AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆಯಲ್ಲಿ ಮೂರ್ಛೆ ಹೋಗಿದ್ದ ನಾಯಿಯನ್ನು ರಕ್ಷಿಸಿದ ವಿಡಿಯೋ ವೈರಲ್

Dog : ಬದುಕಿದೆಯಾ ಎಂದು ಇತ್ತ ಕಡೆಯಿಂದ ಆಕೆ ಕೇಳುತ್ತಾಳೆ. ತಾರಾಬಾರಾ ಓಡಾಡುವ ಗಾಡಿಗಳನ್ನು ನಿಲ್ಲಿಸಿ ಈತ ಎತ್ತಿಕೊಂಡು ಬರುತ್ತಾನೆ. ನಂತರ ಗಾಡಿಯೇರಿ ಡಾಕ್ಟರ್ ಬಳಿ ಹೋಗುತ್ತಾರೆ ಇಬ್ಬರೂ.

ರಸ್ತೆಯಲ್ಲಿ ಮೂರ್ಛೆ ಹೋಗಿದ್ದ ನಾಯಿಯನ್ನು ರಕ್ಷಿಸಿದ ವಿಡಿಯೋ ವೈರಲ್
ನಾಯಿಯನ್ನು ರಕ್ಷಿಸಿದ ಜೋಡಿ
TV9 Web
| Updated By: ಶ್ರೀದೇವಿ ಕಳಸದ|

Updated on: Jan 30, 2023 | 5:53 PM

Share

Viral Video : ವೇಗವಾಗಿ ಚಲಿಸುವ ವಾಹನಗಳಿಗೆ ಸಿಕ್ಕು ದಿನವೂ ಅದೆಷ್ಟೋ ನಾಯಿ ಬೆಕ್ಕು ಪ್ರಾಣಿಗಳು ಗಾಯಗೊಳ್ಳುತ್ತವೆ. ಎಷ್ಟೋ ಸಲ ಸಾವನ್ನಪ್ಪಿರುತ್ತವೆ. ಆದರೆ ಅಪರೂಪಕ್ಕೆ ಇಂಥ ದಯಾಳುಗಳು ಅವುಗಳನ್ನು ಗಮನಿಸುತ್ತಾರೆ. ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ. ರಾತ್ರಿಯಾಗಿದೆ. ಗಾಡಿಗಳು ಓಡಾಡುತ್ತಲೇ ಇವೆ. ಬಹುಶಃ ಈ ನಾಯಿ ಸತ್ತಿರಬೇಕೆಂದು ಇದನ್ನು ಅಂತ್ಯಕ್ರಿಯೆ ಮಾಡಿದರಾಯಿತೆಂದು ಈ ಜೋಡಿ ಗಾಡಿ ನಿಲ್ಲಿಸುತ್ತದೆ.  ಆದರೆ ಅದೃಷ್ಟವಶಾತ್ ನಾಯಿ ಬದುಕಿದೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ತಲೆಗೆ ಏಟಾಗಿದ್ದರಿಂದ ರಸ್ತೆಯ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದುಕೊಂಡಿದೆ. ಈ ಜೋಡಿ ಈ ನಾಯಿಯನ್ನು ಎತ್ತಿಕೊಂಡು ವೈದ್ಯರ ಬಳಿ ಕರೆದೊಯ್ದಿದೆ. ಸದ್ಯ ನಾಯಿ ಸುಧಾರಿಸಿಕೊಂಡು ಗೆಲುವಾಗಿದೆ. ಕರ್ತವ್ಯ ಸೊಸೈಟಿ ಎಂಬ ಇನ್​ಸ್ಟಾಗ್ರಾಂ ಪುಟದಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ನೆಟ್ಟಿಗರು ಈ ಜೋಡಿಯ ನಿಸ್ವಾರ್ಥವನ್ನು ಶ್ಲಾಘಿಸುತ್ತಿದ್ದಾರೆ. ಪರಾಗ ಪಾಂಡೇ ಎಂಬ ವೈದ್ಯರು ಈ ನಾಯಿಗೆ ಚಿಕಿತ್ಸೆ ನೀಡಿದ್ದಾರೆ.

ಇದನ್ನೂ ಓದಿ : ನಾಯಿಮರಿ ತನ್ನ ಜನನ ಪ್ರಮಾಣ ಪತ್ರಕ್ಕೆ ಕಾಲ್ಬೆರಳು ಒತ್ತಿ ಸಹಿ ಮಾಡಿರುವ ವಿಡಿಯೋ ವೈರಲ್

ಈತನಕ ಈ ವಿಡಿಯೋ 10 ಮಿಲಿಯನ್​ ಜನರನ್ನು ತಲುಪಿದೆ. ಇಂಥ ಕರುಣಾಮಯಿಗಳು ಇರುವುದಕ್ಕೇ ಜಗತ್ತು ಇಂದು ನಿರಾಳವಾಗಿ ಉಸಿರಾಡುತ್ತಿದೆ ಎಂದಿದ್ದಾರೆ ಅನೇಕರು. ಇಂಥವರು ಸಂತತಿ ಹೆಚ್ಚಲಿ ಎಂದು ಹಲವರು ಹಾರೈಸಿದ್ದಾರೆ.

ಇದನ್ನು ಓದಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?