AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಜೀವಂತ ಹಾವಿನ ತಲೆಯನ್ನು ಹಲ್ಲಿನಿಂದ ಕತ್ತರಿಸಿ ನೆಲಕ್ಕೆ ಉಗುಳಿದ ವ್ಯಕ್ತಿ, ವಿಡಿಯೋ ನೋಡಿ ಬೆಚ್ಚಿಬಿದ್ದ ಜನ

Viral Video: ಹಾವು(Snake) ನೋಡಿದರೆ ನಾವು ಕಿಲೋಮೀಟರ್​ಗಟ್ಟಲೆ ದೂರ ಓಡುತ್ತೇವೆ, ಆದರೆ ಇಲ್ಲೊಬ್ಬ ವ್ಯಕ್ತಿ ಜೀವಂತ ಹಾವಿನ ತಲೆಯನ್ನು ಹಲ್ಲಿನಿಂತ ಕಚ್ಚಿ ಕತ್ತರಿಸಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ವಿಡಿಯೋ ನೋಡಿ ಜನರು ಬೆಚ್ಚಿಬಿದ್ದಿದ್ದಾರೆ.

Viral Video: ಜೀವಂತ ಹಾವಿನ ತಲೆಯನ್ನು ಹಲ್ಲಿನಿಂದ ಕತ್ತರಿಸಿ ನೆಲಕ್ಕೆ ಉಗುಳಿದ ವ್ಯಕ್ತಿ, ವಿಡಿಯೋ ನೋಡಿ ಬೆಚ್ಚಿಬಿದ್ದ ಜನ
ವೈರಲ್ ಸುದ್ದಿ
Follow us
ನಯನಾ ರಾಜೀವ್
|

Updated on: May 24, 2023 | 12:21 PM

ಹಾವು(Snake) ನೋಡಿದರೆ ನಾವು ಕಿಲೋಮೀಟರ್​ಗಟ್ಟಲೆ ದೂರ ಓಡುತ್ತೇವೆ, ಆದರೆ ಇಲ್ಲೊಬ್ಬ ವ್ಯಕ್ತಿ ಜೀವಂತ ಹಾವಿನ ತಲೆಯನ್ನು ಹಲ್ಲಿನಿಂತ ಕಚ್ಚಿ ಕತ್ತರಿಸಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ವಿಡಿಯೋ ನೋಡಿ ಜನರು ಬೆಚ್ಚಿಬಿದ್ದಿದ್ದಾರೆ. ವ್ಯಕ್ತಿಯೊಬ್ಬ ಜೀವಂತ ಹಾವನ್ನು ಹಿಡಿದು ಅದರ ತಲೆಯನ್ನು ಹಲ್ಲಿನಿಂದ ಕತ್ತರಿಸಿ ಹಸಿಯಾಗಿ ಜಗಿದು ನೆಲಕ್ಕೆ ಉಗುಳಿರುವ ವಿಡಿಯೋ ಇದಾಗಿದೆ. ಈಗ ಈ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಜನರು ಒತ್ತಾಯಿಸಿದ್ದಾರೆ. ಈ ವೀಡಿಯೊವನ್ನು ಮೇ 22 ರಂದು Twitter ಹ್ಯಾಂಡಲ್ ‘Unique 4us’ (@ARSHAD_93900) ಪೋಸ್ಟ್ ಮಾಡಲಾಗಿದೆ.

ವರದಿಗಳ ಪ್ರಕಾರ, ಘಟನೆ ಉತ್ತರಾಖಂಡದ ನೈನಿತಾಲ್ ಜಿಲ್ಲೆಯ ಲಾಲ್ ಕುವಾನ್‌ನಲ್ಲಿ ನಡೆದಿದೆ. 2.20 ನಿಮಿಷದ ಈ ವಿಡಿಯೋದಲ್ಲಿ ಐಸ್ ಕ್ರೀಂ ಟ್ರಾಲಿಯೊಂದರ ಬಳಿ ವ್ಯಕ್ತಿಯೊಬ್ಬ ಕುಳಿತಿರುವುದನ್ನು ನೋಡಬಹುದು. ಆತನ ಕೈಯಲ್ಲಿ ಜೀವಂತ ಹಾವು ಕಾಣಿಸುತ್ತದೆ. ಕೆಲವರು ಅವರ ವಿಡಿಯೋ ಮಾಡುತ್ತಿದ್ದಾರೆ.

ಥಟ್ಟನೆ ಕೈಯಲ್ಲಿ ಹಿಡಿದು ಹಾವಿನ ತಲೆಯನ್ನು ಬಾಯಿಗೆ ಹಾಕಿಕೊಂಡು ಹಲ್ಲಿನಿಂದ ಕಚ್ಚುತ್ತಾರೆ. ಇದಾದ ನಂತರ ಬಾಟಲಿ ತೆಗೆದು ಹಾವಿನ ಮೇಲೆ ಏನನ್ನೋ ಹಾಕಿಕೊಂಡು ಹಾವನ್ನು ತಿಂದಿದ್ದಾನೆ ಆ ಸಂದರ್ಭದಲ್ಲಿ ವ್ಯಕ್ತಿ ಮದ್ಯಪಾನ ಮಾಡಿದ್ದ ಎನ್ನಲಾಗಿದೆ.

ಮತ್ತಷ್ಟು ಓದಿ:Hyderabad News: ಶ್ವಾನ ದಾಳಿಯಿಂದ ತಪ್ಪಿಸಲು ಹೋಗಿ 3ನೇ ಮಹಡಿಯಿಂದ ಜಿಗಿದ ಡೆಲಿವರಿ ಬಾಯ್​​​

ವನ್ಯಜೀವಿ (ರಕ್ಷಣೆ) ಕಾಯ್ದೆಯಡಿ ವ್ಯಕ್ತಿಯ ವಿರುದ್ಧ ದೂರು ದಾಖಲಿಸಲಾಗಿದೆ. ಆದರೆ, ಆತ ಯಾಕೆ ಹೀಗೆ ಮಾಡಿದ ಎಂಬುದು ಸ್ಪಷ್ಟವಾಗಿಲ್ಲ. ಪೊಲೀಸರು ಸೋಮವಾರ ಆರೋಪಿಯನ್ನು ಹಿಡಿದಿದ್ದಾರೆ ಎಂದು ಅರಣ್ಯ ರೇಂಜ್ ಆಫೀಸರ್ ಚಂದನ್ ಸಿಂಗ್ ಹೇಳಿದ್ದಾರೆ. ಆತನ ಬಳಿ ಆಧಾರ್ ಕಾರ್ಡ್ ಅಥವಾ ಇತರೆ ಯಾವುದೇ ಗುರುತಿನ ಚೀಟಿ ಇರಲಿಲ್ಲ. ಆರೋಪಿ ಯಾಕೆ ಹೀಗೆ ಮಾಡಿದ ಎಂಬ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ