Video Viral: ಇದು ಬೈಕಾ ಅಥವಾ ದೋಣಿಯೋ, ನದಿಯಲ್ಲಿ ಬೈಕ್​ ರೈಡ್​​​ ಮಾಡಿದ ವ್ಯಕ್ತಿ

ಬಜಾಜ್ ಪಲ್ಸರ್ ಬೈಕ್​ ಮೇಲೆ ಕುಳಿತು ಸವಾರನೊಬ್ಬ ನದಿ ದಾಡುತ್ತಿರುವ ವಿಡಿಯೋ ಇದೀಗಾ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗಿದೆ.

Video Viral: ಇದು ಬೈಕಾ ಅಥವಾ ದೋಣಿಯೋ, ನದಿಯಲ್ಲಿ ಬೈಕ್​ ರೈಡ್​​​ ಮಾಡಿದ ವ್ಯಕ್ತಿ
ವ್ಯಕ್ತಿಯೊಬ್ಬ ಬೈಕ್‌ನಲ್ಲಿ ನದಿ ದಾಟುತ್ತಿರುವ ವಿಡಿಯೋ ವೈರಲ್ Image Credit source: Twitter
Follow us
|

Updated on:Apr 08, 2023 | 12:49 PM

ಬಜಾಜ್ ಪಲ್ಸರ್(Bajaj Pulsar) ಬೈಕ್​ ಮೇಲೆ ಕುಳಿತು ಸವಾರನೊಬ್ಬ ನದಿ ದಾಡುತ್ತಿರುವ ವಿಡಿಯೋ ಇದೀಗಾ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗಿದೆ. ಸಾಮಾಜಿಕ ಜಾಲತಾಣ(Social Media) ದಲ್ಲಿ ಪ್ರತೀ ದಿನ ಸಾಕಷ್ಟು ವಿಡಿಯೋಗಳು ಹರಿದಾಡುತ್ತಿರುತ್ತದೆ. ಅದರಲ್ಲಿ ಕೆಲವೊಂದು ಭಾರೀ ಸುದ್ದಿಯಲ್ಲಿರುತ್ತದೆ. ಇದೀಗಾ ಬೈಕ್​​ ಸವಾರನೊರ್ವ ನದಿಯಲ್ಲಿ ಬೈಕ್​​ ಓಡಿಸುತ್ತಿರುವ ವಿಡಿಯೋ ಭಾರೀ ವೈರಲ್​ ಆಗಿದೆ. ಈ ವಿಡಿಯೋ ಆನ್‌ಲೈನ್‌ನಲ್ಲಿ ಸಾಕಷ್ಟು ಗಮನ ಸೆಳೆದಿದ್ದು, ಅನೇಕ ಜನರು ವ್ಯಕ್ತಿಯ ಧೈರ್ಯಶಾಲಿ ಸಾಹಸಕ್ಕೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.

ವಿಡಿಯೋದಲ್ಲಿ ವ್ಯಕ್ತಿಯು ತನ್ನ ಬಜಾಜ್ ಪಲ್ಸರ್ ಮೋಟಾರ್‌ಸೈಕಲ್‌ನಲ್ಲಿ ಸವಾರಿ ಮಾಡುವಾಗ ಇಳಿಜಾರು ಮತ್ತು ನದಿಗೆ ಇಳಿಯುವುದನ್ನು ಕಾಣಬಹುದು. ಈ ವಿಡಿಯೋ ನೋಡುಗರಲ್ಲಿ ಆಶ್ಚರ್ಯಚಕಿತರನ್ನಾಗಿ ಮಾಡಿಸಿದೆ. ಆನ್‌ಲೈನ್‌ನಲ್ಲಿ ವಿಡಿಯೋ ವೈರಲ್​​ ಆಗುತ್ತಿದ್ದಂತೆ ಅನೇಕ ಬಳಕೆದಾರರು ಬೈಕ್​​ ಸವಾರನ ದಿಟ್ಟತನಕ್ಕೆ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಸಾಕಷ್ಟು ಜನರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಬೈಕ್​ ಮೇಲೆ ಕುಳಿತು ನದಿ ದಾಡುತ್ತಿರುವ ವೈರಲ್​  ವಿಡಿಯೋ ಇಲ್ಲಿದೆ ನೋಡಿ: 

ಇದನ್ನೂ ಓದಿ: ಮೆಟ್ರೋದಲ್ಲಿ ದಂಪತಿಗಳು ಪರಸ್ಪರ ಒಬ್ಬರನ್ನೊಬ್ಬರು ತಬ್ಬಿಕೊಂಡು ಚುಂಬಿಸುತ್ತಿರುವ ವಿಡಿಯೋ ವೈರಲ್​​​

ಬೈಕ್​​ ಎಂಜಿನ್​​​ ಒಳಗಡೆ ನೀರು ಹೋದರೆ ಹೇಗೆ? ಎಂದು ಟ್ವಿಟರ್​​ ಬಳಕೆದಾರರೊಬ್ಬರು ಪ್ರಶ್ನೆ ಮಾಡಿದ್ದಾರೆ. ಅಲ್ಲಿನ ಸ್ಥಳೀಯರು ಬಾಲ್ಯದಿಂದಲೂ ಅಲ್ಲಿ ವಾಸಿಸುತ್ತಿರುವುದರಿಂದ ನದಿಯ ಬಗ್ಗೆ ಚೆನ್ನಾಗಿ ತಿಳಿದಿರುತ್ತದೆ ಎಂದು ಇನ್ನೊಬ್ಬ ಬಳಕೆದಾರರು ಕಾಮೆಂಟ್​​ ಮಾಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Published On - 12:45 pm, Sat, 8 April 23

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್