AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ದ್ರಾಕ್ಷಿ ಕ್ಯಾಂಡಿ ಮೂಲಕ ತಿಂಗಳಿಗೆ ಲಕ್ಷ ಲಕ್ಷ ಸಂಪಾದಿಸುತ್ತಾಳೆ ಈ ಮಹಿಳೆ

ಇಲ್ಲೊಬ್ಬಳು ಮಹಿಳೆ ಮನೆಯಲ್ಲೇ ಕುಳಿತು ಮನೆ ಕೆಲಸದ ಜೊತೆಗೆ ಸೈಡ್​​ ಬ್ಯುಸಿನೆಸ್​ ಮೂಲಕ ತಿಂಗಳಿಗೆ ಲಕ್ಷ ಲಕ್ಷ ಸಂಪಾದಿಸುತ್ತಿದ್ದಾಳೆ. ದ್ರಾಕ್ಷಿಗಳಿಂದ ವಿಶೇಷ ಕ್ಯಾಂಡಿಯನ್ನು ತಯಾರಿಸಿ ನಂತರ ಅತ್ಯಂತ ದುಬಾರಿ ಬೆಲೆಗೆ ಮಾರಾಟವಾಗುತ್ತದೆ.

Viral News: ದ್ರಾಕ್ಷಿ ಕ್ಯಾಂಡಿ ಮೂಲಕ ತಿಂಗಳಿಗೆ ಲಕ್ಷ ಲಕ್ಷ ಸಂಪಾದಿಸುತ್ತಾಳೆ ಈ ಮಹಿಳೆ
ಅಕ್ಷತಾ ವರ್ಕಾಡಿ
|

Updated on: Apr 11, 2024 | 4:37 PM

Share

ಪ್ರತಿಯೊಬ್ಬ ವ್ಯಕ್ತಿಯೂ ತಾನು ಶ್ರೀಮಂತನಾಗಬೇಕೆಂಬ ಆಸೆಯನ್ನು ಇಟ್ಟುಕೊಂಡು ದಿನನಿತ್ಯ ಕಷ್ಟಪಟ್ಟು ದುಡಿಯುತ್ತಾನೆ. ಆದರೆ ಬೆಂಗಳೂರಿನಂತಹ ನಗರ ಪ್ರದೇಶದಲ್ಲಿ ಜೀವನ ನಡೆಸುತ್ತಿರುವವರಿಗೆ ಸಂಬಳ ಎಷ್ಟು ಇದ್ದರೂ ಕಡಿಮೆಯೇ, ತಿಂಗಳ ಅಂತ್ಯದಲ್ಲಿ ಜೇಬು ಖಾಲಿ. ಆದರೆ ಇಲ್ಲೊಬ್ಬಳು ಮಹಿಳೆ ಮನೆಯಲ್ಲೇ ಕುಳಿತು ಮನೆ ಕೆಲಸದ ಜೊತೆಗೆ ಸೈಡ್​​ ಬ್ಯುಸಿನೆಸ್​ ಮೂಲಕ ತಿಂಗಳಿಗೆ ಲಕ್ಷ ಲಕ್ಷ ಸಂಪಾದಿಸುತ್ತಿದ್ದಾಳೆ.

ಮಹಿಳೆಯ ಹೆಸರು ಬ್ರಿಜಾ ಗಿಜೆಲ್. ದಿ ಸನ್ ನಲ್ಲಿನ ವರದಿಯ ಪ್ರಕಾರ, ಬ್ರಿಜಾ ದ್ರಾಕ್ಷಿಗಳಿಂದ ವಿಶೇಷ ಕ್ಯಾಂಡಿಯನ್ನು ತಯಾರಿಸುತ್ತಾರೆ. ಇದು ಅತ್ಯಂತ ದುಬಾರಿ ಬೆಲೆಗೆ ಮಾರಾಟವಾಗುತ್ತದೆ. ದ್ರಾಕ್ಷಿ ಗೊಂಚಲುಗಳನ್ನು 158 ರೂಪಾಯಿಗೆ ಖರೀದಿಸಿ ಕೇವಲ 10 ದ್ರಾಕ್ಷಿ ಬಳಸಿ ಕ್ಯಾಂಡಿ ತಯಾರಿಸಿ ಸುಮಾರು 844 ರೂಪಾಯಿಗೆ ಮಾರಾಟ ಮಾಡುತ್ತಿದ್ದಾರೆ. ದ್ರಾಕ್ಷಿ ಗೊಂಚಲುಗಳಿಂದ ಹಲವು ಸಿಹಿ ತಯಾರಿಸಿ ಮಾರಾಟ ಮಾಡಿ ಸುಮಾರು 16 ಸಾವಿರ ರೂ. ಗಳಿಸುತ್ತಾರೆ.

ಇದನ್ನೂ ಓದಿ: ಮಗು ಹೀಗೆ ಹುಟ್ಟಲು ಗರ್ಭಿಣಿಯಾಗಿದ್ದಾಗ ನಾನು ಬೆಕ್ಕಿನ ಮಾಂಸ ತಿಂದಿದ್ದೆ ಕಾರಣ ಎಂದ ತಾಯಿ 

ದ್ರಾಕ್ಷಿಯಿಂದ ತಯಾರಿಸಿದ ಕ್ಯಾಂಡಿಗೆ ಭಾರಿ ಬೇಡಿಕೆ ಇದೆ. ಈ ಕ್ಯಾಂಡಿ ತಯಾರಿಸಲು ತಾನು ಸಕ್ಕರೆ, ಜೋಳ, ಸಿರಪ್, ರೆಡ್ ಫುಡ್ ಕಲರ್ ಮತ್ತು ಮೆಕ್ಸಿಕನ್ ಮಸಾಲೆ ಬಳಸುತ್ತಿದ್ದೇನೆ ಎಂದು ಬ್ರಿಜಾ ಹೇಳುತ್ತಾರೆ. ಬ್ರಿಜಾ ತಯಾರಿಸುವ ಸಿಹಿತಿಂಡಿಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯಿದೆ. ಅನೇಕರು ಅವಳ ಮನೆಗೆ ಬಂದು ಆರ್ಡರ್ ಮಾಡಿ ಅದನ್ನು ತಯಾರಾದ ನಂತರ ತೆಗೆದುಕೊಂಡು ಹೋಗುತ್ತಾರೆ. ಈ ಮೂಲಕ ದಿನದಲ್ಲಿ ಒಂದರಿಂದ ಎರಡು ಗಂಟೆ ಕೆಲಸ ಮಾಡಿ ತಿಂಗಳಿಗೆ ಲಕ್ಷ ಲಕ್ಷ ಸಂಪಾದಿಸುತ್ತಾಳೆ ಬ್ರಿಜಾ ಗಿಜೆಲ್.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ