AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಜೀವಂತ ಹಾವಿನ ತಲೆಯನ್ನು ಹಲ್ಲಿನಿಂದ ಕತ್ತರಿಸಿ ನೆಲಕ್ಕೆ ಉಗುಳಿದ ವ್ಯಕ್ತಿ, ವಿಡಿಯೋ ನೋಡಿ ಬೆಚ್ಚಿಬಿದ್ದ ಜನ

Viral Video: ಹಾವು(Snake) ನೋಡಿದರೆ ನಾವು ಕಿಲೋಮೀಟರ್​ಗಟ್ಟಲೆ ದೂರ ಓಡುತ್ತೇವೆ, ಆದರೆ ಇಲ್ಲೊಬ್ಬ ವ್ಯಕ್ತಿ ಜೀವಂತ ಹಾವಿನ ತಲೆಯನ್ನು ಹಲ್ಲಿನಿಂತ ಕಚ್ಚಿ ಕತ್ತರಿಸಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ವಿಡಿಯೋ ನೋಡಿ ಜನರು ಬೆಚ್ಚಿಬಿದ್ದಿದ್ದಾರೆ.

Viral Video: ಜೀವಂತ ಹಾವಿನ ತಲೆಯನ್ನು ಹಲ್ಲಿನಿಂದ ಕತ್ತರಿಸಿ ನೆಲಕ್ಕೆ ಉಗುಳಿದ ವ್ಯಕ್ತಿ, ವಿಡಿಯೋ ನೋಡಿ ಬೆಚ್ಚಿಬಿದ್ದ ಜನ
ವೈರಲ್ ಸುದ್ದಿ
ನಯನಾ ರಾಜೀವ್
|

Updated on: May 24, 2023 | 12:21 PM

Share

ಹಾವು(Snake) ನೋಡಿದರೆ ನಾವು ಕಿಲೋಮೀಟರ್​ಗಟ್ಟಲೆ ದೂರ ಓಡುತ್ತೇವೆ, ಆದರೆ ಇಲ್ಲೊಬ್ಬ ವ್ಯಕ್ತಿ ಜೀವಂತ ಹಾವಿನ ತಲೆಯನ್ನು ಹಲ್ಲಿನಿಂತ ಕಚ್ಚಿ ಕತ್ತರಿಸಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ವಿಡಿಯೋ ನೋಡಿ ಜನರು ಬೆಚ್ಚಿಬಿದ್ದಿದ್ದಾರೆ. ವ್ಯಕ್ತಿಯೊಬ್ಬ ಜೀವಂತ ಹಾವನ್ನು ಹಿಡಿದು ಅದರ ತಲೆಯನ್ನು ಹಲ್ಲಿನಿಂದ ಕತ್ತರಿಸಿ ಹಸಿಯಾಗಿ ಜಗಿದು ನೆಲಕ್ಕೆ ಉಗುಳಿರುವ ವಿಡಿಯೋ ಇದಾಗಿದೆ. ಈಗ ಈ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಜನರು ಒತ್ತಾಯಿಸಿದ್ದಾರೆ. ಈ ವೀಡಿಯೊವನ್ನು ಮೇ 22 ರಂದು Twitter ಹ್ಯಾಂಡಲ್ ‘Unique 4us’ (@ARSHAD_93900) ಪೋಸ್ಟ್ ಮಾಡಲಾಗಿದೆ.

ವರದಿಗಳ ಪ್ರಕಾರ, ಘಟನೆ ಉತ್ತರಾಖಂಡದ ನೈನಿತಾಲ್ ಜಿಲ್ಲೆಯ ಲಾಲ್ ಕುವಾನ್‌ನಲ್ಲಿ ನಡೆದಿದೆ. 2.20 ನಿಮಿಷದ ಈ ವಿಡಿಯೋದಲ್ಲಿ ಐಸ್ ಕ್ರೀಂ ಟ್ರಾಲಿಯೊಂದರ ಬಳಿ ವ್ಯಕ್ತಿಯೊಬ್ಬ ಕುಳಿತಿರುವುದನ್ನು ನೋಡಬಹುದು. ಆತನ ಕೈಯಲ್ಲಿ ಜೀವಂತ ಹಾವು ಕಾಣಿಸುತ್ತದೆ. ಕೆಲವರು ಅವರ ವಿಡಿಯೋ ಮಾಡುತ್ತಿದ್ದಾರೆ.

ಥಟ್ಟನೆ ಕೈಯಲ್ಲಿ ಹಿಡಿದು ಹಾವಿನ ತಲೆಯನ್ನು ಬಾಯಿಗೆ ಹಾಕಿಕೊಂಡು ಹಲ್ಲಿನಿಂದ ಕಚ್ಚುತ್ತಾರೆ. ಇದಾದ ನಂತರ ಬಾಟಲಿ ತೆಗೆದು ಹಾವಿನ ಮೇಲೆ ಏನನ್ನೋ ಹಾಕಿಕೊಂಡು ಹಾವನ್ನು ತಿಂದಿದ್ದಾನೆ ಆ ಸಂದರ್ಭದಲ್ಲಿ ವ್ಯಕ್ತಿ ಮದ್ಯಪಾನ ಮಾಡಿದ್ದ ಎನ್ನಲಾಗಿದೆ.

ಮತ್ತಷ್ಟು ಓದಿ:Hyderabad News: ಶ್ವಾನ ದಾಳಿಯಿಂದ ತಪ್ಪಿಸಲು ಹೋಗಿ 3ನೇ ಮಹಡಿಯಿಂದ ಜಿಗಿದ ಡೆಲಿವರಿ ಬಾಯ್​​​

ವನ್ಯಜೀವಿ (ರಕ್ಷಣೆ) ಕಾಯ್ದೆಯಡಿ ವ್ಯಕ್ತಿಯ ವಿರುದ್ಧ ದೂರು ದಾಖಲಿಸಲಾಗಿದೆ. ಆದರೆ, ಆತ ಯಾಕೆ ಹೀಗೆ ಮಾಡಿದ ಎಂಬುದು ಸ್ಪಷ್ಟವಾಗಿಲ್ಲ. ಪೊಲೀಸರು ಸೋಮವಾರ ಆರೋಪಿಯನ್ನು ಹಿಡಿದಿದ್ದಾರೆ ಎಂದು ಅರಣ್ಯ ರೇಂಜ್ ಆಫೀಸರ್ ಚಂದನ್ ಸಿಂಗ್ ಹೇಳಿದ್ದಾರೆ. ಆತನ ಬಳಿ ಆಧಾರ್ ಕಾರ್ಡ್ ಅಥವಾ ಇತರೆ ಯಾವುದೇ ಗುರುತಿನ ಚೀಟಿ ಇರಲಿಲ್ಲ. ಆರೋಪಿ ಯಾಕೆ ಹೀಗೆ ಮಾಡಿದ ಎಂಬ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ