AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಇದು ಬೈಕಾ ಅಥವಾ ದೋಣಿಯೋ, ನದಿಯಲ್ಲಿ ಬೈಕ್​ ರೈಡ್​​​ ಮಾಡಿದ ವ್ಯಕ್ತಿ

ಬಜಾಜ್ ಪಲ್ಸರ್ ಬೈಕ್​ ಮೇಲೆ ಕುಳಿತು ಸವಾರನೊಬ್ಬ ನದಿ ದಾಡುತ್ತಿರುವ ವಿಡಿಯೋ ಇದೀಗಾ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗಿದೆ.

Video Viral: ಇದು ಬೈಕಾ ಅಥವಾ ದೋಣಿಯೋ, ನದಿಯಲ್ಲಿ ಬೈಕ್​ ರೈಡ್​​​ ಮಾಡಿದ ವ್ಯಕ್ತಿ
ವ್ಯಕ್ತಿಯೊಬ್ಬ ಬೈಕ್‌ನಲ್ಲಿ ನದಿ ದಾಟುತ್ತಿರುವ ವಿಡಿಯೋ ವೈರಲ್ Image Credit source: Twitter
ಅಕ್ಷತಾ ವರ್ಕಾಡಿ
|

Updated on:Apr 08, 2023 | 12:49 PM

Share

ಬಜಾಜ್ ಪಲ್ಸರ್(Bajaj Pulsar) ಬೈಕ್​ ಮೇಲೆ ಕುಳಿತು ಸವಾರನೊಬ್ಬ ನದಿ ದಾಡುತ್ತಿರುವ ವಿಡಿಯೋ ಇದೀಗಾ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗಿದೆ. ಸಾಮಾಜಿಕ ಜಾಲತಾಣ(Social Media) ದಲ್ಲಿ ಪ್ರತೀ ದಿನ ಸಾಕಷ್ಟು ವಿಡಿಯೋಗಳು ಹರಿದಾಡುತ್ತಿರುತ್ತದೆ. ಅದರಲ್ಲಿ ಕೆಲವೊಂದು ಭಾರೀ ಸುದ್ದಿಯಲ್ಲಿರುತ್ತದೆ. ಇದೀಗಾ ಬೈಕ್​​ ಸವಾರನೊರ್ವ ನದಿಯಲ್ಲಿ ಬೈಕ್​​ ಓಡಿಸುತ್ತಿರುವ ವಿಡಿಯೋ ಭಾರೀ ವೈರಲ್​ ಆಗಿದೆ. ಈ ವಿಡಿಯೋ ಆನ್‌ಲೈನ್‌ನಲ್ಲಿ ಸಾಕಷ್ಟು ಗಮನ ಸೆಳೆದಿದ್ದು, ಅನೇಕ ಜನರು ವ್ಯಕ್ತಿಯ ಧೈರ್ಯಶಾಲಿ ಸಾಹಸಕ್ಕೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.

ವಿಡಿಯೋದಲ್ಲಿ ವ್ಯಕ್ತಿಯು ತನ್ನ ಬಜಾಜ್ ಪಲ್ಸರ್ ಮೋಟಾರ್‌ಸೈಕಲ್‌ನಲ್ಲಿ ಸವಾರಿ ಮಾಡುವಾಗ ಇಳಿಜಾರು ಮತ್ತು ನದಿಗೆ ಇಳಿಯುವುದನ್ನು ಕಾಣಬಹುದು. ಈ ವಿಡಿಯೋ ನೋಡುಗರಲ್ಲಿ ಆಶ್ಚರ್ಯಚಕಿತರನ್ನಾಗಿ ಮಾಡಿಸಿದೆ. ಆನ್‌ಲೈನ್‌ನಲ್ಲಿ ವಿಡಿಯೋ ವೈರಲ್​​ ಆಗುತ್ತಿದ್ದಂತೆ ಅನೇಕ ಬಳಕೆದಾರರು ಬೈಕ್​​ ಸವಾರನ ದಿಟ್ಟತನಕ್ಕೆ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಸಾಕಷ್ಟು ಜನರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಬೈಕ್​ ಮೇಲೆ ಕುಳಿತು ನದಿ ದಾಡುತ್ತಿರುವ ವೈರಲ್​  ವಿಡಿಯೋ ಇಲ್ಲಿದೆ ನೋಡಿ: 

ಇದನ್ನೂ ಓದಿ: ಮೆಟ್ರೋದಲ್ಲಿ ದಂಪತಿಗಳು ಪರಸ್ಪರ ಒಬ್ಬರನ್ನೊಬ್ಬರು ತಬ್ಬಿಕೊಂಡು ಚುಂಬಿಸುತ್ತಿರುವ ವಿಡಿಯೋ ವೈರಲ್​​​

ಬೈಕ್​​ ಎಂಜಿನ್​​​ ಒಳಗಡೆ ನೀರು ಹೋದರೆ ಹೇಗೆ? ಎಂದು ಟ್ವಿಟರ್​​ ಬಳಕೆದಾರರೊಬ್ಬರು ಪ್ರಶ್ನೆ ಮಾಡಿದ್ದಾರೆ. ಅಲ್ಲಿನ ಸ್ಥಳೀಯರು ಬಾಲ್ಯದಿಂದಲೂ ಅಲ್ಲಿ ವಾಸಿಸುತ್ತಿರುವುದರಿಂದ ನದಿಯ ಬಗ್ಗೆ ಚೆನ್ನಾಗಿ ತಿಳಿದಿರುತ್ತದೆ ಎಂದು ಇನ್ನೊಬ್ಬ ಬಳಕೆದಾರರು ಕಾಮೆಂಟ್​​ ಮಾಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Published On - 12:45 pm, Sat, 8 April 23

ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ