ರಸ್ತೆಯಲ್ಲಿ ಮೂರ್ಛೆ ಹೋಗಿದ್ದ ನಾಯಿಯನ್ನು ರಕ್ಷಿಸಿದ ವಿಡಿಯೋ ವೈರಲ್

Dog : ಬದುಕಿದೆಯಾ ಎಂದು ಇತ್ತ ಕಡೆಯಿಂದ ಆಕೆ ಕೇಳುತ್ತಾಳೆ. ತಾರಾಬಾರಾ ಓಡಾಡುವ ಗಾಡಿಗಳನ್ನು ನಿಲ್ಲಿಸಿ ಈತ ಎತ್ತಿಕೊಂಡು ಬರುತ್ತಾನೆ. ನಂತರ ಗಾಡಿಯೇರಿ ಡಾಕ್ಟರ್ ಬಳಿ ಹೋಗುತ್ತಾರೆ ಇಬ್ಬರೂ.

ರಸ್ತೆಯಲ್ಲಿ ಮೂರ್ಛೆ ಹೋಗಿದ್ದ ನಾಯಿಯನ್ನು ರಕ್ಷಿಸಿದ ವಿಡಿಯೋ ವೈರಲ್
ನಾಯಿಯನ್ನು ರಕ್ಷಿಸಿದ ಜೋಡಿ
Follow us
| Updated By: ಶ್ರೀದೇವಿ ಕಳಸದ

Updated on: Jan 30, 2023 | 5:53 PM

Viral Video : ವೇಗವಾಗಿ ಚಲಿಸುವ ವಾಹನಗಳಿಗೆ ಸಿಕ್ಕು ದಿನವೂ ಅದೆಷ್ಟೋ ನಾಯಿ ಬೆಕ್ಕು ಪ್ರಾಣಿಗಳು ಗಾಯಗೊಳ್ಳುತ್ತವೆ. ಎಷ್ಟೋ ಸಲ ಸಾವನ್ನಪ್ಪಿರುತ್ತವೆ. ಆದರೆ ಅಪರೂಪಕ್ಕೆ ಇಂಥ ದಯಾಳುಗಳು ಅವುಗಳನ್ನು ಗಮನಿಸುತ್ತಾರೆ. ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ. ರಾತ್ರಿಯಾಗಿದೆ. ಗಾಡಿಗಳು ಓಡಾಡುತ್ತಲೇ ಇವೆ. ಬಹುಶಃ ಈ ನಾಯಿ ಸತ್ತಿರಬೇಕೆಂದು ಇದನ್ನು ಅಂತ್ಯಕ್ರಿಯೆ ಮಾಡಿದರಾಯಿತೆಂದು ಈ ಜೋಡಿ ಗಾಡಿ ನಿಲ್ಲಿಸುತ್ತದೆ.  ಆದರೆ ಅದೃಷ್ಟವಶಾತ್ ನಾಯಿ ಬದುಕಿದೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ತಲೆಗೆ ಏಟಾಗಿದ್ದರಿಂದ ರಸ್ತೆಯ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದುಕೊಂಡಿದೆ. ಈ ಜೋಡಿ ಈ ನಾಯಿಯನ್ನು ಎತ್ತಿಕೊಂಡು ವೈದ್ಯರ ಬಳಿ ಕರೆದೊಯ್ದಿದೆ. ಸದ್ಯ ನಾಯಿ ಸುಧಾರಿಸಿಕೊಂಡು ಗೆಲುವಾಗಿದೆ. ಕರ್ತವ್ಯ ಸೊಸೈಟಿ ಎಂಬ ಇನ್​ಸ್ಟಾಗ್ರಾಂ ಪುಟದಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ನೆಟ್ಟಿಗರು ಈ ಜೋಡಿಯ ನಿಸ್ವಾರ್ಥವನ್ನು ಶ್ಲಾಘಿಸುತ್ತಿದ್ದಾರೆ. ಪರಾಗ ಪಾಂಡೇ ಎಂಬ ವೈದ್ಯರು ಈ ನಾಯಿಗೆ ಚಿಕಿತ್ಸೆ ನೀಡಿದ್ದಾರೆ.

ಇದನ್ನೂ ಓದಿ : ನಾಯಿಮರಿ ತನ್ನ ಜನನ ಪ್ರಮಾಣ ಪತ್ರಕ್ಕೆ ಕಾಲ್ಬೆರಳು ಒತ್ತಿ ಸಹಿ ಮಾಡಿರುವ ವಿಡಿಯೋ ವೈರಲ್

ಈತನಕ ಈ ವಿಡಿಯೋ 10 ಮಿಲಿಯನ್​ ಜನರನ್ನು ತಲುಪಿದೆ. ಇಂಥ ಕರುಣಾಮಯಿಗಳು ಇರುವುದಕ್ಕೇ ಜಗತ್ತು ಇಂದು ನಿರಾಳವಾಗಿ ಉಸಿರಾಡುತ್ತಿದೆ ಎಂದಿದ್ದಾರೆ ಅನೇಕರು. ಇಂಥವರು ಸಂತತಿ ಹೆಚ್ಚಲಿ ಎಂದು ಹಲವರು ಹಾರೈಸಿದ್ದಾರೆ.

ಇದನ್ನು ಓದಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ