಲೆ ಬೀಳುವ ದುಷ್ಟ ಶಕ್ತಿಗಳು ಪ್ರಾಣಿಯ ಮೇಲೆ ಬೀಳುತ್ತದೆ ಎಂದು ನಂಬುತ್ತಾರೆ ಈ ಬುಡಕಟ್ಟು ಜನಾಂಗದ ಜನರು. ಸಮುದಾಯದ ಸಂಪ್ರದಾಯಗಳ ಪ್ರಕಾರ, ಎರಡು ಮದುವೆಗಳನ್ನು ನಡೆಸಲಾಯಿತು ಮತ್ತು ಸಮುದಾಯದ ಹಬ್ಬದ ಜೊತೆಗೆ ಆಚರಣೆಗಳು ಬೆಳಿಗ್ಗೆ 7 ರಿಂದ ಮಧ್ಯಾಹ್ನ 1 ರವರೆಗೆ ಮುಂದುವರೆಯಿತು” ಎಂದು ಗ್ರಾಮಸ್ಥ ಸಾಗರ್ ಸಿಂಗ್ ಪಿಟಿಐಗೆ ತಿಳಿಸಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ