AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆಯಲ್ಲಿ ಮೂರ್ಛೆ ಹೋಗಿದ್ದ ನಾಯಿಯನ್ನು ರಕ್ಷಿಸಿದ ವಿಡಿಯೋ ವೈರಲ್

Dog : ಬದುಕಿದೆಯಾ ಎಂದು ಇತ್ತ ಕಡೆಯಿಂದ ಆಕೆ ಕೇಳುತ್ತಾಳೆ. ತಾರಾಬಾರಾ ಓಡಾಡುವ ಗಾಡಿಗಳನ್ನು ನಿಲ್ಲಿಸಿ ಈತ ಎತ್ತಿಕೊಂಡು ಬರುತ್ತಾನೆ. ನಂತರ ಗಾಡಿಯೇರಿ ಡಾಕ್ಟರ್ ಬಳಿ ಹೋಗುತ್ತಾರೆ ಇಬ್ಬರೂ.

ರಸ್ತೆಯಲ್ಲಿ ಮೂರ್ಛೆ ಹೋಗಿದ್ದ ನಾಯಿಯನ್ನು ರಕ್ಷಿಸಿದ ವಿಡಿಯೋ ವೈರಲ್
ನಾಯಿಯನ್ನು ರಕ್ಷಿಸಿದ ಜೋಡಿ
Follow us
TV9 Web
| Updated By: ಶ್ರೀದೇವಿ ಕಳಸದ

Updated on: Jan 30, 2023 | 5:53 PM

Viral Video : ವೇಗವಾಗಿ ಚಲಿಸುವ ವಾಹನಗಳಿಗೆ ಸಿಕ್ಕು ದಿನವೂ ಅದೆಷ್ಟೋ ನಾಯಿ ಬೆಕ್ಕು ಪ್ರಾಣಿಗಳು ಗಾಯಗೊಳ್ಳುತ್ತವೆ. ಎಷ್ಟೋ ಸಲ ಸಾವನ್ನಪ್ಪಿರುತ್ತವೆ. ಆದರೆ ಅಪರೂಪಕ್ಕೆ ಇಂಥ ದಯಾಳುಗಳು ಅವುಗಳನ್ನು ಗಮನಿಸುತ್ತಾರೆ. ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ. ರಾತ್ರಿಯಾಗಿದೆ. ಗಾಡಿಗಳು ಓಡಾಡುತ್ತಲೇ ಇವೆ. ಬಹುಶಃ ಈ ನಾಯಿ ಸತ್ತಿರಬೇಕೆಂದು ಇದನ್ನು ಅಂತ್ಯಕ್ರಿಯೆ ಮಾಡಿದರಾಯಿತೆಂದು ಈ ಜೋಡಿ ಗಾಡಿ ನಿಲ್ಲಿಸುತ್ತದೆ.  ಆದರೆ ಅದೃಷ್ಟವಶಾತ್ ನಾಯಿ ಬದುಕಿದೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ತಲೆಗೆ ಏಟಾಗಿದ್ದರಿಂದ ರಸ್ತೆಯ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದುಕೊಂಡಿದೆ. ಈ ಜೋಡಿ ಈ ನಾಯಿಯನ್ನು ಎತ್ತಿಕೊಂಡು ವೈದ್ಯರ ಬಳಿ ಕರೆದೊಯ್ದಿದೆ. ಸದ್ಯ ನಾಯಿ ಸುಧಾರಿಸಿಕೊಂಡು ಗೆಲುವಾಗಿದೆ. ಕರ್ತವ್ಯ ಸೊಸೈಟಿ ಎಂಬ ಇನ್​ಸ್ಟಾಗ್ರಾಂ ಪುಟದಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ನೆಟ್ಟಿಗರು ಈ ಜೋಡಿಯ ನಿಸ್ವಾರ್ಥವನ್ನು ಶ್ಲಾಘಿಸುತ್ತಿದ್ದಾರೆ. ಪರಾಗ ಪಾಂಡೇ ಎಂಬ ವೈದ್ಯರು ಈ ನಾಯಿಗೆ ಚಿಕಿತ್ಸೆ ನೀಡಿದ್ದಾರೆ.

ಇದನ್ನೂ ಓದಿ : ನಾಯಿಮರಿ ತನ್ನ ಜನನ ಪ್ರಮಾಣ ಪತ್ರಕ್ಕೆ ಕಾಲ್ಬೆರಳು ಒತ್ತಿ ಸಹಿ ಮಾಡಿರುವ ವಿಡಿಯೋ ವೈರಲ್

ಈತನಕ ಈ ವಿಡಿಯೋ 10 ಮಿಲಿಯನ್​ ಜನರನ್ನು ತಲುಪಿದೆ. ಇಂಥ ಕರುಣಾಮಯಿಗಳು ಇರುವುದಕ್ಕೇ ಜಗತ್ತು ಇಂದು ನಿರಾಳವಾಗಿ ಉಸಿರಾಡುತ್ತಿದೆ ಎಂದಿದ್ದಾರೆ ಅನೇಕರು. ಇಂಥವರು ಸಂತತಿ ಹೆಚ್ಚಲಿ ಎಂದು ಹಲವರು ಹಾರೈಸಿದ್ದಾರೆ.

ಇದನ್ನು ಓದಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

VIDEO: ಕಮಿಂದು ಕಮಾಲ್... ವಾಟ್ ಎ ಕ್ಯಾಚ್
VIDEO: ಕಮಿಂದು ಕಮಾಲ್... ವಾಟ್ ಎ ಕ್ಯಾಚ್
ಹೀಗೂ ಉಂಟೆ... ಅಳತೆ ಮೀರಿದ ಬ್ಯಾಟ್ ಬಳಸಲು ರವೀಂದ್ರ ಜಡೇಜಾ ಸರ್ಕಸ್
ಹೀಗೂ ಉಂಟೆ... ಅಳತೆ ಮೀರಿದ ಬ್ಯಾಟ್ ಬಳಸಲು ರವೀಂದ್ರ ಜಡೇಜಾ ಸರ್ಕಸ್
Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?
Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್