AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

50 ಕೋಟಿ ರೂ.ಮೌಲ್ಯದ ಚಿನ್ನದ ಕಮೋಡ್ ಕಳವು; ವರ್ಷಗಳ ಬಳಿಕ ತಪ್ಪೊಪ್ಪಿಕೊಂಡ ಕಳ್ಳ

ವೆಲ್ಲಿಂಗ್‌ಬರೋದ 39 ವರ್ಷದ ಜೇಮ್ಸ್ ಶೀನ್, ಇಂಗ್ಲೆಂಡ್‌ನ ಆಕ್ಸ್‌ಫರ್ಡ್‌ಶೈರ್‌ನ ವುಡ್‌ಸ್ಟಾಕ್‌ನಲ್ಲಿರುವ 300 ವರ್ಷಗಳಷ್ಟು ಹಳೆಯದಾದ ಬ್ಲೆನ್‌ಹೈಮ್ ಪ್ಯಾಲೇಸ್‌ನಿಂದ 50 ಕೋಟಿ ರೂ.ಮೌಲ್ಯದ ಚಿನ್ನದ ಕಮೋಡ್ ಕದ್ದಿರುವುದಾಗಿ ಒಪ್ಪಿಕೊಂಡಿದ್ದಾನೆ.

50 ಕೋಟಿ ರೂ.ಮೌಲ್ಯದ ಚಿನ್ನದ ಕಮೋಡ್ ಕಳವು; ವರ್ಷಗಳ ಬಳಿಕ ತಪ್ಪೊಪ್ಪಿಕೊಂಡ ಕಳ್ಳ
50 ಕೋಟಿ ರೂ.ಮೌಲ್ಯದ ಚಿನ್ನದ ಕಮೋಡ್
ಅಕ್ಷತಾ ವರ್ಕಾಡಿ
|

Updated on: Apr 04, 2024 | 10:31 AM

Share

ಇಂಗ್ಲೆಂಡ್‌ನ ಆಕ್ಸ್‌ಫರ್ಡ್‌ಶೈರ್‌ನ ವುಡ್‌ಸ್ಟಾಕ್‌ನಲ್ಲಿರುವ 300 ವರ್ಷಗಳಷ್ಟು ಹಳೆಯದಾದ ಬ್ಲೆನ್‌ಹೈಮ್ ಪ್ಯಾಲೇಸ್‌ನಿಂದ 48,00000 ಪೌಂಡ್‌ಗಳ (ರೂ. 50,36,23939) ಘನ ಚಿನ್ನದ ಶೌಚಾಲಯವನ್ನು ಕದ್ದಿರುವುದಾಗಿ ವ್ಯಕ್ತಿಯೊಬ್ಬ ಒಪ್ಪಿಕೊಂಡಿದ್ದಾನೆ. ಸೆಪ್ಟೆಂಬರ್ 2019 ರಲ್ಲಿ ಕಲಾ ಪ್ರದರ್ಶನದ ಭಾಗವಾಗಿದ್ದ ಈ ಕಮೋಡ್​​ ಕಳ್ಳತನವಾಗಿತ್ತು. ದಿ ಗಾರ್ಡಿಯನ್ ಪ್ರಕಾರ, ಸುಮಾರು  50 ಕೋಟಿ ರೂ ಮೌಲ್ಯದ ‘ಅಮೆರಿಕಾ’ ಎಂಬ ಹೆಸರಿನ ಈ ಐಷಾರಾಮಿ ಕಮೋಡ್ ಅನ್ನು ಖ್ಯಾತ ಇಟಾಲಿಯನ್ ಪರಿಕಲ್ಪನಾ ಕಲಾವಿದ ಮೌರಿಜಿಯೊ ಕ್ಯಾಟೆಲಾನ್ ವಿನ್ಯಾಸಗೊಳಿಸಿದ್ದರು.

ಕಳೆದ ವರ್ಷ ಕ್ರೌನ್ ಪ್ರಾಸಿಕ್ಯೂಷನ್ ಸರ್ವಿಸ್ (CPS) ಚಿನ್ನದ ಕಮೋಡ್ ಕದ್ದ ಅನುಮಾನದ ಮೇಲೆ ನಾಲ್ವರು ವ್ಯಕ್ತಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ಹೂಡಲು ಘೋಷಿಸಿದ್ದು. ಈ ನಾಲ್ವರು ನವೆಂಬರ್ 28 ರಂದು ಆಕ್ಸ್‌ಫರ್ಡ್ ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಹಾಜರಾಗಿದ್ದರು.

ಇದನ್ನೂ ಓದಿ: ಕೆಲಸದ ನಡುವೆ ಮಗುವಿನ ಆರೈಕೆಗೆ ಸಮಯವಿಲ್ಲವೆಂದು 3 ತಿಂಗಳ ಮಗುವನ್ನು ದತ್ತು ನೀಡಿದ ದಂಪತಿ

ದಿ ಗಾರ್ಡಿಯನ್‌ನ ವರದಿಯ ಪ್ರಕಾರ, ಇದೀಗ ವೆಲ್ಲಿಂಗ್‌ಬರೋದ 39 ವರ್ಷದ ಜೇಮ್ಸ್ ಶೀನ್, ಕಳ್ಳತನ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಏತನ್ಮಧ್ಯೆ, ಜೇಮ್ಸ್ ಶೀನ್ ಈಗಾಗಲೇ 400,000 ಪೌಂಡ್‌ಗಳ ಮೌಲ್ಯದ ರಾಷ್ಟ್ರೀಯ ಕುದುರೆ ರೇಸಿಂಗ್ ಮ್ಯೂಸಿಯಂನಿಂದ ಉಪಕರಣಗಳು ಮತ್ತು ಬಹುಮಾನಗಳನ್ನು ಒಳಗೊಂಡಂತೆ ಹಲವಾರು ವಸ್ತುಗಳ ಕಳ್ಳತನದ ಅಪರಾಧಗಳಿಗಾಗಿ 17 ವರ್ಷಗಳ ಜೈಲು ವಾಸದಲ್ಲಿದ್ದಾನೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ