AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Mask: ಬರೋಬ್ಬರಿ 5.70 ಲಕ್ಷ ರೂ. ಮೌಲ್ಯದ ಗೋಲ್ಡ್​ ಮಾಸ್ಕ್​ ಖರೀದಿಸಿದ ಉದ್ಯಮಿ!

Viral News: ಆಭರಣ ತಯಾರಕ ಚಂದನ್ ದಾಸ್ ಈ ಮುಖವಾಡದ ತಯಾರಕರು. ದಾಸ್ ಅವರು 15 ದಿನಗಳಲ್ಲಿ ತಯಾರಿಸಿದ ಗೋಲ್ಡ್ ಮಾಸ್ಕ್ಅನ್ನು ಸ್ಥಳೀಯ ಉದ್ಯಮಿಯೊಬ್ಬರಿಗೆ ನೀಡಿದ್ದಾರೆ.

Gold Mask: ಬರೋಬ್ಬರಿ 5.70 ಲಕ್ಷ ರೂ. ಮೌಲ್ಯದ ಗೋಲ್ಡ್​ ಮಾಸ್ಕ್​ ಖರೀದಿಸಿದ ಉದ್ಯಮಿ!
ಗೋಲ್ಡ್​ ಮಾಸ್ಕ್​
TV9 Web
| Edited By: |

Updated on:Nov 12, 2021 | 11:31 AM

Share

ಕೊವಿಡ್ 19 ಸಾಂಕ್ರಾಮಿಕ ಇನ್ನೂ ಸಂಪೂರ್ಣವಾಗಿ ಮುಗಿದಿಲ್ಲ. ಮುಖಗವಸು(ಮಾಸ್ಕ್) ಧರಿಸುವುದು ದೈನಂದಿನ ಭಾಗವಾಗಿದೆ. ಕಾಲಾನಂತರದಲ್ಲಿ ಮಾಸ್ಕ್ ಧರಿಸುವುದು ಟ್ರೆಂಡಿ ಹಾಗೂ ಫ್ಯಾಷನ್ ಆಗಿಯೂ ಬದಲಾಗಿ ಬಿಟ್ಟಿದೆ. ಇದೀಗ ವೈರಲ್ ಆದ ಸುದ್ದಿಯೆಂದರೆ ಪಶ್ಚಿಮ ಬಂಗಾಳದ ವ್ಯಕ್ತಿಯೋರ್ವರು ಚಿನ್ನದ ಮಾಸ್ಕ್ ಖರೀದಿಸಿದ್ದಾರೆ. ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಉದ್ಯಮಿಯೊಬ್ಬರು ಬರೋಬ್ಬರಿ 5.70 ಲಕ್ಷ ರೂಪಾಯಿ ಮೌಲ್ಯದ ಕಸ್ಟಮೈಸ್ ಮಾಡಿದ ಚಿನ್ನದ ಮಾಸ್ಕ್ಅನ್ನು ಖರೀದಿಸಿದ್ದಾರೆ. ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗುತ್ತಿದ್ದಂತೆಯೇ ನಾಚಿಕೆಗೇಡಿನ ಸಂಪತ್ತಿನ ಪ್ರದರ್ಶನ ಎಂದು ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.

ಆಭರಣ ತಯಾರಕ ಚಂದನ್ ದಾಸ್ ಈ ಮುಖವಾಡದ ತಯಾರಕರು. ದಾಸ್ ಅವರು 15 ದಿನಗಳಲ್ಲಿ ತಯಾರಿಸಿದ ಗೋಲ್ಡ್ ಮಾಸ್ಕ್ಅನ್ನು ಸ್ಥಳೀಯ ಉದ್ಯಮಿಯೊಬ್ಬರಿಗೆ ನೀಡಿದ್ದಾರೆ. ಈ ಚಿನ್ನದ ಮಾಸ್ಕ್ ಚಿತ್ರಗಳನ್ನು ಪತ್ರಕರ್ತೆ ರಿತುಪರ್ಣ ಚಟರ್ಜಿ ಅವರು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ಇದರ ಉದ್ದೇಶವೇನು? ಎಂದು ಶೀರ್ಷಿಕೆ ನೀಡುವ ಮೂಲಕ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಫೋಟೋಗಳನ್ನು ನೋಡಿದ ಟ್ವಿಟರ್ ಬಳಕೆದಾರರು ಪ್ರತಿಕ್ರಿಯಿಸಿದ್ದು, ಅವರು ಎಷ್ಟು ಸಂಪತ್ತನ್ನು ಹೊಂದಿದ್ದರು ಅಥವಾ ಇಲ್ಲದಿದ್ದರೂ ಸಹ ಇಂತಹ ಕೆಲಸಗಳಿಂದ ತಮ್ಮ ಜೀವವನ್ನು ಕಳೆದುಕೊಂಡ ಸಾವಿರಾರು ಜನರ ಬಗ್ಗೆ ಕಾಳಜಿಯಿಲ್ಲದೆ ಅಸಭ್ಯ ಸಂಪತ್ತಿನ ಪ್ರದರ್ಶನ ಮಾಡಿದ್ದಾರೆ ಎಂದು ಕೆಲವರು ಹೇಳಿದ್ದಾರೆ.

ಇದನ್ನೂ ಓದಿ:

Viral News: ಮದುವೆಯಾದ ಮರುದಿನವೇ ಗರ್ಲ್​ಫ್ರೆಂಡ್ ಜೊತೆ ವಧು ಪರಾರಿ; ಶಾಕ್ ಆದ ಗಂಡನಿಗೆ ಹೃದಯಾಘಾತ!

Viral News: ಗಾಂಜಾ ಎಣ್ಣೆ ಶ್ವಾಸಕೋಶದ ಕ್ಯಾನ್ಸರ್ ಗುಣಪಡಿಸಲು ಸಹಾಯಕವೇ? ಇಲ್ಲಿದೆ ಇಂಟರೆಸ್ಟಿಂಗ್ ಸ್ಟೋರಿ

Published On - 11:30 am, Fri, 12 November 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ