AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ದ್ರಾಕ್ಷಿ ಕ್ಯಾಂಡಿ ಮೂಲಕ ತಿಂಗಳಿಗೆ ಲಕ್ಷ ಲಕ್ಷ ಸಂಪಾದಿಸುತ್ತಾಳೆ ಈ ಮಹಿಳೆ

ಇಲ್ಲೊಬ್ಬಳು ಮಹಿಳೆ ಮನೆಯಲ್ಲೇ ಕುಳಿತು ಮನೆ ಕೆಲಸದ ಜೊತೆಗೆ ಸೈಡ್​​ ಬ್ಯುಸಿನೆಸ್​ ಮೂಲಕ ತಿಂಗಳಿಗೆ ಲಕ್ಷ ಲಕ್ಷ ಸಂಪಾದಿಸುತ್ತಿದ್ದಾಳೆ. ದ್ರಾಕ್ಷಿಗಳಿಂದ ವಿಶೇಷ ಕ್ಯಾಂಡಿಯನ್ನು ತಯಾರಿಸಿ ನಂತರ ಅತ್ಯಂತ ದುಬಾರಿ ಬೆಲೆಗೆ ಮಾರಾಟವಾಗುತ್ತದೆ.

Viral News: ದ್ರಾಕ್ಷಿ ಕ್ಯಾಂಡಿ ಮೂಲಕ ತಿಂಗಳಿಗೆ ಲಕ್ಷ ಲಕ್ಷ ಸಂಪಾದಿಸುತ್ತಾಳೆ ಈ ಮಹಿಳೆ
ಅಕ್ಷತಾ ವರ್ಕಾಡಿ
|

Updated on: Apr 11, 2024 | 4:37 PM

Share

ಪ್ರತಿಯೊಬ್ಬ ವ್ಯಕ್ತಿಯೂ ತಾನು ಶ್ರೀಮಂತನಾಗಬೇಕೆಂಬ ಆಸೆಯನ್ನು ಇಟ್ಟುಕೊಂಡು ದಿನನಿತ್ಯ ಕಷ್ಟಪಟ್ಟು ದುಡಿಯುತ್ತಾನೆ. ಆದರೆ ಬೆಂಗಳೂರಿನಂತಹ ನಗರ ಪ್ರದೇಶದಲ್ಲಿ ಜೀವನ ನಡೆಸುತ್ತಿರುವವರಿಗೆ ಸಂಬಳ ಎಷ್ಟು ಇದ್ದರೂ ಕಡಿಮೆಯೇ, ತಿಂಗಳ ಅಂತ್ಯದಲ್ಲಿ ಜೇಬು ಖಾಲಿ. ಆದರೆ ಇಲ್ಲೊಬ್ಬಳು ಮಹಿಳೆ ಮನೆಯಲ್ಲೇ ಕುಳಿತು ಮನೆ ಕೆಲಸದ ಜೊತೆಗೆ ಸೈಡ್​​ ಬ್ಯುಸಿನೆಸ್​ ಮೂಲಕ ತಿಂಗಳಿಗೆ ಲಕ್ಷ ಲಕ್ಷ ಸಂಪಾದಿಸುತ್ತಿದ್ದಾಳೆ.

ಮಹಿಳೆಯ ಹೆಸರು ಬ್ರಿಜಾ ಗಿಜೆಲ್. ದಿ ಸನ್ ನಲ್ಲಿನ ವರದಿಯ ಪ್ರಕಾರ, ಬ್ರಿಜಾ ದ್ರಾಕ್ಷಿಗಳಿಂದ ವಿಶೇಷ ಕ್ಯಾಂಡಿಯನ್ನು ತಯಾರಿಸುತ್ತಾರೆ. ಇದು ಅತ್ಯಂತ ದುಬಾರಿ ಬೆಲೆಗೆ ಮಾರಾಟವಾಗುತ್ತದೆ. ದ್ರಾಕ್ಷಿ ಗೊಂಚಲುಗಳನ್ನು 158 ರೂಪಾಯಿಗೆ ಖರೀದಿಸಿ ಕೇವಲ 10 ದ್ರಾಕ್ಷಿ ಬಳಸಿ ಕ್ಯಾಂಡಿ ತಯಾರಿಸಿ ಸುಮಾರು 844 ರೂಪಾಯಿಗೆ ಮಾರಾಟ ಮಾಡುತ್ತಿದ್ದಾರೆ. ದ್ರಾಕ್ಷಿ ಗೊಂಚಲುಗಳಿಂದ ಹಲವು ಸಿಹಿ ತಯಾರಿಸಿ ಮಾರಾಟ ಮಾಡಿ ಸುಮಾರು 16 ಸಾವಿರ ರೂ. ಗಳಿಸುತ್ತಾರೆ.

ಇದನ್ನೂ ಓದಿ: ಮಗು ಹೀಗೆ ಹುಟ್ಟಲು ಗರ್ಭಿಣಿಯಾಗಿದ್ದಾಗ ನಾನು ಬೆಕ್ಕಿನ ಮಾಂಸ ತಿಂದಿದ್ದೆ ಕಾರಣ ಎಂದ ತಾಯಿ 

ದ್ರಾಕ್ಷಿಯಿಂದ ತಯಾರಿಸಿದ ಕ್ಯಾಂಡಿಗೆ ಭಾರಿ ಬೇಡಿಕೆ ಇದೆ. ಈ ಕ್ಯಾಂಡಿ ತಯಾರಿಸಲು ತಾನು ಸಕ್ಕರೆ, ಜೋಳ, ಸಿರಪ್, ರೆಡ್ ಫುಡ್ ಕಲರ್ ಮತ್ತು ಮೆಕ್ಸಿಕನ್ ಮಸಾಲೆ ಬಳಸುತ್ತಿದ್ದೇನೆ ಎಂದು ಬ್ರಿಜಾ ಹೇಳುತ್ತಾರೆ. ಬ್ರಿಜಾ ತಯಾರಿಸುವ ಸಿಹಿತಿಂಡಿಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯಿದೆ. ಅನೇಕರು ಅವಳ ಮನೆಗೆ ಬಂದು ಆರ್ಡರ್ ಮಾಡಿ ಅದನ್ನು ತಯಾರಾದ ನಂತರ ತೆಗೆದುಕೊಂಡು ಹೋಗುತ್ತಾರೆ. ಈ ಮೂಲಕ ದಿನದಲ್ಲಿ ಒಂದರಿಂದ ಎರಡು ಗಂಟೆ ಕೆಲಸ ಮಾಡಿ ತಿಂಗಳಿಗೆ ಲಕ್ಷ ಲಕ್ಷ ಸಂಪಾದಿಸುತ್ತಾಳೆ ಬ್ರಿಜಾ ಗಿಜೆಲ್.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ