Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯತಮೆಯನ್ನು ಮದುವೆಯಾಗಲು ಮೊದಲ ಪತ್ನಿಗೆ ಶ್ರಾದ್ಧ ಮಾಡಿ ಪಿಂಡ ಬಿಟ್ಟ ಪತಿರಾಯ

ಪವನ್ ಪಟೇಲ್ ಎಂಬಾತ ತನ್ನ ಮೊದಲ ಪತ್ನಿ ಜೀವಂತವಾಗಿರುವಾಗಲೇ ಆಕೆಯ ಶ್ರಾದ್ಧ ಮಾಡಿ, ಮತ್ತೊಬ್ಬಳನ್ನು ಮದುವೆಯಾಗಿದ್ದಾನೆ. ಪತ್ನಿ ತವರಿಗೆ ಹೋದಾಗ ಈ ಕೃತ್ಯ ಎಸಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಪತ್ನಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪವನ್ ಪರಾರಿಯಾಗಿದ್ದಾನೆ. ಈ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಪ್ರಿಯತಮೆಯನ್ನು ಮದುವೆಯಾಗಲು ಮೊದಲ ಪತ್ನಿಗೆ ಶ್ರಾದ್ಧ ಮಾಡಿ ಪಿಂಡ ಬಿಟ್ಟ ಪತಿರಾಯ
Follow us
ಅಕ್ಷತಾ ವರ್ಕಾಡಿ
|

Updated on: Oct 25, 2024 | 6:12 PM

ಉತ್ತರಪ್ರದೇಶ: ಪುರುಷನೊಬ್ಬ ತನ್ನ ಮೊದಲ ಪತ್ನಿ ಜೀವಂತವಾಗಿರುವಾಗಲೇ ಆಕೆಗೆ ಶ್ರಾದ್ಧ ಮಾಡಿದ್ದಾನೆ. ಬಳಿಕ ತನ್ನ ಪ್ರಿಯತಮೆಗೆ ತನ್ನ ಪತ್ನಿ ಸತ್ತಿರುವುದಾಗಿ ಹೇಳಿ ಮದುವೆಯಾಗಿದ್ದಾನೆ. ವಿಚಾರ ತಿಳಿಯುತ್ತಿದ್ದಂತೆ ಆತನ ಮೊದಲ ಪತ್ನಿ ತನ್ನ ತವರು ಮನೆಯಿಂದ ಓಡೋಡಿ ಬಂದು ತಾಳಗ್ರಾಮ ಪೊಲೀಸ್ ಠಾಣೆಯಲ್ಲಿ ಪತಿಯ ವಿರುದ್ಧ ದೂರು ನೀಡಿದ್ದಾನೆ. ಈ ಘಟನೆ ಉತ್ತರಪ್ರದೇಶದ ಕನೌಜ್‌ನಲ್ಲಿ ನಡೆದಿದೆ.

ಪತ್ನಿ ಬದುಕಿರುವಾಗಲೇ ಶ್ರಾದ್ಧ ಕಾರ್ಯಕ್ರಮ ಮಾಡಿರುವ ವ್ಯಕ್ತಿಯನ್ನು ಪವನ್ ಪಟೇಲ್ ಎಂದು ಗುರುತಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇದೀಗ ಪವನ್ ಪಟೇಲ್ ಬಂಧನಕ್ಕೆ ಸಜ್ಜಾಗಿದ್ದಾರೆ. ಇತ್ತ ಪತ್ನಿ ಪೊಲೀಸ್ ಠಾಣೆ ಮೆಟ್ಟಿಲೇರುತ್ತಿದ್ದಂತೆ ಪವನ್ ಪಟೇಲ್ ನಾಪತ್ತೆಯಾಗಿದ್ದಾನೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಈ ಊರಿನಲ್ಲಿ ಒಂದೇ ಮನೆಯ ಅಣ್ಣ-ತಮ್ಮಂದಿರು ಒಬ್ಬಳೇ ಯುವತಿಯನ್ನು ಮದುವೆಯಾಗಬೇಕು!

ಮದುವೆಯಾದ ಮೇಲೂ ಬೇರೆ ಯುವತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಪವನ್ ಪಟೇಲ್,ಸಾಕಷ್ಟು ದಿನಗಳಿಂದ ಪತ್ನಿಗೆ ಚಿತ್ರಹಿಂಸೆ ನೀಡುತ್ತಿದ್ದ. ಇದಲ್ಲದೇ ಇಬ್ಬರು ಮಕ್ಕಳನ್ನು ಆಕೆಯಿಂದ ದೂರ ಮಾಡಿದ್ದ. ಇದರಿಂದ ನೊಂದಿದ್ದ ಪತ್ನಿ ತವರು ಮನೆಗೆ ಹೋಗಿದ್ದಾಳೆ. ಇದನ್ನೇ ಒಳ್ಳೆ ಸಮಯ ಎಂದುಕೊಂಡು ಆಕೆ ಬದುಕಿರುವಾಗಲೇ ಶ್ರಾದ್ಧ ಕಾರ್ಯಕ್ರಮ ಮಾಡಿ ಇನ್ನೊಬ್ಬಳನ್ನು ಮದುವೆಯಾಗಿದ್ದಾನೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಬ್ಯಾಗ್ ಕದಿಯಲು ಬಂದವಗೆ ಒಳ್ಳೆ ರಿಪ್ಲೇ ಕೊಟ್ಟ ಯುವತಿ
ಬ್ಯಾಗ್ ಕದಿಯಲು ಬಂದವಗೆ ಒಳ್ಳೆ ರಿಪ್ಲೇ ಕೊಟ್ಟ ಯುವತಿ