AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ದ್ರಾಕ್ಷಿ ಕ್ಯಾಂಡಿ ಮೂಲಕ ತಿಂಗಳಿಗೆ ಲಕ್ಷ ಲಕ್ಷ ಸಂಪಾದಿಸುತ್ತಾಳೆ ಈ ಮಹಿಳೆ

ಇಲ್ಲೊಬ್ಬಳು ಮಹಿಳೆ ಮನೆಯಲ್ಲೇ ಕುಳಿತು ಮನೆ ಕೆಲಸದ ಜೊತೆಗೆ ಸೈಡ್​​ ಬ್ಯುಸಿನೆಸ್​ ಮೂಲಕ ತಿಂಗಳಿಗೆ ಲಕ್ಷ ಲಕ್ಷ ಸಂಪಾದಿಸುತ್ತಿದ್ದಾಳೆ. ದ್ರಾಕ್ಷಿಗಳಿಂದ ವಿಶೇಷ ಕ್ಯಾಂಡಿಯನ್ನು ತಯಾರಿಸಿ ನಂತರ ಅತ್ಯಂತ ದುಬಾರಿ ಬೆಲೆಗೆ ಮಾರಾಟವಾಗುತ್ತದೆ.

Viral News: ದ್ರಾಕ್ಷಿ ಕ್ಯಾಂಡಿ ಮೂಲಕ ತಿಂಗಳಿಗೆ ಲಕ್ಷ ಲಕ್ಷ ಸಂಪಾದಿಸುತ್ತಾಳೆ ಈ ಮಹಿಳೆ
ಅಕ್ಷತಾ ವರ್ಕಾಡಿ
|

Updated on: Apr 11, 2024 | 4:37 PM

Share

ಪ್ರತಿಯೊಬ್ಬ ವ್ಯಕ್ತಿಯೂ ತಾನು ಶ್ರೀಮಂತನಾಗಬೇಕೆಂಬ ಆಸೆಯನ್ನು ಇಟ್ಟುಕೊಂಡು ದಿನನಿತ್ಯ ಕಷ್ಟಪಟ್ಟು ದುಡಿಯುತ್ತಾನೆ. ಆದರೆ ಬೆಂಗಳೂರಿನಂತಹ ನಗರ ಪ್ರದೇಶದಲ್ಲಿ ಜೀವನ ನಡೆಸುತ್ತಿರುವವರಿಗೆ ಸಂಬಳ ಎಷ್ಟು ಇದ್ದರೂ ಕಡಿಮೆಯೇ, ತಿಂಗಳ ಅಂತ್ಯದಲ್ಲಿ ಜೇಬು ಖಾಲಿ. ಆದರೆ ಇಲ್ಲೊಬ್ಬಳು ಮಹಿಳೆ ಮನೆಯಲ್ಲೇ ಕುಳಿತು ಮನೆ ಕೆಲಸದ ಜೊತೆಗೆ ಸೈಡ್​​ ಬ್ಯುಸಿನೆಸ್​ ಮೂಲಕ ತಿಂಗಳಿಗೆ ಲಕ್ಷ ಲಕ್ಷ ಸಂಪಾದಿಸುತ್ತಿದ್ದಾಳೆ.

ಮಹಿಳೆಯ ಹೆಸರು ಬ್ರಿಜಾ ಗಿಜೆಲ್. ದಿ ಸನ್ ನಲ್ಲಿನ ವರದಿಯ ಪ್ರಕಾರ, ಬ್ರಿಜಾ ದ್ರಾಕ್ಷಿಗಳಿಂದ ವಿಶೇಷ ಕ್ಯಾಂಡಿಯನ್ನು ತಯಾರಿಸುತ್ತಾರೆ. ಇದು ಅತ್ಯಂತ ದುಬಾರಿ ಬೆಲೆಗೆ ಮಾರಾಟವಾಗುತ್ತದೆ. ದ್ರಾಕ್ಷಿ ಗೊಂಚಲುಗಳನ್ನು 158 ರೂಪಾಯಿಗೆ ಖರೀದಿಸಿ ಕೇವಲ 10 ದ್ರಾಕ್ಷಿ ಬಳಸಿ ಕ್ಯಾಂಡಿ ತಯಾರಿಸಿ ಸುಮಾರು 844 ರೂಪಾಯಿಗೆ ಮಾರಾಟ ಮಾಡುತ್ತಿದ್ದಾರೆ. ದ್ರಾಕ್ಷಿ ಗೊಂಚಲುಗಳಿಂದ ಹಲವು ಸಿಹಿ ತಯಾರಿಸಿ ಮಾರಾಟ ಮಾಡಿ ಸುಮಾರು 16 ಸಾವಿರ ರೂ. ಗಳಿಸುತ್ತಾರೆ.

ಇದನ್ನೂ ಓದಿ: ಮಗು ಹೀಗೆ ಹುಟ್ಟಲು ಗರ್ಭಿಣಿಯಾಗಿದ್ದಾಗ ನಾನು ಬೆಕ್ಕಿನ ಮಾಂಸ ತಿಂದಿದ್ದೆ ಕಾರಣ ಎಂದ ತಾಯಿ 

ದ್ರಾಕ್ಷಿಯಿಂದ ತಯಾರಿಸಿದ ಕ್ಯಾಂಡಿಗೆ ಭಾರಿ ಬೇಡಿಕೆ ಇದೆ. ಈ ಕ್ಯಾಂಡಿ ತಯಾರಿಸಲು ತಾನು ಸಕ್ಕರೆ, ಜೋಳ, ಸಿರಪ್, ರೆಡ್ ಫುಡ್ ಕಲರ್ ಮತ್ತು ಮೆಕ್ಸಿಕನ್ ಮಸಾಲೆ ಬಳಸುತ್ತಿದ್ದೇನೆ ಎಂದು ಬ್ರಿಜಾ ಹೇಳುತ್ತಾರೆ. ಬ್ರಿಜಾ ತಯಾರಿಸುವ ಸಿಹಿತಿಂಡಿಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯಿದೆ. ಅನೇಕರು ಅವಳ ಮನೆಗೆ ಬಂದು ಆರ್ಡರ್ ಮಾಡಿ ಅದನ್ನು ತಯಾರಾದ ನಂತರ ತೆಗೆದುಕೊಂಡು ಹೋಗುತ್ತಾರೆ. ಈ ಮೂಲಕ ದಿನದಲ್ಲಿ ಒಂದರಿಂದ ಎರಡು ಗಂಟೆ ಕೆಲಸ ಮಾಡಿ ತಿಂಗಳಿಗೆ ಲಕ್ಷ ಲಕ್ಷ ಸಂಪಾದಿಸುತ್ತಾಳೆ ಬ್ರಿಜಾ ಗಿಜೆಲ್.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ